ಸಂವಿಧಾನ-ಪ್ರಜಾಪ್ರಭುತ್ವ ರಕ್ಷಣೆಗಾಗಿ ಕಾಂಗ್ರೆಸ್‌ ಗೆಲ್ಲಿಸಿ


Team Udayavani, Apr 17, 2019, 4:50 PM IST

Udayavani Kannada Newspaper

ಹರಪನಹಳ್ಳಿ: ಸಾಮಾಜಿಕ ನ್ಯಾಯ, ಧರ್ಮನಿರಪೇಕ್ಷತೆ, ಐಕ್ಯತೆ, ಸಮಗ್ರತೆ ಹಾಗೂ ಸರ್ವ ಸಮುದಾಯದ ಅಭ್ಯುದಯ ಬಯಸುವ ಭಾರತದ ಸಂವಿಧಾನವನ್ನು ಬದಲಿಸುವ ಷಡ್ಯಂತ್ರ ರಚಿಸಿರುವ ಬಿಜೆಪಿ ತಿರಸ್ಕರಿಸಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಣೆಗಾಗಿ ಕಾಂಗ್ರೆಸ್‌ಗೆ ಮತ ನೀಡಿ ಎಂದು
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಚ್‌.ಬಿ.ಮಂಜಪ್ಪ ಮನವಿ ಮಾಡಿದರು.

ತಾಲೂಕಿನ ತೆಲಗಿ, ನೀಲಗುಂದ, ಚಿರಸ್ತಳ್ಳಿ, ಗುಂಡಗತ್ತಿ, ಯಡಿಹಳ್ಳಿ, ರಾಗಿಮಸಲವಾಡ, ಶಿಂಗ್ರಿಹಳ್ಳಿ, ಲಕ್ಷ್ಮೀಪುರ, ಹಿರೇಮೇಗಳಗೇರಿ, ಕಂಚಿಕೇರಿ, ಅಡವಿಹಳ್ಳಿ ಗ್ರಾಪಂ ವ್ಯಾಪ್ತಿಗಳಲ್ಲಿ ಮತಯಾಚಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಿಂದಲೂ ಕಾಂಗ್ರೆಸ್‌ ಜಾತ್ಯತೀತ ಮೌಲ್ಯ ಮತ್ತು ಧಾರ್ಮಿಕ ಸ್ವಾತಂತ್ರ್ಯವನ್ನು ಪ್ರತಿಪಾದಿಸುತ್ತಾ ಬಂದಿದೆ.

ಪಟ್ಟಭದ್ರ ಹಿತಾಸಕ್ತಿಗಳಿಂದ ಸಾಮಾಜಿಕ ನ್ಯಾಯದಿಂದ ವಂಚಿತರಾಗಿದ್ದ ಈ ನೆಲದ ಮೂಲ ನಿವಾಸಿಗಳಾಗಿರುವ ದಲಿತರು, ಹಿಂದುಳಿದ ವರ್ಗ ಮತ್ತು ಮಹಿಳೆಯರ ಸ್ವಾಭಿಮಾನ ರಕ್ಷಣೆ ಹಾಗೂ ಅವರ ಬದುಕಿನ ಭದ್ರತೆಗಾಗಿ ಇಂದಿರಾಗಾಂಧಿಯವರ ನೇತೃತ್ವದಲ್ಲಿ 20 ಅಂಶಗಳ ಕಾರ್ಯಕ್ರಮ ಕೊಟ್ಟಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅನ್ನಭಾಗ್ಯ, ವಿದ್ಯಾಸಿರಿ, ಕ್ಷೀರಭಾಗ್ಯದಂತಹ ಹಲವಾರು ಭಾಗ್ಯಗಳನ್ನು ನೀಡಿ ಸಹಕಾರಿ ಕ್ಷೇತ್ರದ ರೈತರ ಸಾಲಮನ್ನಾ ಮಾಡಿತ್ತು. ಮೈತ್ರಿ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ.

ನಾವು ಸಾಧನೆ ಮುಂದಿಟ್ಟುಕೊಂಡು ಮತ ಕೇಳುತ್ತಿದ್ದರೆ, ಬಿಜೆಪಿ ಅಭ್ಯರ್ಥಿ ಮೋದಿ ಫೋಟೋ ತೋರಿಸಿ ಮತ ಕೇಳುತ್ತಿದ್ದಾರೆ. ಇದನ್ನು ಮತದಾರರು ಗಮನಿಸಿ ಮತ ಚಲಾಯಿಸಬೇಕೆಂದರು. ಕೆಪಿಸಿಸಿ ಮಹಿಳಾ ಘಟಕ ರಾಜ್ಯ ಕಾರ್ಯದರ್ಶಿ ಎಂ.ಪಿ.ಲತಾ ಮಲ್ಲಿಕಾರ್ಜುನ ಮಾತನಾಡಿ, ಸಾಮಾನ್ಯ ಕುಟುಂಬದಿಂದ ಬಂದಿರುವ ಎಚ್‌.ಬಿ.ಮಂಜಪ್ಪನವರು ರಾಜಕಾರಣದಲ್ಲಿ ಬದ್ಧತೆ ಇಟ್ಟುಕೊಂಡವರು. ಮಂಜಪ್ಪ ಅವರಂಥ ಸರಳ ಮತ್ತು ಸಾತ್ವಿಕರನ್ನು ರಾಜಕಾರಣದಲ್ಲಿ ಉಳಿಸಿಕೊಳ್ಳದೆ ಹೋದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುಂದೊಂದು ದಿನ ದೊಡ್ಡ ಕೊಡಲಿ ಏಟು ಬೀಳಲಿದೆ ಎಂದರು.

ಇದೇ ಸಂಧರ್ಭದಲ್ಲಿ ಪುರಸಭೆಯ ಮಾಜಿ ಸದಸ್ಯ ಗುಡಿ ನಾಗರಾಜ್‌ ಬಿಜೆಪಿ ತೊರೆದು ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್‌ ಗೆ ಸೇರ್ಪಡೆಯಾದರು. ಜಿಪಂ ಸದಸ್ಯ ಎಚ್‌.ಬಿ.ಪರಶುರಾಮಪ್ಪ, ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿ.ಅಂಜಿನಪ್ಪ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಲೂರು ಅಂಜಪ್ಪ, ಮುಖಂಡರಾದ ಡಿ.ಅಬ್ದುಲ್‌ ರೆಹಮಾನ, ಟಿ.ವೆಂಕಟೇಶ, ಮುತ್ತಿಗಿ ಜಂಬಣ್ಣ, ಚಿಕ್ಕೇರಿ ಬಸಪ್ಪ, ಎಚ್‌.ವಸಂತಪ್ಪ, ಸಿ.ಜಾಯೇದ, ವಾಗೀಶ ರಾಯದುರ್ಗ, ರವಿ ಯುವಶಕ್ತಿ ಪಡೆಯ ಅಧ್ಯಕ್ಷ ಯಡಿಹಳ್ಳಿ ಉದಯಶಂಕರ, ಪಿ.ಪ್ರೇಮಕುಮಾರಗೌಡ, ಲಾಟಿ ದಾದಾಪೀರ, ಶೃಂಗಾರತೋಟ ಬಸವರಾಜ, ಎಂ.ಡಿ.ನಜೀರ, ಮಾಡ್ಲಗೇರಿ ಅಶೋಕ, ಎಲ್‌.ಮಂಜಾನಾಯ್ಕ, ಇರ್ಫಾನ್‌ ಮುದಗಲ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.