ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ಚುನಾವಣೆ

ಫೆ. 14ರಂದು ಮೊದಲ ಬಾರಿಗೆ ಚುನಾವಣೆ

Team Udayavani, Jan 28, 2021, 5:15 PM IST

28-24

ಬಳ್ಳಾರಿ: ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಅಧ್ಯಕ್ಷ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಸ್ಥಾನಗಳಿಗೆ ಇದೇ ಮೊದಲ ಬಾರಿಗೆ ಫೆ. 14ರಂದು ಚುನಾವಣೆ ನಡೆಯಲಿದೆ ಎಂದು ಜಿಲ್ಲಾ ಉಪಚುನಾವಣಾಧಿ ಕಾರಿ ಎನ್‌.ಪಿ.
ಲಿಂಗನಗೌಡ ತಿಳಿಸಿದರು.

ಅವರು ವೀ.ವಿ. ಸಂಘದ ಕಚೇರಿ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಸ್ಥಾನಗಳಿಗೆ ಈ ಮೊದಲು ಅವಿರೋಧವಾಗಿ ಆಯ್ಕೆಯಾಗುತ್ತಿತ್ತು. ಇದೇ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ. ಜ. 28ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಫೆ. 2ರಂದು ಮಧ್ಯಾಹ್ನ 3 ಗಂಟೆಗೆ ನಾಮಪತ್ರ ಸಲ್ಲಿಕೆ ಕೊನೆಗೊಳ್ಳಲಿದೆ. ಫೆ. 3ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಯಲಿದ್ದು, ಫೆ. 6ರಂದು ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಫೆ. 14ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ನಂತರ ಮತ
ಎಣಿಕೆ ಕಾರ್ಯ ನಡೆಯಲಿದೆ ಎಂದವರು ವಿವರಿಸಿದರು.

ಜಿಲ್ಲೆಯ 3517 ಮಹಾಸಭಾದ ಸದಸ್ಯರು ಫೆ.14 ರಂದು ಮತದಾನ ಮಾಡಲಿದ್ದಾರೆ ಎಂದ ಅವರು, ಜಿಲ್ಲಾ ಕೇಂದ್ರ ಸೇರಿದಂತೆ ಸಿರುಗುಪ್ಪ, ಕೂಡ್ಲಿಗಿ ಹಾಗೂ ಹೊಸಪೇಟೆ ತಾಲೂಕು ಕೇಂದ್ರಗಳಲ್ಲಿ ಚುನಾವಣೆಗೆ ಮತಗಟ್ಟೆಗಳನ್ನು ವ್ಯವಸ್ಥೆ ಮಾಡಲಾಗಿದೆ.
ಬಳ್ಳಾರಿ ನಗರದಲ್ಲಿ 8 ಮತಗಟ್ಟೆಗಳು, ಉಳಿದಂತೆ ಸಿರುಗುಪ್ಪ, ಕೂಡ್ಲಿಗಿ ಹಾಗೂ ಹೊಸಪೇಟೆ ತಾಲೂಕಿನಲ್ಲಿ ತಲಾ ಒಂದು ಮತಗಟ್ಟೆಗಳನ್ನು ವ್ಯವಸ್ಥೆ ಮಾಡಲಾಗಿದೆ  ಎಂದು ತಿಳಿಸಿದರು.

ಐದು ವರ್ಷಗಳ ಅವಧಿ ಗೆ ಮಹಾಸಭಾದ ಜಿಲ್ಲಾಧ್ಯಕ್ಷ ಹಾಗೂ 30 ಜನ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಪೈಕಿ 10 ಮಹಿಳೆಯರು ಹಾಗೂ 20 ಸಾಮಾನ್ಯರಿಗೆ ಮತದಾನ ಮಾಡಬಹುದು. ಒಬ್ಬ ಮತದಾರ 30 ಮತಗಳನ್ನು ಹಾಕಬಹುದು. ಆದರೆ,
31 ಮತ ಹಾಕಿದರೆ ಅಂತಹ ಮತವು ಕುಲಗೆಡುತ್ತದೆ. ಕಡಿಮೆ ಸಂಖ್ಯೆಯಲ್ಲಿ ಮತದಾನ ಮಾಡಬಹುದು. ಆದರೆ, ನಿರ್ದಿಷ್ಟ ಸಂಖ್ಯೆಗಿಂತ ಹೆಚ್ಚು ಮತದಾನ ಮಾಡುವಂತಿಲ್ಲ. ಬಳ್ಳಾರಿ ಹಾಗೂ ಕುರುಗೋಡು ತಾಲೂಕಿನ ಸದಸ್ಯರು ಬಳ್ಳಾರಿಯ ಅಲ್ಲಂ ಸುಮಂಗಳಮ್ಮ ಮಹಿಳಾ ವಿದ್ಯಾಲಯದ ಆವರಣದಲ್ಲಿ ಮತದಾನ ಮಾಡಬೇಕು. ಹೊಸಪೇಟೆ ಹಾಗೂ ಕಂಪ್ಲಿ ತಾಲೂಕಿನ ಮತದಾರರು ಹೊಸಪೇಟೆಯ ವಿಜಯನಗರ ಕಾಲೇಜು ಆವರಣದಲ್ಲಿ ಹಾಗೂ ಕೂಡ್ಲಿಗಿ, ಹರಪನಹಳ್ಳ, ಹಗರಿಬೊಮ್ಮನಹಳ್ಳಿ, ಸಂಡೂರು ಹಾಗೂ ಹಡಗಲಿ ತಾಲೂಕಿನ ಮತದಾರರು
ಕೂಡ್ಲಿಗಿಯ ಹಿರೇಮಠ ವಿದ್ಯಾಪೀಠ ಪ್ರಾಂಗಣದಲ್ಲಿನ ಬಡ ವಿದ್ಯಾರ್ಥಿಗಳ ಪ್ರಸಾದ ನಿಲಯದ ಆವರಣದಲ್ಲಿ ಮತದಾನ ಮಾಡಬೇಕಾಗುತ್ತದೆ. ಸಿರುಗುಪ್ಪ ತಾಲೂಕಿನ ಮತದಾರರು ಸಿರುಗುಪ್ಪ ನಗರದ ವಿವೇಕಾನಂದ ಪಬ್ಲಿಕ್‌ ಶಾಲೆಯಲ್ಲಿ ಮತದಾನ ಮಾಡಬೇಕು ಎಂದು ತಿಳಿಸಿದರು.

ಓದಿ :ಕಸಾಪ ಕನ್ನಡಿಗರ ಏಕೈಕ ಪ್ರಾತಿನಿಧಿ ಕ ಸಂಸ್ಥೆ: ಮಹೇಶ ಜೋಶಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.