ಭುವನೇಶ್ವರಿ ಪೂಜೆ ಮಾಡಿ ಸಂಭ್ರಮಿಸಿ; ಕರುನಾಡ ರಕ್ಷಣಾ ವೇದಿಕೆ

ಏಕೀಕರಣಕ್ಕಾಗಿ ಹೋರಾಡಿದ ಎಲ್ಲ ಮಹನೀಯರನ್ನು ಈ ಸಂದರ್ಭದಲ್ಲಿ ಕನ್ನಡಿಗರು ಸ್ಮರಿಸಿಕೊಳ್ಳಬೇಕು

Team Udayavani, Dec 1, 2022, 5:40 PM IST

ಭುವನೇಶ್ವರಿ ಪೂಜೆ ಮಾಡಿ ಸಂಭ್ರಮಿಸಿ; ಕರುನಾಡ ರಕ್ಷಣಾ ವೇದಿಕೆ

ಬಳ್ಳಾರಿ: ಕನ್ನಡ ರಾಜ್ಯೋತ್ಸವವನ್ನು ಕೇವಲ ನವೆಂಬರ್‌ ತಿಂಗಳಲ್ಲಿ ಮಾತ್ರ ಮಾಡಬಹುದು ಎಂಬುದು ತಪ್ಪು ಕಲ್ಪನೆ. ವರ್ಷಪೂರ್ತಿ ಯಾವಾಗಲಾದರೂ ನಾಡ ದೇವತೆ ಭುವನೇಶ್ವರಿ ಪೂಜೆಯನ್ನು ಮಾಡಿ, ಕನ್ನಡಿಗರು ಸಂಭ್ರಮಿಸಬಹುದು ಎಂದು ಬಿ.ಎಚ್‌. ಎಂ ವಿರೂಪಾಕ್ಷಯ್ಯ ಅಭಿಪ್ರಾಯ ಪಟ್ಟರು.

ನಗರದ ಡಾ| ರಾಜ್‌ಕುಮಾರ್‌ ರಸ್ತೆಯ ನಾರಾಯಣ ರಾವ್‌ ಉದ್ಯಾನವನದಲ್ಲಿ ವಿಜಯನಗರ ಕರುನಾಡ ರಕ್ಷಣಾ ವೇದಿಕೆಯಿಂದ ಬುಧವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನಾಡದೇವತೆ ತಾಯಿ ಭುವನೇಶ್ವರಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ನಾರಾಯಣಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಆಲೂರು ವೆಂಕಟರಾಯರು, ಆರ್‌. ಎಚ್‌.ದೇಶಪಾಂಡೆ, ಗುದೆಪ್ಪ ಹಳ್ಳಿಕೇರಿ, ಎ.ಜೆ.ದೊಡ್ಡ ಮೇಟಿ, ಹುಬ್ಬಳ್ಳಿ ಶಂಕರಗೌಡ, ಸರ್‌ ಸಿದ್ದಪ್ಪ ಕಂಬಳಿ, ರಂಗರಾವ್‌, ದಿವಾಕರ್‌ ಕೌಜಲಗಿ, ಶ್ರೀನಿವಾಸ್‌ ರಾವ್‌, ಮಂಗಳವಾಡೆ, ಕೆಂಗಲ್‌ ಹನುಮಂತಯ್ಯ, ಗೋರೂರು ರಾಮಸ್ವಾಮಿ ಅಯ್ಯಂಗರ್‌, ನಿಜಲಿಂಗಪ್ಪ, ಟಿ.ಮರಿಯಪ್ಪ, ಸಾಹುಕಾರ ಚೆನ್ನಪ್ಪ, ವೀರನಗೌಡ, ಎಚ್‌.ಸಿ.ದಾಸಪ್ಪ, ಎಚ್‌.ಸಿ ಸಿದ್ದಯ್ಯ, ಆ.ನಾ ಕೃಷ್ಣರಾಯರು, ನಾಲ್ವಡಿ ಕೃಷ್ಣರಾಯರು ಸೇರಿದಂತೆ ಏಕೀಕರಣಕ್ಕಾಗಿ ಹೋರಾಡಿದ ಎಲ್ಲ ಮಹನೀಯರನ್ನು ಈ ಸಂದರ್ಭದಲ್ಲಿ ಕನ್ನಡಿಗರು ಸ್ಮರಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಗೌರವಾಧ್ಯಕ್ಷ ಕಟ್ಟೆಮನೆ ಶಿವರಾಮಪ್ಪ, ರಾಜ್ಯ ಘಟಕ ಮುಖಂಡರಾದ ರಾಮಕೃಷ್ಣ, ಎಂ.ಗೋಪಾಲಕೃಷ್ಣ, ಜಿಲ್ಲಾಧ್ಯಕ್ಷ ಹಗರಿ ಬಸವರಾಜ್‌ ಬಿ., ಜಿಲ್ಲಾ ಕಾರ್ಯಾಧ್ಯಕ್ಷ ತಳವಾರ ಮಂಜುನಾಥ್‌ ನಾಯಕ್‌, ಜಿಲ್ಲಾ ಕಾರ್ಯದರ್ಶಿ ಕೆ. ಶ್ರೀರಾಮುಲು, ಜಿಲ್ಲಾ ಕಚೇರಿ ಕಾರ್ಯದರ್ಶಿ ಎಚ್‌. ದೇವೇಂದ್ರಗೌಡ, ಎಚ್‌. ವೆಂಕಟೇಶ್‌, ಸದಸ್ಯರಾದ ಶೇಖಣ್ಣ ಕಾಟೆಗುಡ್ಡ, ನಗರಾಧ್ಯಕ್ಷರ ಬಿ.ಗಾದಿಲಿಂಗಪ್ಪ, ತಾಲೂಕು ಕಾರ್ಯದರ್ಶಿ ಬಿ. ವೀರಾಂಜಿನೇಯಲು, ವಿ. ರಾಜು, ವಿ.ಜಗನ್ನಾಥ್‌ ಸೇರಿದಂತೆ ಹಲವರು ಇದ್ದರು. ಸಂಜನಾ ಪ್ರಾರ್ಥಿಸಿದರು. ಅನುಷಾ ವಂದಿಸಿದರು. ಸರಳಾದೇವಿ ಪದವಿ ಕಾಲೇಜಿನ
ಪತ್ರಿಕೋದ್ಯಮ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.