ಹೊಸಪೇಟೆ: ನಾಡಿಗೆ ಬಂದ ಕರಡಿಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ
Team Udayavani, Jun 6, 2022, 7:12 PM IST
ಹೊಸಪೇಟೆ: ನಗರದ ಹೃದಯ ಭಾಗದಲ್ಲಿರುವ ರಾಣಿಪೇಟೆ ಬಡಾವಣೆಗೆ ಸೋಮವಾರ ಬೆಳ್ಳಂಬೆಳಗ್ಗೆ ಕರಡಿಯೊಂದು ನುಗ್ಗಿದ ಘಟನೆ ನಗರದಲ್ಲಿ ನಡೆದಿದ್ದು, ಕೆಲ ಕಾಲ ಆತಂಕ ಸೃಷ್ಠಿಯಾಗಿತ್ತು.
ರಾಣಿಪೇಟೆ ಏರಿಯಾಕ್ಕೆ ಹೊಂದಿಕೊಂಡಿರುವ ಹೊಲ-ಗದ್ದೆಗಳ ಅಂಚಿನಿಂದ ನಸುಕಿನಲ್ಲಿ ಊರು ಒಳಗೆ ಎಂಟ್ರಿ ಕೊಟ್ಟಿರುವ ಕರಡಿ, ಮನೆಯೊಂದರ ಕಿಟಿಕಿಯ ಆಸರೆಯ ಸಿಮೆಂಟ್ ಪರದೆಯ ಮೇಲೆ ಅವಿತು ಕುಳಿತಿದೆ.
ದಿವಂಗತ ಸತ್ಯನಾರಾಯಣ ಸಿಂಗ್, ಹಿಂಭಾಗದ ಮನೆ ಕಿಟಕಿಯ ಮೇಲೆ ಕುಳಿತುಕೊಂಡಿದೆ. ನಸುಕಿನಲ್ಲಿ ಕರಡಿ ನಾಡಿಗೆ ಬಂದಿರುವುದರಿಂದ ಬಹುತೇಕ ಎಲ್ಲಾ ಮನೆಗಳ ಬಾಗಿಲು ಮುಚ್ಚಿ ಭದ್ರವಾಗಿರುವುದರಿಂದ ಕರಡಿ ಮನೆಯೊಳಗೆ ಹೋಗಲು ಸಾಧ್ಯವಾಗಿಲ್ಲ. ಇಲ್ಲವಾದಲ್ಲಿ ಬಾಗಿಲು ತೆರೆದ ಮನೆಯೊಳಗೆ ನುಗ್ಗಿ ದಾಳಿ ಮಾಡುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದರು.
ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ದೌಡಾಯಿಸಿ ಬಂದ ಅರಣ್ಯ ಇಲಾಖೆ ಅಧಿಕಾರಿ, ಸಿಬ್ದಂದಿಗಳು ಬೋನ್ ಇರಿಸಿ, ಕರಡಿ ಸೆರೆ ಹಿಡಿಯವಲ್ಲಿ ಯಶ್ವಸಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HDK ಹೇಳುತ್ತಿದ್ದದ್ದು ಪ್ರಜ್ವಲ್ ಪೆನ್ಡ್ರೈವ್ ಇರಬೇಕು: ಜಮೀರ್
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ