ತಂದೆಯ ಶವಸಂಸ್ಕಾರಕ್ಕೆಂದು ಹೊರಟ ಕುಟುಂಬ ರಸ್ತೆ ಅಪಘಾತಕ್ಕೆ ಬಲಿ
Team Udayavani, Feb 3, 2020, 1:29 PM IST
ಬಳ್ಳಾರಿ: ತಂದೆಯ ಶವ ಸಂಸ್ಕಾರಕ್ಕೆ ಹೋದವರು ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ಕೂಡ್ಲಿಗಿ ಪಟ್ಟಣದ ವಿರುಪಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕಾರು ಮತ್ತು ಟಿಪ್ಪರ್ ನಡುವಿನ ಮುಖಾಮುಖಿ ಢಿಕ್ಕಿಯಾದ ಘಟನೆಯಲ್ಲಿ ವಸಂತ ಕುಮಾರ್ (37), ಪತ್ನಿ ವಿನುತ (30) ಸೇರಿದಂತೆ ಡ್ರೈವರ್ ಮೃತಪಟ್ಟಿದ್ದಾರೆ. ಮಗಳು ಋತ್ವಿಕಾ (2) ಬದುಕುಳಿದಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ವಸಂತ ಕುಮಾರ್ ಬಾಗಲಕೋಟೆ ಜಿಲ್ಲೆಯ ಇಳಕಲ್ಲು ಮೂಲದವರಾಗಿದ್ದು, ಮಡಿಕೇರಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇಳಕಲ್ಲಿನಲ್ಲಿ ವಸಂತ ಕುಮಾರ್ ಅವರ ತಂದೆ ಮೃತಪಟ್ಟ ಹಿನ್ನಲೆ ಪತ್ನಿ ಮತ್ತು ಮಗಳೊಂದಿಗೆ ಶವ ಸಂಸ್ಕಾರಕ್ಕೆಂದು ಕಾರಿನಲ್ಲಿ ತೆರಳಿದ್ದರು.
ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಪಟ್ಟಣ ಹೊರವಲಯದ ವಿರುಪಾಪುರ ಗ್ರಾಮದ ಬಳಿ ಟಿಪ್ಪರ್ ಲಾರಿಗೆ ವಸಂತ್ ಕುಮಾರ್ ಕುಟುಂಬವಿದ್ದ ಕಾರು ಮುಖಾಮುಖಿ ಢಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ