ಬಿಜೆಪಿ ಗೆಲುವು ಧರ್ಮಕ್ಕೆ ಸಿಕ್ಕ ಜಯ

•ಧರ್ಮರಕ್ಷಣೆಗಾಗಿ ಅವತಾರವೆತ್ತಿರುವ ಸಂತ ಮೋದಿ•ಮಹಾಘಟಬಂಧನ ತಿರಸ್ಕರಿಸಿದ ಜನತೆ

Team Udayavani, May 27, 2019, 7:07 AM IST

bl-tdy-1

ಹರಪನಹಳ್ಳಿ: ಪಟ್ಟಣದ ಉಪ್ಪಾರಗೇರಿ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಪರ ಶಾಸಕ ಜಿ.ಕರುಣಾಕರರೆಡ್ಡಿ ಮತಯಾಚಿಸಿದರು.

ಹರಪನಹಳ್ಳಿ: ಲೋಕಸಭಾ ಚುನಾವಣಾ ಫಲಿತಾಂಶ ಧರ್ಮಕ್ಕೆ ಸಿಕ್ಕ ಜಯ ಎಂದು ಶಾಸಕ ಜಿ.ಕರುಣಾಕರರೆಡ್ಡಿ ಹೇಳಿದರು.

ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಪುರಸಭೆ ಚುನಾವಣೆ ಅಂಗವಾಗಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿ ಅವರು ಮಾತನಾಡಿದರು.

ಗೆಲುವಿನೊಂದಿಗೆ ನರೇಂದ್ರ ಮೋದಿ ಒಬ್ಬ ನೈಜ ಚೌಕಿದಾರ್‌ ಎಂಬುವುದನ್ನು ದೇಶದ ಜನತೆ ಸಾಬೀತುಪಡಿಸಿದ್ದಾರೆ. ಇದರೊಂದಿಗೆ ಮೋದಿಯವರು ಒಬ್ಬ ರಾಜಕಾರಣಿಯಲ್ಲ, ಅವರೊಬ್ಬ ಧರ್ಮ ರಕ್ಷಣೆಗಾಗಿ ಅವತಾರವೆತ್ತಿರುವ ಒಬ್ಬ ಸಂತ. ಒಬ್ಬ ರಾಜಕೀಯ ಸಂತನನ್ನು ಕ್ಷಣ ಕ್ಷಣಕ್ಕೆ ಅವಮಾನಿಸುತ್ತ ಬಂದ ಕಾಂಗ್ರೆಸ್‌ ಸ್ಥಿತಿಯನ್ನು ಜಗತ್ತೆ ನೋಡಿ ನಗುವಂತಾಗಿದೆ ಎಂದರು. ಮಹಾಘಟಬಂಧನ ಮಹಾ ಮೈತ್ರಿ ಎಂಬೆಲ್ಲ ಸೋಗು ಹಾಕಿ ಮೆರೆಯುತ್ತಿದ್ದ ಜೆಡಿಎಸ್‌, ಕಾಂಗ್ರೆಸ್‌ ಪಕ್ಷಗಳು ಹೇಳ ಹೆಸರಿಲ್ಲದಂತೆ ನೆಲಕಚ್ಚಿರುವುದು ನಿಜಕ್ಕೂ ಧರ್ಮಕ್ಕೆ ಸಂದ ಜಯವಾಗಿದೆ. ಇದು ನೂರಾರು ಕೋಟಿ ಭಾರತೀಯ ಗೆಲುವು ಅಸಂಖ್ಯಾತ ಕಾರ್ಯಕರ್ತರ ಶ್ರಮ ಈ ಗೆಲುವಿನಲ್ಲಿ ಅಡಗಿದೆ. ಪುರಸಭೆ ಚುನಾವಣೆಯಲ್ಲಿಯೂ ಕೂಡ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲು ಮತ ನೀಡಬೇಕು. ಈ ಮೂಲಕ ಪುರಸಭೆ ಚುಕ್ಕಾಣಿ ಹಿಡಿಯಲು ಅಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು. ಮುಖಂಡರಾದ ಎಂ.ಪಿ.ನಾಯ್ಕ, ಬಾಗಳಿ ಕೊಟ್ರೇಶಪ್ಪ, ಕಲಾಮನೆ ಭೀಮಪ್ಪ, ಶಂಕ್ರನಹಳ್ಳಿ ಹನುಮಂತಪ್ಪ, ಮತ್ತಿಹಳ್ಳಿ ಶಿವಣ್ಣ, ಅಭ್ಯರ್ಥಿ ತರಕಾರಿ ವೀರಣ್ಣ ಮತ್ತಿತರರಿದ್ದರು.

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.