ಕಾಂಗ್ರೆಸ್‌ ತೆಕ್ಕೆಗೆ ನೆಲ್ಲು ಡಿ ಗ್ರಾಮ ಪಂಚಾಯ್ತಿ

ಅಧ್ಯಕ್ಷರಾಗಿ ಎಲ್‌.ಶ್ರೀನಿವಾಸಲು

Team Udayavani, Jan 29, 2021, 5:29 PM IST

29-26

ಕಂಪ್ಲಿ: ತಾಲೂಕಿನ ನೆಲ್ಲುಡಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ನೆಲ್ಲುಡಿ ಗ್ರಾಪಂ ವ್ಯಾಪ್ತಿಯ ಶಂಕರ್‌ಸಿಂಗ್‌ ಕ್ಯಾಂಪಿನ ಎಲ್‌. ಶ್ರೀನಿವಾಸಲು ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ನೆಲ್ಲುಡಿ ಕೊಟ್ಟಾಲನ ಹನುಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು
ಚುನಾವಣಾ ಧಿಕಾರಿ, ಕಂಪ್ಲಿ ತಾ.ಪಂ ಇಒ ಬಿ.ಬಾಲಕೃಷ್ಣ ಘೋಷಿದರು.

ಒಟ್ಟು 20 ಸದಸ್ಯರನ್ನು ಹೊಂದಿರುವ ನೆಲ್ಲುಡಿ ಗ್ರಾಪಂನ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಹೊಸನೆಲ್ಲುಡಿಯ ಪಿ.ಶ್ರೀನಿವಾಸರೆಡ್ಡಿ ಮತ್ತು ಶಂಕರ್‌ಸಿಂಗ್‌ ಕ್ಯಾಂಪಿನ ಎಲ್‌. ಶ್ರೀನಿವಾಸಲು ಸ್ಪ ರ್ಧಿಸಿದ್ದು, ಎಲ್‌.ಶ್ರೀನಿವಾಸಲು 10 ಮತಗಳನ್ನು ಪಡೆದರೆ, ಪಿ.ಶ್ರೀನಿವಾಸರೆಡ್ಡಿ 9 ಮತಗಳನ್ನು ಪಡೆದಿದ್ದು, ಒಂದು ಮತ ಅಸಿಂಧುವಾಗಿದೆ. ಇದರಲ್ಲಿ ಎಲ್‌.ಶ್ರೀನಿವಾಸಲು ಆಯ್ಕೆಯಾಗಿದ್ದಾರೆ ಎಂದು ಹಾಗೂ ಅನುಸೂಚಿ ಪಂಗಡಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಹನುಮಯ್ಯ ಒಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಅವರ ಆಯ್ಕೆ
ಅವಿರೋಧ ಎಂದು ಚುನಾವಣಾ ಧಿಕಾರಿ ಬಿ.ಬಾಲಕೃಷ್ಣ ಘೋಷಣೆ ಮಾಡಿದರು.

ನೆಲ್ಲುಡಿ ಗ್ರಾಪಂನ 20 ಸದಸ್ಯರಲ್ಲಿ 11 ಸದಸ್ಯರು ಭಾಜಪ ಬೆಂಬಲಿತರಿದ್ದು, ಕಾಂಗ್ರೆಸ್‌ ಬೆಂಬಲಿತರು 9 ಸದಸ್ಯರಿದ್ದು, ಕಡಿಮೆ ಸದಸ್ಯರಿರುವ ಕಾಂಗ್ರೆಸ್‌ ಬೆಂಬಲಿತರು ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಭಾಜಪ ಮುಖಂಡರಿಗೆ ಆಶ್ಚರ್ಯ ತಂದಿದೆ. ನೆಲ್ಲುಡಿ ಗ್ರಾಪಂ ಕಾಂಗ್ರೆಸ್‌ ಬೆಂಬಲಿತರ ಪಾಲಾಗಿದೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಸದಸ್ಯರಾದ ರುದ್ರಮ್ಮ, ಈಡಿಗರ ರೇಣುಕಮ್ಮ, ಕೆ.ಫಕ್ಕೀರಪ್ಪ, ಕಜ್ಜಿ ಉಮೇಶ್‌, ರಹಮತ್‌ಬೀ, ಎಂ.ಭೂಲಕ್ಷ್ಮೀ, ಗಂಗಮ್ಮ, ಮಸ್ತಾನಪ್ಪ, ಎಲ್‌.ಶ್ರೀನಿವಾಸಲು ಭಾಗವಹಿಸಿದ್ದರು. ಭಾಜಪ ಬೆಂಬಲಿತರಾದ ಪಿ.ಶ್ರೀನಿವಾಸರೆಡ್ಡಿ, ರಾಜಾಭಕ್ಷಿ, ಪಾರ್ವತಿ, ಸುಧಾಕರ್‌, ಎಚ್‌.ಚಂದ್ರಕಲಾ,ಎ.ಶಾಂತಿ,ಧನುಂಜಯ, ಲಕ್ಷ್ಮೀ ಕಾಂತಮ್ಮ, ಹನುಮಯ್ಯ, ಜಯಮ್ಮ, ಪಿ.ಜ್ಯೋತಿ ಭಾಗವಹಿಸಿದ್ದರು.

ಚುನಾವಣೆಯಲ್ಲಿ ಪಿಡಿಒ ತಾರುನಾಯ್ಕ, ಸಿಬ್ಬಂದಿ ರಾಜಾಸಾಬ್‌ ಉಪಸ್ಥಿತರಿದ್ದರು, ಕುರುಗೋಡು ಪಿಎಸ್‌ಐ ಮೌನೇಶ್‌ ರಾಥೋಡ್‌ ಹಾಗೂ ಸಿಬ್ಬಂದಿ ಬಂದೋಬಸ್ತ್ ಏರ್ಪಡಿಸಿದ್ದರು.

ಓದಿ : ಕೃಷಿ ಸಚಿವ ಪಾಟೀಲ್‌ ಪ್ರತಿಕೃತಿ ದಹನ

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.