ಬುಡಾ ಅಧ್ಯಕ್ಷ ದಿಢೀರ್‌ ಬದಲಾವಣೆ

ನೂತನ ಅಧ್ಯಕ್ಷರಾಗಿ ಕೆ.ಎ. ರಾಮಲಿಂಗಪ್ಪ ಅ ಧಿಕಾರ ಸ್ವೀಕಾರ

Team Udayavani, Jan 28, 2021, 5:22 PM IST

28-25

ಬಳ್ಳಾರಿ: ಇಲ್ಲಿನ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ದಿಢೀರ್‌ ಬದಲಾವಣೆ·ಮಾಡಲಾಗಿದೆ. ನೂತನ ಅಧ್ಯಕ್ಷರನ್ನಾಗಿ
ಬಿಜೆಪಿ ಹಿರಿಯ ಮುಖಂಡ ಕೆ.ಎ.·ರಾಮಲಿಂಗಪ್ಪರನ್ನು ನೇಮಕ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದ್ದು ಬುಧವಾರಸಂಜೆ ಅಧಿ ಕಾರ ವಹಿಸಿಕೊಂಡಿದ್ದಾರೆ.

ಪ್ರಾಧಿಕಾರದ ಮಾಜಿ ಅಧ್ಯಕ್ಷರು ಅಥವಾಆಯುಕ್ತರಿಂದ ಅ ಧಿಕಾರ ಸ್ವೀಕರಿಸಬೇಕಿತ್ತು.ಆದರೆ ತರಾತುರಿಯಲ್ಲಿ ಕಚೇರಿಯ ಪ್ರಥಮದರ್ಜೆ ಸಹಾಯಕರಿಂದ ಅಧಿ ಕಾರ ಸ್ವೀಕರಿಸಿಪುಸ್ತಕಕ್ಕೆ ಸಹಿ ಹಾಕಿದ್ದಾರೆ.
ಪಕ್ಷದಲ್ಲೇ ಹಲವು ವಿರೋಧಗಳ ನಡುವೆಬಳ್ಳಾರಿ ನಗರಾಭಿವೃದ್ಧಿ ಪ್ರಾ ಧಿಕಾರದಅಧ್ಯಕ್ಷರಾಗಿ ಅ ಧಿಕಾರ ವಹಿಸಿಕೊಂಡಿದ್ದದಮ್ಮೂರು ಶೇಖರ್‌ ಅಧಿಕಾರವಧಿವರ್ಷದೊಳಗೆ ಮುಗಿದಿದ್ದು, ರಾಜಕೀಯವಲಯದಲ್ಲಿ ಕುತೂಹಲ ಮೂಡಿಸಿದೆ.ಉತ್ತಮವಾಗಿಯೇ ಕಾರ್ಯನಿರ್ವಹಿಸಿದ್ದದಮ್ಮೂರು ಶೇಖರ್‌ ಅವರನ್ನು ದಿಢೀರ್‌ಬದಲಾಯಿಸಿ ಅವರ ಸ್ಥಾನಕ್ಕೆ ಜಿಪಂ ಮಾಜಿಉಪಾಧ್ಯಕ್ಷ ಕೆ.ಎ. ರಾಮಲಿಂಗಪ್ಪರನ್ನು
ನಿಯೋಜಿಸಿದೆ.

ರಾಜ್ಯದಲ್ಲಿ ಬಿಜೆಪಿ ಅಧಿ ಕಾರಕ್ಕೆ ಬಂದ ಬಳಿಕಖಾಲಿಯಾಗಿದ್ದ ಬುಡಾ ಅಧ್ಯಕ್ಷ ಸ್ಥಾನಕ್ಕೆ ಕಳೆದ2019ರ ಕೊನೆಯಲ್ಲಿ ದಮ್ಮೂರು ಶೇಖರ್‌ಅವರನ್ನು ಬುಡಾ ಅಧ್ಯಕ್ಷರನ್ನಾಗಿ ನೇಮಿಸಿರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.ಮಾಜಿ ಸಚಿವ ಜಿ. ಜನಾರ್ದನರೆಡ್ಡಿಯವರ
ಆಪ್ತರಾಗಿದ್ದ ದಮ್ಮೂರು ಶೇಖರ್‌,ನಗರ ಶಾಸಕ ಜಿ. ಸೋಮಶೇಖರ್‌ ರೆಡ್ಡಿಅವರೊಂದಿಗೂ ಉತ್ತಮ ಸಂಬಂಧಹೊಂದಿದ್ದರು. ಈ ಹಿನ್ನೆಲೆಯಲ್ಲಿ
ಪಕ್ಷದ ಕಾರ್ಯಕರ್ತರು, ಹಿರಿಯಮುಖಂಡರು ವಿರೋ ಧಿಸಿದ್ದರೂ ಶಾಸಕಸೋಮಶೇಖರರೆಡ್ಡಿ ಬೆಂಬಲಿಸಿದ್ದರು. ಇದುಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿಅಸಮಾಧಾನ ಭುಗಿಲೇಳುವಂತೆ ಮಾಡಿತ್ತು.ಪಕ್ಷದ ಜಿಲ್ಲಾಧ್ಯಕ್ಷ ಚನ್ನಬಸವನಗೌಡ, ಕೆ.ಎ.ರಾಮಲಿಂಗಪ್ಪ (ಹಾಲಿ ಬುಡಾ ಅಧ್ಯಕ್ಷ)ಸೇರಿಹಿರಿಯ ಮುಖಂಡರು, ಕಾರ್ಯಕರ್ತರುತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಈವಿಷಯಕ್ಕೆ ಶಾಸಕಸೋಮಶೇಖರರೆಡ್ಡಿ,ಜಿಲ್ಲಾಧ್ಯಕ್ಷಚನ್ನಬಸವನಗೌಡರ ನಡುವೆಪರಸ್ಪರ ಆರೋಪ-ಪ್ರತ್ಯಾರೋಪಗಳುನಡೆದಿದ್ದವು. ಪಕ್ಷದ ಸದಸ್ಯತ್ವಕ್ಕೆ ಸಾಮೂಹಿಕರಾಜೀನಾಮೆ ಸಲ್ಲಿಸಲಾಗಿತ್ತು. ಇದರಿಂದಆಗ ದಮ್ಮೂರು ಶೇಖರ್‌ ನೇಮಕವನ್ನುತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು.
ಪಕ್ಷದಲ್ಲೇ ಇದ್ದ ಈ ಅಸಮಾಧಾನಶಮನವಾಗುತ್ತಿದ್ದಂತೆ ರಾಜ್ಯ ಸರ್ಕಾರಪುನಃ ದಮ್ಮೂರು ಶೇಖರ್‌ ಅವರನ್ನೇಬುಡಾ ಅಧ್ಯಕ್ಷರನ್ನಾಗಿ ನೇಮಿಸಿ 2020ಮೇ 22ರಂದು ಆದೇಶ ಹೊರಡಿಸಿತ್ತು.

ಮೇ 23ರಂದು ದಮ್ಮೂರು ಶೇಖರ್‌ಬುಡಾ ನೂತನ ಅಧ್ಯಕ್ಷರಾಗಿ ಅ ಧಿಕಾರಸ್ವೀಕರಿಸಿ 8 ತಿಂಗಳ ಕಾಲ ಅ ಧಿಕಾರನಡೆಸಿದ್ದಾರೆ. ಇದೀಗ ನಡೆದ ದಿಢೀರ್‌ರಾಜಕೀಯ ಬೆಳವಣಿಗೆಯಲ್ಲಿ ದಮ್ಮೂರುಶೇಖರ್‌ ಅವರ ಬದಲಿಗೆ ಬುಡಾ ನೂತನಅಧ್ಯಕ್ಷರನ್ನಾಗಿ ಪಕ್ಷದ ಹಿರಿಯ ಮುಖಂಡಕೆ.ಎ. ರಾಮಲಿಂಗಪ್ಪರನ್ನು ನಿಯೋಜಿಸಿಬುಧವಾರ ಆದೇಶ ಹೊರಡಿಸಿ ಅಚ್ಚರಿಮೂಡಿಸಿದೆ.

ಈ ಕುರಿತು ಜಿಲ್ಲಾಧ್ಯಕ್ಷಚನ್ನಬಸವನಗೌಡರನ್ನು ಸಂಪರ್ಕಿಸಿದಾಗ,ಬುಡಾ ಅಧ್ಯಕ್ಷರ ನೇಮಕಕ್ಕೆ ಸಂಬಂ ಧಿಸಿದಂತೆಪಕ್ಷದ ರಾಜ್ಯ ಮುಖಂಡರೇ ನಿರ್ಣಯಕೈಗೊಳ್ಳುತ್ತಾರೆ. ಬುಡಾ ನೂತನ ಅಧ್ಯಕ್ಷರನ್ನಾಗಿರಾಮಲಿಂಗಪ್ಪರನ್ನು ಅವರನ್ನು ಸಹ ಪಕ್ಷದರಾಜ್ಯ ಮುಖಂಡರ ನಿರ್ಣಯವಾಗಿರುತ್ತದೆ
ಎಂದಷ್ಟೇ ಹೇಳಿದರು.

ಅಲ್ಲದೇ ದಮ್ಮೂರುಶೇಖರ್‌ ಅವರಿಗೆ ಕೇವಲ ಒಂದುವರ್ಷದ ಅವ ಧಿಗೆ ಮಾತ್ರ ಬುಡಾ ಅಧ್ಯಕ್ಷಸ್ಥಾನ ನೀಡುವುದಾಗಿ ಒಪ್ಪಂದವಾಗಿತ್ತು.ಅದರಂತೆ ಒಂದು ವರ್ಷ ಪೂರ್ಣಗೊಂಡಹಿನ್ನೆಲೆಯಲ್ಲಿ ಬುಡಾ ಅಧ್ಯಕ್ಷ ಸ್ಥಾನಕ್ಕೆಬೇರೆಯವರನ್ನು ನಿಯೋಜಿಸಿ ಸರ್ಕಾರಆದೇಶ ಮಾಡಿದೆ ಎಂಬ ಮಾತುಗಳು ಸಹಪಕ್ಷದ ವಲಯದಲ್ಲಿ ಕೇಳಿಬರುತ್ತಿವೆ.

ಓದಿ : 5ಎ ಕಾಲುವೆ ಹೋರಾಟಗಾರರ ಮನವೊಲಿಕೆ ಯತ್ನ ವಿಫಲ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.