ಜನವಸತಿಯಿಲ್ಲದ ಕಡೆ ಜಿಂದಾಲ್‌ ಕಾರ್ಖಾನೆ ಸ್ಥಳಾಂತರಿಸಿ


Team Udayavani, Jun 1, 2020, 3:47 PM IST

01-June-16

ಬಳ್ಳಾರಿ: ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಕುಡತಿನಿ ಶ್ರೀನಿವಾಸ್‌ ಮಾತನಾಡಿದರು.

ಬಳ್ಳಾರಿ: ಜಿಂದಾಲ್‌ ಕಾರ್ಖಾನೆಯಲ್ಲಿ ಉಕ್ಕು ಉತ್ಪಾದನೆಯಿಂದ ಉತ್ಪತ್ತಿಯಾಗುವ ವಿಷಾನಿಲ ಮಾನವನ ಜೀವಕ್ಕೆ ಕುತ್ತು ತರಲಿದೆ. ಆದ್ದರಿಂದ ಈ ಘಟಕಗಳನ್ನು ಜನವಸತಿ ಇಲ್ಲದ ಪ್ರದೇಶಕ್ಕೆ ಸ್ಥಳಾಂತರಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಕುಡಿತಿನಿ ಶ್ರೀನಿವಾಸ್‌ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಂದಾಲ್‌ ಕಾರ್ಖಾನೆಯಲ್ಲಿ ಉಕ್ಕು ಉತ್ಪಾದಿಸುವ ಘಟಕಗಳಲ್ಲಿ ಕೊರೆಕ್ಸ್‌ ಅನಿಲ, ಬ್ಲಾಸ್ಟ್‌ ಫರ್‌ನಿಸ್‌, ಕೊಕೊವನ್‌ ಸೇರಿ ವಿಷಾನಿಲಗಳು ಉತ್ಪತ್ತಿಯಾಗುತ್ತವೆ. ಈ ವಿಷಾನಿಲಗಳು ಸೋರಿಕೆಯಾದಲ್ಲಿ ಮಾನವನ ಜೀವಕ್ಕೆ ಕುತ್ತುಂಟು ಮಾಡಲಿವೆ. ಆದ್ದರಿಂದ ಜಿಂದಾಲ್‌ ಕಾರ್ಖಾನೆಯಲ್ಲಿರುವ ವಿಷಾನಿಲ ಉತ್ಪತ್ತಿಯಾಗುವ ಘಟಕಗಳನ್ನು ಸ್ಥಳಾಂತರಿಸಬೇಕು ಎಂದು ಅವರು ಒತ್ತಾಯಿಸಿದರು.

ಜಿಂದಾಲ್‌ ಕಾರ್ಖಾನೆಯಲ್ಲಿ ಉಕ್ಕು ಉತ್ಪಾದನೆಯಿಂದ ಉತ್ಪತ್ತಿಯಾಗುವ ವಿಷಾನಿಲಕ್ಕೆ ಸಂಸ್ಥೆಯಿಂದ ಯಾವುದೇ ಸುರಕ್ಷಾ ಕ್ರಮ ಕೈಗೊಂಡಿಲ್ಲ. ನಿರ್ಲಕ್ಷ್ಯತನದಿಂದ ವಿಷಾನೀಲ ಸೋರಿಕೆಯಾಗುತ್ತದೆ. ಆದ್ದರಿಂದ ಜನ ವಾಸವಿಲ್ಲದ ಪ್ರದೇಶಗಳಲ್ಲಿ ಈ ಕಾರ್ಖಾನೆ ತೆರೆಯಬೇಕು. ಇದರಿಂದ ಪ್ರಾಣಿ, ಪಕ್ಷಿ, ಪರಿಸರ ಸಂಪತ್ತು ನಾಶವಾಗುತ್ತದೆ. ಈಚೆಗೆ ವಿಶಾಖಪಟ್ಟಣಂನಲ್ಲಿ ನಡೆದ ಅನಿಲ ಸೋರಿಕೆ ದುರಂತದಿಂದ ಸಾವಿರಾರು ಮಂದಿ ಆಸ್ಪತ್ರೆಯಲ್ಲಿದ್ದಾರೆ. ಅವರು ಚೇತರಿಕೆಗೆ ವರ್ಷವಾದರೂ ಬೇಕೆಂದು ವೈದ್ಯರೇ ಹೇಳಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದರು. ಸರ್ಕಾರ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಈ ಕುರಿತು ಡಿಸಿಗೆ ಮನವಿ ಸಲ್ಲಿಸಲಾಗುವುದು. ಬಳಿಕ ನ್ಯಾಯಾಂಗ ಹೋರಾಟ ಕೈಗೊಳ್ಳುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Bellary; Indefinite strike by Lorry Owners Association

Bellary; ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

14-siruguppa

Siruguppa: ಅಕ್ರಮ ಗಾಂಜಾ; 2 ದ್ವಿಚಕ್ರ ವಾಹನ ವಶ, 5 ಆರೋಪಿಗಳ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.