ಹೊಸ ಶಿಕ್ಷಣ ನೀತಿ ಜಾರಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯಿಂದ ಪ್ರತಿಭಟನೆ
Team Udayavani, Oct 28, 2021, 1:34 PM IST
ಬಳ್ಳಾರಿ: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿರೋಧಿಸಿ ಕ್ಯಾಂಪಸ್ ಪ್ರಂಟ್ ಯೂನಿಯನ್ ವಿದ್ಯಾರ್ಥಿ ಸಂಘಟನೆ ನಗರದಲ್ಲಿ ಉನ್ನತ ಶಿಕ್ಷಣ ಸಚಿವರ ವಿರುದ್ದ ಗುರುವಾರ ಪ್ರತಿಭಟನಾ ಧರಣಿ ನಡೆಸಿದರು.
ನಗರದ ಹೊರ ವಲಯದ ಬಿಐಟಿಎಂ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಎನ್ ಇಪಿ ಶಿಕ್ಷಣ ಕುರಿತ ಕಾರ್ಯಾಗಾರಕ್ಕೆ ಆಗಮಿಸಿದ್ದ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ವಿರುದ್ದ ವಿದ್ಯಾರ್ಥಿಗಳು ಇನ್ಕಿಲಾಬ್ ಜಿಂದಾಬಾದ್, ಎನ್ ಇಪಿ ಶಿಕ್ಷಣ ನೀತಿಯನ್ನು ರದ್ದುಗೊಳಿಸುವಂತೆ ವಿವಿಧ ಘೋಷಣೆ ಕೂಗಿ ಒತ್ತಾಯಿಸಿದರು.
ಇದನ್ನೂ ಓದಿ:‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ
ವಿದ್ಯಾರ್ಥಿ ಸಂಘಟನೆಗಳ ಜೊತೆ ಚರ್ಚಿಸದೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವುದು ಸರಿಯಲ್ಲ ಎಂದರು. ಈ ವೇಳೆ ಪ್ರತಿಭಟನೆ ಕೈಬಿಡುವಂತೆ ಪೊಲೀಸರು ಕೋರಿದರೂ ಕೇಳದ ಪ್ರತಿಭಟನಾ ನಿರತರನ್ನು ಕೊನೆಗೆ ಪೊಲೀಸರು ಬಂಧಿಸಿ ಕಾಲೇಜಿನ ಎರಡು ಬಸ್ ಗಳಲ್ಲಿ ತುಂಬಿಕೊಂಡು ಕರೆದೊಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ