ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ
Team Udayavani, Apr 20, 2020, 2:56 PM IST
ಚನ್ನಗಿರಿ: ಪಟ್ಟಣದ ದಿನಸಿ ಅಂಗಡಿಯೊಂದರ ಮೇಲೆ ತಹಶೀಲ್ದಾರ್ ಎ.ಜೆ. ನಾಗರಾಜ್ ದಾಳಿ ನಡೆಸಿದರು.
ಚನ್ನಗಿರಿ: ದಿನಸಿ ಅಂಗಡಿಯೊಂದರಲ್ಲಿ ಗುಟಕಾ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಅಂಗಡಿ ಮೇಲೆ ತಹಶಿಲ್ದಾರ್ ಎ.ಜೆ. ನಾಗರಾಜ್ ಭಾನುವಾರ ದಾಳಿ ನಡೆಸಿದರು.
ಅಂಗಡಿ ಮಾಲೀಕರು ಹಲವು ಗೋಡೌನ್ಗಳನ್ನು ಹೊಂದಿದ್ದಾರೆ. ಗುಟಕಾ ದಾಸ್ತಾನು ಮಾಡಿದ್ದರೆ ಪುರಸಭೆ ಮತ್ತು ಪೊಲೀಸ್ ಇಲಾಖೆಯಿಂದ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗುವುದು. ಪಟ್ಟಣದ ಇನ್ನೊಂದು ಅಂಗಡಿಯಲ್ಲಿ ಪರಿಶೀಲನೆ ಮಾಡಿದಾಗ ಅವಧಿ ಮುಕ್ತಾಯವಾದ ತಂಪುಪಾನೀಯ ಬಾಟಲ್ಗಳು ಪತ್ತೆಯಾಗಿವೆ ಎಂದು ತಹಶೀಲ್ದಾರ್ ತಿಳಿಸಿದರು.
ಪುರಸಭೆ ಆರೋಗ್ಯ ನಿರೀಕ್ಷಕ ಶಿವರುದ್ರಪ್ಪ, ಆರ್ಐ ಸಿದ್ಧರಾಮೇಶ್ವರ ಗೌಡ್ರು, ಆಹಾರ ಇಲಾಖೆಯ ರವಿಕುಮಾರ್ ಇದ್ದರು. ಅಂಗಡಿ ಮಾಲೀಕರು ಅಧಿಕಾರಿಗಳಿಗೆ ಪರವಾನಗಿ ತೋರಿಸಿಲ್ಲ ಎಂಬ ಮಾಹಿತಿ ಇದೆ. ಅವರು ಪರವಾನಗಿ ಪಡೆದಿದ್ದಾರೆಯೇ ಇಲ್ಲವೇ
ಎಂಬ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು.
ಬಸವರಾಜ್
ಪುರಸಭೆ ಮುಖ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ