ಬಳ್ಳಾರಿ ವಿಮ್ಸ್‌ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ರೋಗಿಗಳಲ್ಲಿ ಆತಂಕ


Team Udayavani, Feb 15, 2017, 9:20 AM IST

13.jpg

ಬಳ್ಳಾರಿ: ನಗರದ ವಿಮ್ಸ್‌ ಆಸ್ಪತ್ರೆಯ ಸ್ಟೋರ್‌ರೂಂನಲ್ಲಿ  ಬುಧವಾರ ಬೆಳಗ್ಗೆ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ. ಹೊಗೆ ಕಾಣಿಸಿಕೊಂಡಡನೆಯೆ ಅಗ್ನಿ ಶಾಮಕ ದಳದ ಸಿಬಂದಿಗಳಿಗೆ ಮಾಹಿತಿ ನೀಡಲಾಗಿತ್ತು. 

ಸ್ಥಳಕ್ಕೆ ಆಗಮಿಸಿರುವ 2 ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. ಬೆಂಕಿಯಿಂದಾಗಿ ಸ್ಟೋರ್‌ ರೂಂ ಸಂಪೂರ್ಣ ಭಸ್ಮವಾಗಿರುವುದಾಗಿ ವರದಿಯಾಗಿದೆ. 

ಹೆರಿಗೆ ವಾರ್ಡ್‌ನಿಂದ ಬಾಣಂತಿಯರು, ಹಸುಗೂಸುಗಳು ಮತ್ತು ವಿವಿಧ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳನ್ನು ಹೊರಕ್ಕೆ ಕಳುಹಿಸಲಾಗಿದೆ. 

ಅದೃಷ್ಟವಷಾತ್‌ ಯಾವುದೇ ಪ್ರಾಣಹಾನಿಗಳಾಗಲಿ,ಗಾಯಗಳಾಲಿ ಸಂಭವಿಸಿಲ್ಲ ಎಂದು ವರದಿಯಾಗಿದೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Ad

ಟಾಪ್ ನ್ಯೂಸ್

Gunjan Arya assumed office as the new Superintendent of Police of Dharwad District

Dharwad ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಗುಂಜನ್ ಆರ್ಯ ಅಧಿಕಾರ ಸ್ವೀಕಾರ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

sarojaDevi–Funeral

Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ

Subhanshu’s contribution to India’s space future: A new chapter in space exploration

ಭಾರತದ ಬಾಹ್ಯಾಕಾಶ ಭವಿಷ್ಯಕ್ಕೆ ಶುಭಾಂಶು ಕೊಡುಗೆ: ಬಾಹ್ಯಾಕಾಶ ಅನ್ವೇಷಣೆಯಲ್ಲಿ ಹೊಸ ಅಧ್ಯಾಯ

Rain; ದ.ಕ. ,ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಮಳೆ; ಜು.16 ರಂದು “ಆರೆಂಜ್‌ ಅಲರ್ಟ್‌’

Rain; ದ.ಕ. ,ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಮಳೆ; ಜು.16 ರಂದು “ಆರೆಂಜ್‌ ಅಲರ್ಟ್‌’

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Siruguppa: ಬೋಧನಾ ಕೊಠಡಿಯಲ್ಲೇ ಬಿಸಿಯೂಟ ತಯಾರಿ!

14

Ballari: ಕೊಳಚೆ ನಿರ್ಮೂಲನಾ ಮಂಡಳಿ ಮನೆ ಅಪೂರ್ಣ!

DK SHI NEW

ಮೈಲಾರಲಿಂಗೇಶ್ವರನ ಕಾರ್ಣಿಕ ನುಡಿಯ ಗೂಡಾರ್ಥ ಏನು?: ಡಿಕೆಶಿಗೆ ಸಿಎಂ ಆಗೋ ಯೋಗ?

SOMANNA 2

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ*ತ್ತು ಹೋಗಿದೆ: ಸಚಿವ ಸೋಮಣ್ಣ ವಾಗ್ದಾಳಿ

ಹುಡುಗಿ ಮನೆಯವರರಿಂದ ಕೊ*ಲೆ ಬೆದರಿಕೆ… ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪ್ರಿಯಕರ

ಹುಡುಗಿ ಮನೆಯವರರಿಂದ ಕೊ*ಲೆ ಬೆದರಿಕೆ… ನೇಣು ಬಿಗಿದು ಆತ್ಮಹ*ತ್ಯೆಗೆ ಶರಣಾದ ಪ್ರಿಯಕರ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Gunjan Arya assumed office as the new Superintendent of Police of Dharwad District

Dharwad ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಗುಂಜನ್ ಆರ್ಯ ಅಧಿಕಾರ ಸ್ವೀಕಾರ

Pune Porsche case: Accused is considered a juvenile

Pune Porsche case: ಆರೋಪಿ ಬಾಲಕ ಎಂದೇ ಪರಿಗಣನೆ

12-holehonnur

Holehonnuru: ಹಾವು ಕಚ್ಚಿ ಯುವಕ ಸಾ*ವು

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.