ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಘೋಷಣೆ

ವಿಶಾಲ ಚಿತ್ರಮಂದಿರದಲ್ಲಿ ಅಪರ ಜಿಲ್ಲಾಧಿ ಕಾರಿ ಟಿ.ಎಸ್‌. ಮಂಜುನಾಥ ಮೀಸಲಾತಿ ಘೋಷಣೆ ಮಾಡಿದರು.

Team Udayavani, Jan 25, 2021, 4:57 PM IST

25-17

ಸಂಡೂರು: ಸುಶೀಲಾನಗರ- ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಎಸ್‌.ಟಿ., ಬಂಡ್ರಿ-ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಎಸ್‌.ಸಿ. ಮಹಿಳೆ, ಚೋರನೂರು-ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಎಸ್‌.ಟಿ. ಮಹಿಳೆ, ಬೊಮ್ಮಘಟ್ಟ-ಸಾಮಾನ್ಯ ಅಧ್ಯಕ್ಷ, ಉಪಾಧ್ಯಕ್ಷ-ಎಸ್‌ಟಿ ಮಹಿಳೆ, ದರೋಜಿ-ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಎಸ್‌.ಸಿ. ಮಹಿಳೆ, ಮೆಟ್ರಿಕಿ-ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಎಸ್‌.ಟಿ. ಮಹಿಳೆ, ದೇವಗಿರಿ -ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಎಸ್‌ಸಿ, ಭುಜಂಗನಗರ-ಅಧ್ಯಕ್ಷರು ಮಹಿಳೆ ಸಾಮಾನ್ಯ, ಉಪಾಧ್ಯಕ್ಷ ಎಸ್‌ಸಿ, ವಡ್ಡು-ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಎಸ್‌ಸಿ ಮಹಿಳೆ, ಅಂತಾಪುರ-ಅಧ್ಯಕ್ಷ ಸಾಮಾನ್ಯ ಮಹಿಳೆ ಉಪಾಧ್ಯಕ್ಷರು ಎಸ್‌ಸಿ, ವಿಠಲಾಪುರ-ಅಧ್ಯಕ್ಷ -ಸಾಮಾನ್ಯ ಮಹಿಳೆ, ಉಪಾಧ್ಯಕ್ಷರು ಎಸ್‌ಟಿ ತಾರಾನಗರ-ಅಧ್ಯಕ್ಷ ಎಸ್‌ಸಿ, ಉಪಾಧ್ಯಕ್ಷರು-ಸಾಮಾನ್ಯ ಮಹಿಳೆ, ನಿಡುಗುರ್ತಿ-ಅಧ್ಯಕ್ಷರು ಎಸ್‌ ಸ್ಸಿ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಸೋವೇನಹಳ್ಳಿ-ಅಧ್ಯಕ್ಷ ಎಸ್‌ಸಿ  ಉಪಾಧ್ಯಕ್ಷರು ಸಾಮಾನ್ಯ ಮಹಿಳೆ, ಗೊಲ್ಲಲಿಂಗಮ್ಮನಹಳ್ಳಿ- ಅಧ್ಯಕ್ಷ
ಎಸ್‌ಸಿ ಮಹಿಳೆ, ಉಪಾಧ್ಯಕ್ಷರು ಸಾಮಾನ್ಯ, ಕಾಳಿಂಗೇರಿ-ಅಧ್ಯಕ್ಷ ಎಸ್‌ಸಿ, ಉಪಾಧ್ಯಕ್ಷರು ಎಸ್‌.ಟಿ. ತೋರಣಗಲ್ಲು-ಅಧ್ಯಕ್ಷ ಎಸ್‌ಸಿ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಯಶವಂತನಗರ-ಅಧ್ಯಕ್ಷ ಎಸ್‌.ಟಿ., ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಕೃಷ್ಣಾನಗರ-ಅಧ್ಯಕ್ಷರು ಎಸ್‌ಟಿ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಅಗ್ರಹಾರ – ಅಧ್ಯಕ್ಷ ಎಸ್‌ಟಿ, ಉಪಾಧ್ಯಕ್ಷ ಎಸ್‌ಟಿ ಮಹಿಳೆ ಉಪಾಧ್ಯಕ್ಷರು, ತಾಳೂರು-ಅಧ್ಯಕ್ಷ ಎಸ್‌ಟಿ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ನರಸಿಂಗಾಪುರ-ಅಧ್ಯಕ್ಷ ಎಸ್‌.ಟಿ. ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಬನ್ನಹಟ್ಟಿ-ಅಧ್ಯಕ್ಷ ಎಸ್‌.ಟಿ. ಮಹಿಳೆ, ಉಪಾಧ್ಯಕ್ಷ ಸಾಮಾನ್ಯ. ಹಿರಕೆರೆಯಾಗಿನಹಳ್ಳಿ-ಅಧ್ಯಕ್ಷ ಎಸ್‌.ಟಿ. ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಯರ್ರಯ್ಯನಹಳ್ಳಿ-ಅಧ್ಯಕ್ಷ ಎಸ್‌.ಟಿ. ಮಹಿಳೆ, ಉಪಾಧ್ಯಕ್ಷ ಎಸ್‌.ಟಿ. ರಾಜಾಪುರ-ಅಧ್ಯಕ್ಷ ಎಸ್‌.ಟಿ. ಮಹಿಳೆ, ಉಪಾಧ್ಯಕ್ಷ ಸಾಮಾನ್ಯಕ್ಕೆ ಮೀಸಲಾಗಿದೆ. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಟಿ.ಎಸ್‌. ಮಂಜುನಾಥ, ಎನ್‌ .ಐ. ವಸ್ತ್ರದ, ಎ.ಸಿ. ರಮೆಶ ಕೋನರೆಡ್ಡಿ, ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್‌. ಪ್ರಕಾಶ್‌, ತಾಲೂಕು ದಂಡಾಧಿಕಾರಿ ಎಚ್‌.ಜಿ. ರಶ್ಮಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಓದಿ: ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ‌, ಕಾಂಗ್ರೇಸ್ – ಬಿಜೆಪಿ ಸರಕಾರ : ಡಿಕೆಶಿ ವ್ಯಂಗ್ಯ

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.