ದಾಸಕೊಕ್ಕರೆ ಪಕ್ಷಿಗಳ ಹಿಂಡು ಪ್ರತ್ಯಕ್ಷ


Team Udayavani, Aug 13, 2018, 4:58 PM IST

bell-2.jpg

ಸಿರುಗುಪ್ಪ: ತಾಲೂಕಿನ ಇಟಿಗಿ ಹಾಳು ಹಾಗೂ ಬಿ.ಎಂ.ಸೂಗೂರು ಗ್ರಾಮಗಳಿಗೆ ಸೇರಿದ ಜಮೀನಿನಲ್ಲಿ ಅಪರೂಪದ ದಾಸಕೊಕ್ಕರೆಗಳ ಹಿಂಡು ಕಂಡು ಬಂದಿದೆ. ಈ ಪಕ್ಷಿಯನ್ನು ಆಂಗ್ಲ ಭಾಷೆಯಲ್ಲಿ ಪೆಯಿಂಟೆಡ್‌ ಸ್ಟೋರ್ಕ್‌
ಎಂದು ಕರೆಯಲಾಗುತ್ತಿದ್ದು, ಇವು ಕೊಕ್ಕರೆ ಜಾತಿಗೆ ಸೇರಿದ ಪ್ರಭೇದವಾಗಿದೆ.

ಗಾತ್ರದಲ್ಲಿ ದೊಡ್ಡದಾಗಿದ್ದು ನೀಳವಾದ ಕಾಲು ಮತ್ತು ಕುತ್ತಿಗೆ ಹೊಂದಿದ್ದು, ಬಿಳಿ ಬೂದು ಮಿಶ್ರಿತ ಬಣ್ಣ ಹೊಂದಿವೆ. ತಲೆ, ಕೊಕ್ಕು ಹಳದಿ ಕೆಂಪು ಬಣ್ಣ ಹೊಂದಿದ್ದು, ಮುಂಭಾಗದಲ್ಲಿ ಕೊಂಚ ಕೊಂಕ್‌ ಇದ್ದು ರೆಕ್ಕೆಗಳ ಮೇಲೆ ಕಪ್ಪು ಗೀರುಗಳು, ರೆಕ್ಕೆಯ ಕೆಳಭಾಗದಲ್ಲಿ ತಿಳಿಗುಲಾಬಿ ಬಣ್ಣ ಹೊಂದಿವೆ. ಈ ಪಕ್ಷಿಗಳು ಹೆಚ್ಚಾಗಿ ಗುಂಪುಗಳಾಗಿ ಇರುತ್ತವೆ, ಇವು ಅತಿ ಜೋಗು ಪ್ರದೇಶಗಳಲ್ಲಿ, ಭತ್ತದ ಗದ್ದೆಗಳಲ್ಲಿ, ಹಳ್ಳಗಳ ದಂಡೆಯಲ್ಲಿ, ನದಿ ಪಾತ್ರದಲ್ಲಿ ದೊರೆಯುವ ಕಪ್ಪೆ ಮೀನುಗಳನ್ನು ತಿನ್ನಲು ಹೆಚ್ಚಾಗಿ ಬರುತ್ತವೆ. 

ಜೂನ್‌ನಿಂದ ಆಗಸ್ಟ್‌ ವರೆಗೂ ಒಟ್ಟಾಗಿ ಎತ್ತರದ ಮರಗಿಡಗಳಲ್ಲಿ ಗೂಡು ಕಟ್ಟಿ ಸಂತಾನಾಭಿವೃದ್ಧಿ ಮಾಡುತ್ತವೆ. ನೀರಾವರಿ ಪ್ರದೇಶವಲ್ಲದ ನದಿ ಹಳ್ಳ ಇಲ್ಲದ ಈ ಗ್ರಾಮದ ಖುಷ್ಕಿ ಜಮೀನುಗಳಲ್ಲಿ ಈ ಪಕ್ಷಿಗಳು ಕಾಣಿಸಿಕೊಂಡಿರುವುದು ಅಪರೂಪವಾಗಿದೆ.

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಈ ನೀರಿನಲ್ಲಿ ಕಪ್ಪೆಮೀನುಗಳು ಹೆಚ್ಚಾಗಿದ್ದು, ಇವುಗಳನ್ನು
ತಿನ್ನಲು ಈ ಭಾಗಕ್ಕೆ ದಾಸಕೊಕ್ಕರರೆ ಪಕ್ಷಿಗಳು ಬಂದಿರಬಹುದೆಂದು ಹವ್ಯಾಸಿ ಪಕ್ಷಿ ಛಯಾಗ್ರಾಹಕ ಅಂದನಗೌಡ ದಾನಪ್ಪಗೌಡರ ಅಭಿಪ್ರಾಯ ಪಟ್ಟಿದ್ದಾರೆ. 

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.