ಬಳ್ಳಾರಿ ಮೇಯರ್ – ಉಪಮೇಯರ್ ಆಯ್ಕೆ; ಕುತೂಹಲಕ್ಕೆ ತೆರೆಯೆಳೆದ ಕೈ ಮುಖಂಡರು


Team Udayavani, Mar 19, 2022, 10:56 AM IST

ಬಳ್ಳಾರಿ ಮೇಯರ್ – ಉಪಮೇಯರ್ ಆಯ್ಕೆ; ಕುತೂಹಲಕ್ಕೆ ತೆರೆಯೆಳೆದ ಕೈ ಮುಖಂಡರು

ಬಳ್ಳಾರಿ: ತೀವ್ರ ಕುತೂಹಲ ಕೆರಳಿಸಿದ್ದ ಬಳ್ಳಾರಿ ಮಹಾನಗರ ಪಾಲಿಕೆಗೆ ಅಂತಿಮವಾಗಿ ಮೇಯರ್ ಸ್ಥಾನಕ್ಕೆ 34 ನೇ ವಾರ್ಡ್ ರಾಜೇಶ್ವರಿ ಸುಬ್ಬರಾಯುಡು, ಉಪ ಮೇಯರ್ ಸ್ಥಾನಕ್ಕೆ 37 ನೇ ವಾರ್ಡ್ ಮಾಲನ್ ಬಿ ಅವರು ಆಯ್ಕೆಯಾಗಿದ್ದು, ನಾಮಪತ್ರ ಸಲ್ಲಿಸಿದ್ದಾರೆ.

ಆಪರೇಷನ್ ಕಮಲ ಭೀತಿಯಿಂದ ಬೆಂಗಳೂರಿಗೆ ತೆರಳಿದ್ದ ಕಾಂಗ್ರೆಸ್ ಸದಸ್ಯರು – ಶಾಸಕರಿಂದ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಿ, ಮನವೊಲಿಸಲು ಪ್ರಯತ್ನಿಸಿದರೂ ಒಮ್ಮತ ಮೂಡಿರಲಿಲ್ಲ. ಇದರಿಂದ ಕೊನೆ ಕ್ಷಣದವರೆಗೂ ಮೇಯರ್ -ಉಪಮೇಯರ್ ಸ್ಥಾನ ಯಾರಿಗೆ ಒಲಿಯಲಿದೆ ಎಂಬ ಕುತೂಹಲ ಕೆರಳಿಸಿತ್ತು. ಕೊನೆಗೂ ಎರಡೂ ಗುಂಪುಗಳಲ್ಲಿ ಒಮ್ಮತ ಮೂಡಿಸುವಲ್ಲಿ ಯಶಸ್ವಿಯಾಗಿರುವ ಪಕ್ಷದ ವರಿಷ್ಠರು ಮೇಯರ್ ಸ್ಥಾನಕ್ಕೆ 34 ನೇ ವಾರ್ಡ್ ನ ರಾಜೇಶ್ವರಿ ಸುಬ್ಬರಾಯುಡು, ಉಪಮೇಯರ್ ಸ್ಥಾನಕ್ಕೆ 37ನೇ ವಾರ್ಡ್ ನ ಮಾಲನ್ ಬಿ ಅವರನ್ನು ಆಯ್ಕೆ ಮಾಡುವ ಮೂಲಕ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ಇದನ್ನೂ ಓದಿ:ಜ್ಞಾನ ಗಂಗೋತ್ರಿಯಲ್ಲಿ ಇಂದಿನಿಂದ ‘ಭಾಷಾ ಕೌಶಲ್ಯ ಕಮ್ಮಟ’

ಎರಡು ಗುಂಪುಗಳ ನಡುವೆ ಬಿಕ್ಕಟ್ಟು ಬಿಗಡಾಯಿಸಿದ ಹಿನ್ನೆಲೆಯಲ್ಲಿ 15 ಸದಸ್ಯರ ಗುಂಪೊಂದು, ಬಿಜೆಪಿಯವರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಪಾಲಿಕೆ ಅಧಿಕಾರದ ಚುಕ್ಕಾಣಿ ಹಿಡಿಯುವ ಕುರಿತು ಚಿಂತನೆ ನಡೆಸಿತ್ತಾದರೂ, ಅವರ ಕೈಗೆ ಅಧಿಕಾರ ಯಾಕೆ ನೀಡಬೇಕೆಂದು ನಾವೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಮೇಯರ್ ಸಿಗಲಿಲ್ಲ ಎಂದು ಒಂದಷ್ಟು ಬೇಸರವಿದ್ದರೂ, ಪಕ್ಷ ಕೈಗೊಂಡಿರುವ ನಿರ್ಣಯಕ್ಕೆ ನಾವೆಲ್ಲರು ಬದ್ಧವಾಗಿದ್ದೇವೆ ಎಂದು ಗುಂಪಿನ ಸದಸ್ಯರೊಬ್ಬರು ‘ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.