ಬಳ್ಳಾರಿ: ಚಿರತೆ ಪ್ರತ್ಯಕ್ಷ ರೈತರಲ್ಲಿ ಆತಂಕ
Team Udayavani, Jul 13, 2017, 8:16 AM IST
ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯ ಕಡ್ಡಿರಾಂಪುರದ ಉದ್ದನಪ್ಪ ಎಂಬುವವರ ತೋಟದ ಬಳಿ ಬುಧವಾರ ತಡರಾತ್ರಿ ಚಿರತೆಯೊಂದು ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ರೈತ ಉದ್ದಪ್ಪನ ಎಂಬುವವರ ತೋಟದ ಬಂಡೆಯಲ್ಲಿ ಕಾಣಿಸಿಕೊಂಡ ಚಿರತೆ 3 ಗಂಟೆಗಳ ಕಾಲ ಅಲ್ಲೇ ಕುಳಿತುಕೊಂಡಿತ್ತು. ಐದು ದಿನಗಳ ಹಿಂದೆ ಅದೇ ಬಂಡೆಯ ಮೇಲೆ 2 ಚಿರತೆಗಳು ಕಾಣಿಸಿಕೊಂಡಿತ್ತು.
ಕಳೆದ ಹಲವು ದಿನಗಳಿಂದ ಚಿರತೆಗಳ ದಾಳಿ ನಿರಂತರವಾಗಿದ್ದು, ಇದರಿಂದ ರೈತರು ಆತಂಕದಲ್ಲಿ ಕಾಲ ಕಳೆಯುವಂತಾಗಿದ್ದು, ದಾಳಿ ಮಾಡುತ್ತಿರುವ ಚಿರತೆಗಳನ್ನು ಸೆರೆ ಹಿಡಿಯುವಂತೆ ರೈತರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ