ಬೇಂದ್ರೆ ಕನ್ನಡ ಸಾಹಿತ್ಯದ ಮೇರು ಶಿಖರ

ಕಾರ್ಯಕ್ರಮದಲ್ಲಿ ಡಾ| ಶಾಂತಿನಾಥ ದಿಬ್ಬದ ಉಪನ್ಯಾಸ ನೀಡಿದರು.

Team Udayavani, Jan 28, 2021, 5:33 PM IST

28-26

ಕೂಡ್ಲಿಗಿ: ಬೇಂದ್ರೆಯವರು ಮಾತನಾಡುವ ಮಾತುಗಳಲ್ಲಿಯೇ ಅತ್ಯದ್ಭುತ ಕಾವ್ಯಗಳು ಉಗಮವಾಗುತ್ತಿದ್ದವು. ಅವರು ಕನ್ನಡ ಸಾಹಿತ್ಯದ ಮೇರು ಶಿಖರ ಎಂದು ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಹಿರಿಯ ಸಾಹಿತಿ ಡಾ| ಶಾಂತಿನಾಥ
ದಿಬ್ಬದ ನುಡಿದರು.

ಕಾನಾಹೊಸಹಳ್ಳಿಯಲ್ಲಿ ಡಾ| ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಧಾರವಾಡ, ಶಾಂತಿನಿಕೇತನ ವಿದ್ಯಾಸಂಸ್ಥೆ ಹುಲಿಕೆರೆ ಸಹಯೋಗದಲ್ಲಿ ನಡೆದ ಬೇಂದ್ರೆ ಕಾವ್ಯಾನುಭವ ಮತ್ತು ಗೀತ ಗಾಯನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ
ಮಾತನಾಡಿದರು.

ಹಿರಿಯ ವಿದ್ವಾಂಸ ಡಾ| ಕೆ.ಆರ್‌. ದುರ್ಗಾದಾಸ್‌ ಮಾತನಾಡಿ, ಬೇಂದ್ರೆ ಕಾವ್ಯದಲ್ಲಿ ದೇಶಿಯತೆ ಕುರಿತು ಮಾತನಾಡಿ, ಬೇಂದ್ರೆ ಸಾಹಿತ್ಯವನ್ನು ಎಲ್ಲ ಆಯಾಮಗಳಲ್ಲಿ ವಿಶ್ಲೇಷಿಸಬಹುದು. ಬೇಂದ್ರೆಯವರ ಬಗ್ಗೆ ಎಷ್ಟು ಪಿಎಚ್‌ಡಿ ಮಾಡಿದರೂ ಅದು ಕಡಿಮೆ ಎಂದರು. ಹಿರಿಯ ವಿದ್ವಾಂಸ ಡಾ| ವೃಷಭೇಂದ್ರಾಚಾರ್‌, ವಿಜಯನಗರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಶಿವಾನಂದ, ಚಿತ್ರನಟ ಆನಂತದೇಶಪಾಂಡೆ ಅವರು ಬೇಂದ್ರೆಯ ರೀತಿಯಲ್ಲಿ ವೇಶ ಧರಿಸಿ ಒಂದು ಗಂಟೆಗೂ ಅ ಧಿಕ ಕಾಲ ಸಾಕ್ಷಾತ್ ಬೇಂದ್ರೆಯಂತೆ ನೆರೆದಿದ್ದ ಸಾಹಿತ್ಯ ಆಸಕ್ತರಿಗೆ ಹಾಡು ಕಾವ್ಯಗಳ ಮೂಲಕ ರಸದೌತಣವನ್ನು ಉಣಬಡಿಸಿದರು.

ಕಾರ್ಯಕ್ರಮದಲ್ಲಿ ಡಾ| ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಅಧ್ಯಕ್ಷ ಡಾ| ಡಿ.ಎಂ. ಹಿರೇಮಠ ಕಾರ್ಯಕ್ರಮದಲ್ಲಿ ಸಾಹಿತಿ ಎನ್‌. ಎಂ.ರವಿಕುಮಾರ್‌, ಸಂಡೂರು ಕಸಾಪ ಮಾಜಿ ಅಧ್ಯಕ್ಷ ನಾಗನಗೌಡ, ಸಾವಯವ ಕೃಷಿಕ ಎಚ್‌. ವಿ.ಸಜ್ಜನ್‌, ಶಾಂತಿನಿಕೇತನ ಟ್ರಸ್ಟ್‌ ಅಧ್ಯಕ್ಷ ಎಂ.ಬಿ. ಕಾಶೀಂಸಾಹೇಬ್‌, ಕಾರ್ಯದರ್ಶಿ ಆರ್‌.ರಮೇಶ್‌ ಜಗದೀಶಚಂದ್ರಬೋಸ್‌ ಸೇರಿದ್ದಂತೆ ಹಲವರು ಇದ್ದರು.

ಡಾ| ವೃಷಭೇಂದ್ರಾಚಾರ್‌ ನೇತೃತ್ವದ ಕಲಾವಿದರರಾದ ಕೆ.ವಿರೂಪಾಕ್ಷಪ್ಪ,ಮಲ್ಲಿಕಾರ್ಜುನ, ಪ್ರಕಾಶ್‌ಬಡಿಗೇರ್‌, ಅನುರಾಧಪತ್ತಾರ್‌, ಗೌತಮಕರುಣಾನಿ , ರೋಜಾರಾಣಿ, ಕುಮಾರಸ್ವಾಮಿ, ಕೋಟ್ರೇಶ್‌, ವಿಜಯಕುಮಾರ್‌, ತಿಪ್ಪೇಸ್ವಾಮಿ, ನಂದಿನಿವೀರೇಂದ್ರೆ ಅವರಿಂದ ಬೇಂದ್ರೆ ಗೀತ ಗಾಯನ ಕಾರ್ಯಕ್ರಮ ಜರುಗಿತು.

ಓದಿ : ಮೂಲ ಸೌಲಭ್ಯದೊಂದಿಗೆ ಶೈಕ್ಷಣಿಕ ಪ್ರಗತಿಗೆ ಆದ್ಯತೆ

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.