ವಾಯುಮಾಲಿನ್ಯ ನಿಯಂತ್ರಣಕ್ಕೆ ಸಹಕರಿಸಿ


Team Udayavani, Nov 8, 2020, 7:44 PM IST

ballary-tdy-01

ಬಳ್ಳಾರಿ: ವಾಯುಮಾಲಿನ್ಯ ನಿಯಂತ್ರಣಕ್ಕೆ ವಾಹನ ಮಾಲೀಕರು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಎನ್‌. ಶೇಖರ್‌ ಹೇಳಿದರು.

ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ನಿಮಿತ್ತ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್‌-19 ಹಿನ್ನೆಲೆ 3 ತಿಂಗಳ ಕಾಲ ದೇಶಾದ್ಯಂತ ಲಾಕ್‌ಡೌನ್‌ ವಿ ಧಿಸಿದ್ದರಿಂದ ನೈಸರ್ಗಿಕವಾಗಿ ಉತ್ತಮವಾತಾವರಣ ಸೃಷ್ಟಿಯಾಗಿತ್ತು. ಆದರೆ, ನಂತರದ ದಿನಗಳಲ್ಲಿಯೂ ಇದೇ ರೀತಿಯ ಉತ್ತಮ ಗಾಳಿ ನಮಗೆ ಲಭ್ಯವಾಗಬೇಕಿದ್ದಲ್ಲಿ ಜನರ ಸಹಕಾರ ಅಗತ್ಯವಾಗಿದೆ ಎಂದರು.

ಏರ್‌ ಇಂಡಿಕ್ಸ್‌ ಅಂಕಪಟ್ಟಿಯಲ್ಲಿ ನಮ್ಮ ದೇಶವು 21ನೇ ಸ್ಥಾನದಲ್ಲಿದೆ. ಕೇವಲ ವಾಯು ಮಾಲಿನ್ಯ ಮಾತ್ರವಲ್ಲ, ಭೂಮಿ ಮಾಲಿನ್ಯ, ಜಲ ಮಾಲಿನ್ಯ, ಶಬ್ದ ಮಾಲಿನ್ಯದಿಂದ ವಾತಾವರಣ ಕೆಡುತ್ತಿದ್ದು,ವಾಹನಗಳು ಹೊರಗಡೆ ಬಿಡುವ ಹೊಗೆಯಲ್ಲಿ ವಿಷಾನಿಲಗಳಿರುತ್ತವೆ. ಸಾರ್ವಜನಿಕರ ಆರೋಗ್ಯ ಕಾಪಾಡಲು ತಮ್ಮ ವಾಹನಗಳನ್ನು ಪ್ರತಿ ಮಾಹೆಯಲ್ಲಿ ತಪಾಸಣೆ ಮಾಡಿಸಿಕೊಂಡು ಸುಸ್ಥಿತಿಯಲ್ಲಿಡಬೇಕು. ವಾಹನ ಮಾಲೀಕರು ಮತ್ತು ಸಾರ್ವಜನಿಕರು ಪರಿಸರ ಮಾಲಿನ್ಯವನ್ನು ನಿಯಂತ್ರಣಕ್ಕೆ ತರುವಲ್ಲಿ ಸಹಕರಿಸಬೇಕು ಎಂದು ಕೋರಿದರು.

ವಾಯುಮಾಲಿನ್ಯ ನಿಯಂತ್ರಣಾಧಿಕಾರಿ ಸೋಮಶೇಖರ ಮಾತನಾಡಿ, ಪ್ರತಿ ವರ್ಷ ವಾಯುಮಾಲಿನ್ಯದಿಂದ ಹೆಚ್ಚು ಜನ ಸಾಯುತ್ತಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚು ಪ್ರಮಾಣದಲ್ಲಿ ವಾಯುಮಾಲಿನ್ಯ ಉಂಟಾಗುತ್ತದೆ. ಈ ಚಳಿಗಾಲ ಸಮಯದಲ್ಲಿ ಹೆಚ್ಚು ಮಂಜು ಆವರಿಸಿಮುಂದೆ ಬರುವ ವಾಹನಗಳು ವಾಹನ ಚಾಲಕರಿಗೆ ಕಾಣದೇ ಹೆಚ್ಚು ಅಪಘಾತಕ್ಕೆಕ್ಕೀಡಾಗುತ್ತಿವೆ. ಈ ನಿಟ್ಟಿನಲ್ಲಿ ತಮ್ಮ ವಾಹನವನ್ನು ತಿಂಗಳಿಗೊಮ್ಮೆ ತಪಾಸಣೆ ನಡೆಸಿ ಉತ್ತಮ ಸುಸ್ಥಿತಿಯಲ್ಲಿಡಬೇಕು ಎಂದರು.

ಸಾರಿಗೆ ಇಲಾಖೆಯ ಹಿರಿಯ ಮೋಟರ್‌ ನಿರೀಕ್ಷಕ ಪಿ.ವೆಂಕಟರಮಣ ರೆಡ್ಡಿ ಮಾತನಾಡಿ, ಪೆಟ್ರೋಲ್‌, ಡೀಸೆಲ್‌ ಇಂಧನದಿಂದ ನೈಸರ್ಗಿಕಹಾನಿ ಉಂಟಾಗುತ್ತಿದ್ದು, ಈ ನಿಟ್ಟಿನಲ್ಲಿ ಸರ್ಕಾರವು ನೈಸರ್ಗಿಕ ಅನಿಲ ಬಳಸುವಂತೆ ಸೂಚಿಸಿದೆ. ನೈಸರ್ಗಿಕಅನಿಲದಿಂದ ವಾಯುಮಾಲಿನ್ಯ ಆಗುವುದಿಲ್ಲ. ತಮ್ಮ ವಾಹನಗಳಿಗೆ ಕಲಬೆರಿಕೆ ಇಂಧನ, ಕಳಪೆ ಆಯಿಲ್‌ ಬಳಸಬೇಡಿ. ಇದರಿಂದ ಹೆಚ್ಚು ಹೊಗೆ ಉತ್ಪತಿಯಾಗಿ ವಾಯುಮಾಲಿನ್ಯ ಉಂಟಾಗುತ್ತದೆ ಎಂದು ಹೇಳಿದರು.

ಪ್ರತಿ 6 ತಿಂಗಳಿಗೊಮ್ಮೆ ವಾಯುಮಾಲಿನ್ಯ ತಪಾಸಣೆಗೆ ಒಳಪಡಿಸಿ ವಾಯುಮಾಲಿನ್ಯ ನಿಯಂತ್ರಣದಲ್ಲಿದೆ ಎಂಬ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದರು. ಈ ಸಂದರ್ಭದಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಭಿತ್ತಿಪತ್ರವನ್ನು

ಬಿಡುಗಡೆ ಮಾಡಿದರು. ಸಾರಿಗೆ ಇಲಾಖೆ ಅಧೀಕ್ಷಕ ಗುಡಿಮನಿ ಸ್ವಾಗತಿಸಿದರು. ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀನಿವಾಸ ಗಿರಿ ಅವರು ವಂದಿಸಿದರು. ಈ ಸಂದರ್ಭದಲ್ಲಿ ಸಾರಿಗೆ ಇಲಾಖೆಯ ಅಧೀಕ್ಷಕ ವಿರೇಶ್‌, ಮಂಜುನಾಥ, ಇಲಾಖೆಯ ಸಿಬ್ಬಂದಿ ಸೇರಿದಂತೆ ವಾಹನ ಮಾಲೀಕರು, ಸಾರ್ವಜನಿಕರು ಇದ್ದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.