ಶ್ರೀರಾಮ ಪ್ರತಿಯೊಬ್ಬರ ಆರಾಧ್ಯ ದೈವ
ಹೊಸಬಾವಿ ಓಣಿಯಲ್ಲಿ ಗಜರಾಜನೊಂದಿಗೆ ಶ್ರೀರಾಮಂದಿರ ನಿಧಿ ಸಮರ್ಪಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಿಧಿ ಸಂಗ್ರಹಿಸಲಾಯಿತು.
Team Udayavani, Jan 23, 2021, 5:54 PM IST
ಸಂಡೂರು: ಶ್ರೀರಾಮ ಪ್ರತಿಯೊಬ್ಬರ ಆರಾಧ್ಯ ದೈವ. ಇಡೀ ದೇಶದ ಹಿಂದೂಗಳ ಕನಸು ನನಸಾದಂತಹ ದಿನ. ಮರ್ಯಾದೆ ಪುರುಷೋತ್ತಮನ ಮಂದಿರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸಹ ಸ್ವಯಂ ಪ್ರೇರಣೆಯಿಂದ ಮುಂದೆ ಬರುತ್ತಿರುವುದು ಹೆಮ್ಮೆ ಸಂಗತಿಯಾಗಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಬಳ್ಳಾರಿ ಜಿಲ್ಲಾ ಮುಖಂಡ ರಘುನಾಥ ತಿಳಿಸಿದರು.
ಅವರು ತಾಲೂಕಿನ ಸಿದ್ದಾಪುರ, ವೆಂಕಟಗಿರಿ ಗ್ರಾಮದಲ್ಲಿ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಗಾಂಧಿಜಿಯವರು ಕಂಡ ರಾಮರಾಜ್ಯದ ಕನಸ್ಸು ಇಂದು ನನಸಾಗಿದೆ, ಪ್ರತಿಯೊಬ್ಬರೂ ಸಹ ಈ ಅಭಿಯಾನದಲ್ಲಿ ಭಾಗವಹಿಸುವುದನ್ನು ಕಂಡಾಗ ಬರೀ ಹಿಂದೂಗಳಲ್ಲ, ಮುಸ್ಲಿಂ, ಪಾರ್ಸಿ, ಕ್ರೈಸ್ತ ವರ್ಗದ ಜನತೆ ಭಾಗಿಗಳಾಗುತ್ತಿರುವುದೇ ಸಾಕ್ಷಿಯಾಗಿದೆ, ಆದ್ದರಿಂದ ಯಾರೂ ಸಹ ಒತ್ತಾಯದಿಂದ ನಿಧಿ ಸಮರ್ಪಿಸದೆ ಮನಸ್ಫೂರ್ವಕವಾಗಿ ಅರ್ಪಿಸುವಂತಹದ್ದಾಗಿದೆ.ಅದ್ದರಿಂದ ಇದರಲ್ಲಿ ಮುಕ್ತವಾಗಿ ಟ್ರಸ್ಟಗೆ ಸೇರುವ ಬಗ್ಗೆ ಮಾಹಿತಿ ಇದೆ, ಪಾರದರ್ಶಕತೆ ಬಹು ಮುಖ್ಯವಾಗಿದೆ, ಅದ್ದರಿಂದ ಎಲ್ಲರೂ ಸಹ ಭಾಗಿಗಳಾಗಿ ನಮ್ಮೆಲ್ಲರ ಹೆಮ್ಮೆಯ ಮಂದಿರ ನಿರ್ಮಿಸೋಣ ಎಂದರು.
ಶ್ರೀ ರಾಮಸೇನೆ ಬಳ್ಳಾರಿ ಜಿಲ್ಲೆ ಅಧ್ಯಕ್ಷರಾದ ಸಂಜೀವ ಮರಡಿ, ಹೊಸಪೇಟೆ ತಾಲೂಕು ಅಧ್ಯಕ್ಷರಾದ ಜಗದೀಶ್ ಕಮಟಗಿ, ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಮುಖಂಡ ರಘುನಾಥ, ಸಂಡೂರು ತಾಲೂಕಿನ ವಿಶ್ವ ಹಿಂದೂ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ, ಉಪಾಧ್ಯಕ್ಷ ತಾಯಪ್ಪ, ಮುಖಂಡರು ಉಪಸ್ಥಿತರಿದ್ದರು.
ಇದನ್ನೂಓದಿ···ಪೆಂಟಗನ್ ಪೋಸ್ಟರ್ ಬಂತು 5+5=1
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ