ಅನ್ನದಾತರಿಗೆ ಪಟ್ಟಾ ನೀಡಿ

ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಬೇಡ | ಶೋಷಣೆ ಮಾಡದೆ ಶೀಘ್ರ ಪಟ್ಟಾ ನೀಡಿ

Team Udayavani, Sep 9, 2021, 6:26 PM IST

9-15

ಸಂಡೂರು : ಬಗರ್‌ ಹುಕುಂ ಜಮೀನಿನಲ್ಲಿ ರೈತರು ದಶಕಗಳಿಂದ ಕೃಷಿ ಚಟುವಟಿಕೆಯಿಂದಲೇ ಬದುಕನ್ನು ಕಟ್ಟಿಕೊಂಡಿದ್ದು ಅವರನ್ನು ಒಕ್ಕಲೆಬ್ಬಿಸುವಂಥ ತಂತ್ರ ನಡೆಯುತ್ತಿದೆ. 2018ರ ಸರ್ಕಾರದ ಅವಧಿಯಲ್ಲಿ ಪಟ್ಟ, ಪಹಣಿ ನೀಡಲು ಆದೇಶವಾಗಿದ್ದರೂ ಸಹ ಅಧಿಕಾರಿಗಳು ನೀಡದೇ ರೈತರ ಶೋಷಣೆ ಮಾಡುತ್ತಿದ್ದು ತಕ್ಷಣ ಅವರಿಗೆ ಪಟ್ಟಾ ನೀಡಬೇಕೆಂದು ಸಂಡೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಧ್ಯಕ್ಷ ಎನ್‌. ಸೋಮಪ್ಪ ಒತ್ತಾಯಿಸಿದರು.

ಅವರು ಪಟ್ಟಣದ ತಹಶೀಲ್ದಾರ್‌ ಕಚೇರಿ ಮುಂಭಾಗದಲ್ಲಿ ತಾಲೂಕಿನ ಎಲ್ಲ ಗ್ರಾಮಗಳ ರೈತರು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜೆಡಿಎಸ್‌ ಘಟಕ ಹಮ್ಮಿಕೊಂಡಿದ್ದ ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರದ ಅದೇಶವಾಗಿದ್ದರೂ ಇದರ ಬಗ್ಗೆ ಅಡಳಿತಾರೂಢ ಬಿಜೆಪಿ ಪಕ್ಷವಾಗಲಿ,ಕ್ಷೇತ್ರದಿಂದಆಯ್ಕೆಯಾದಪ್ರತಿನಿಧಿಗಳಾಗಲಿರೈತರ ಬಗ್ಗೆ ಗಮನಹರಿಸದೇ ಇರುವುದು ಎಷ್ಟು ಸರಿ.

ಇದನ್ನೂ ಓದಿ : ಕೋವಿಡ್: ರಾಜ್ಯದಲ್ಲಿಂದು 1076 ಪಾಸಿಟಿವ್ ಪ್ರಕರಣ|1136 ಸೋಂಕಿತರು ಗುಣಮುಖ

ವ್ಯವಸ್ಥಿತವಾಗಿ ರೈತರನ್ನುಒಕ್ಕಲೆಬ್ಬಿಸುವಂಥಕಾರ್ಯನಡೆಯುತ್ತಿದೆ.ಆದ್ದರಿಂದ ತಕ್ಷಣ ಅಧಿಕಾರಿಗಳು ಮೌನ ವಹಿಸದೇ ರೈತರಿಗೆ ಪಟ್ಟಾ ನೀಡಬೇಕು. ತಾಲೂಕಿನಾದ್ಯಂತ 9 ಸಾವಿರ ರೈತರು ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಕೆಲಸ ಮಾತ್ರ ಅಗಿಲ್ಲ. ಅಲ್ಲದೇ ತಾಲೂಕಿನ ಬಹಳಷ್ಟು ಗ್ರಾಮಗಳು ಸರ್ವೇ ಸೆಟಲ್‌ ಮೆಂಟ್‌ ಆಗಿಲ್ಲ.

ಇದನ್ನು ದುರುಪಯೋಗಪಡಿಸಿಕೊಂಡು ರೈತರು ಕೃಷಿ ಮಾಡಿಕೊಂಡು ಬದುಕನ್ನು ಕಟ್ಟಿಕೊಂಡವರನ್ನು ಹೊರದೂಡುವುದು ಎಷ್ಟು ಸರಿ. ಆದ್ದರಿಂದ ತಕ್ಷಣ ಪಟ್ಟಾ ನೀಡಬೇಕು, ಮುಂದಿನ 15 ದಿನಗಳೊಳಗೆ ಈ ಕೆಲಸವಾಗದೇ ಇದ್ದಲ್ಲಿ ಇಡೀ ತಾಲೂಕಿನಾದ್ಯಂತ ರೈತರು ಜೆಡಿಎಸ್‌ ನೇತೃತ್ವದಲ್ಲಿ ಪಾದಯಾತ್ರೆಯನ್ನು ಮಾಡುವ ಮೂಲಕ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಮುಖಂಡ ಎನ್‌. ಸೋಮಪ್ಪ , ಪ್ರಧಾನ ಕಾರ್ಯದರ್ಶಿ ಹುಸೇನ್‌ ಪೀರಾ.ಡಿ. ಹೊನ್ನೂರುಸ್ವಾಮಿ, ಬಾವಿಶಿವಕುಮಾರ್‌, ಶಫಿಉಲ್ಲಾ, ಗೌರವಾಧ್ಯಕ್ಷ ಹೊನ್ನೂರುಸಾಬ್‌, ದೊಡ್ಡಬಸಪ್ಪ.ಜೆ. ತೋರಣಗಲ್ಲು, ಲಾಲ್‌ ಸ್ವಾಮಿ, ಯೂಸೂಪ್‌, ರೆಹಮತ್‌, ಶರ್ಮಸ್‌ ಯಶವಂತನಗರ, ಶಫಿ, ರೆಹಮತ್‌, ಕೆ.ಕೆ. ಮೆಹಬೂಬ್‌ ಇತರರು ತಹಶೀಲ್ದಾರ್‌ ಎಚ್‌.ಜೆ. ರಶ್ಮಿಯವರಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ : ದಸರಾ ಮಹೋತ್ಸವಕ್ಕೆ ಗಜಪಡೆ ಸಜ್ಜು; ಎರಡನೇ ಬಾರಿ ಅಂಬಾರಿ ಹೊರಲಿರುವ ಅಭಿಮನ್ಯು

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.