ದಾಸ ಶ್ರೇಷ್ಠ ಕನಕದಾಸರ ಜಯಂತಿ


Team Udayavani, Nov 27, 2018, 4:18 PM IST

bell-2.jpg

ಹೊಸಪೇಟೆ: ತಾಲೂಕು ಕುರುಬ ಸಮಾಜದಿಂದ ದಾಸಶ್ರೇಷ್ಠ ಕನಕದಾಸರ 531ನೇ ಜಯಂತಿ ನಿಮಿತ್ತ ನಗರದ ಕನಕದಾಸ
ವೃತ್ತದ ಕನಕದಾಸರ ಪುತ್ಥಳಿಗೆ ಸೋಮವಾರ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಯಿತು.

ಕನಕದಾಸ ವೃತ್ತದಲ್ಲಿ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ಶಾಸಕ ಆನಂದ್‌ ಸಿಂಗ್‌ ಮಾತನಾಡಿ, ದಾಸರಲ್ಲಿಯೇ ಶ್ರೇಷ್ಠವಾದವರು ಕನಕದಾಸರು. ಅವರ ಪದ್ಯ, ಕೀರ್ತನೆಗಳು ಪ್ರಸ್ತುತ ಜೀವನಕ್ಕೂ ಅನ್ವಯವಾಗಿದೆ. ಅವರ ಆದರ್ಶ ತತ್ವ ಗುಣಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ತಾಲೂಕು ಕುರುಬ ಸಂಘದ ಅಧ್ಯಕ್ಷ ಜಿ. ಭರಮನಗೌಡ ಮಾತನಾಡಿ, ಕನಕದಾಸರು ಕೇವಲ ಒಂದು ಜಾತಿಗೆ ಸೀಮಿತರಾದವರಲ್ಲ. ಅವರು ಇಡೀ ಮನುಕುಲಕ್ಕೆ ಆದರ್ಶಪ್ರಾಯವಾಗಿದ್ದಾರೆ. ವರ್ಣ, ಜಾತಿ ಪದ್ಧತಿ ವಿರುದ್ಧ ಆಗಿನ ಕಾಲದಲ್ಲಿ ತಮ್ಮ ಕೀರ್ತನೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂದು ಹೇಳಿದರು.

ಹುಡಾ ಮಾಜಿ ಅಧ್ಯಕ್ಷ ಆರ್‌. ಕೊಟ್ರೇಶ್‌, ಎಲ್‌. ಸಿದ್ಧನಗೌಡ, ಅಯ್ನಾಳಿ ತಿಮ್ಮಪ್ಪ, ಮುಖಂಡರಾದ ಕೆ.ಎಂ. ಹಾಲಪ್ಪ, ಡಿ. ಚಂದ್ರಶೇಖರ್‌, ಡಿ. ಚೆನ್ನಪ್ಪ, ನಗರಸಭೆ ಸದಸ್ಯರಾದ ರಾಮಚಂದ್ರಗೌಡ, ಚಿದಾನಂದ, ಕೆ. ರವಿಕುಮಾರ್‌, ಎಚ್‌. ಮಹೇಶ್‌, ಧರ್ಮೇಂದ್ರ ಸಿಂಗ್‌, ಸಂದೀಪ್‌ ಸಿಂಗ್‌, ಎಲ್‌.ಎಸ್‌. ಆನಂದ, ತಿಪ್ಪೇಸ್ವಾಮಿ, ದಲ್ಲಾಲಿ ಕುಬೇರ, ಪ್ರಕಾಶ್‌ ಕಾಕುಬಾಳು, ಬಂದಿ ಭರಮಪ್ಪ, ಗೌರಿ ಶಂಕರ್‌ ಬಣಕಾರ, ದೇವರಮನೆ ರವಿಶಂಕರ್‌, ಗಂಟಿ ಸೋಮಶೇಖರ್‌, ಮೃತ್ಯುಂಜಯ, ಚಂದ್ರಕಾಂತ್‌, ಬಿಸಾಟಿ
ಸತ್ಯನಾರಾಯಣ ಸೇರಿದಂತೆ ಸಮಾಜದ ಮುಖಂಡರು ಇದ್ದರು.

ಪಿಕೆ ಹಳ್ಳಿ: ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದಲ್ಲಿ ಕನಕದಾಸರ 531ನೇ ಜಯಂತಿ ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷೆ ರಾಧಾ ಚಂದ್ರಶೇಖರ್‌, ಮುಖಂಡರಾದ ಕೆ.ತಿಪ್ಪೇಸ್ವಾಮಿ, ಅಂಕ್ಲಪ್ಪ, ಮಲ್ಲೇಶ್‌, ತಿಪ್ಪೇಶ್‌, ಹನುಮಂತ, ಎನ್‌.ತಿಪ್ಪೇಸ್ವಾಮಿ, ರಾಮು, ಪಂಪಾ ಪತಿ,, ಶಶೀಧರ್‌,ಜಂಬಯ್ಯ, ಮುರಾರಿ ಇತರರಿದ್ದರು. ತಾಲೂಕಿನ ಕಾಕುಬಾಳು, ಮಲಪನಗುಡಿ, ಹೊಸಮಲನಗುಡಿ, ಬೈಲುವದ್ದಿಗೇರಿ ಸೇರಿದಂತೆ ಕಡೆಗಳಲ್ಲಿ ಕನಕದಾಸರ ಜಯಂತಿ ಆಚರಿಸಲಾಯಿತು.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.