ಕಂಪ್ಲಿ ಭಾಗದಲ್ಲಿ ನವಿಲುಗಳ ಮಾರಣಹೋಮ


Team Udayavani, Mar 22, 2019, 7:03 AM IST

bell-2.jpg

ಕಂಪ್ಲಿ: ತಾಲ್ಲೂಕಿನ ಮೆಟ್ರಿ ಗ್ರಾ.ಪಂ.ವ್ಯಾಪ್ತಿಯ ಚಿನ್ನಾಪುರದಲ್ಲಿ ಇತ್ತೀಚೆಗೆ ಚಿರತೆಗಳ ಹಾವಳಿಯಿಂದ ನವಿಲುಗಳು ಬಲಿಯಾಗುತ್ತಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ತಮ್ಮೂರು ಸುತ್ತಮುತ್ತ ಕಾಣಸಿಗುತ್ತಿದ್ದ ನವಿಲುಗಳು ಕಣ್ಮರೆಯಾಗುತ್ತಿರುವ ನವಿಲುಗಳನ್ನು ಉಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಚಿನ್ನಾಪುರ ಗ್ರಾಮದ ಬಿಂಚಿಮಟ್ಟಿಯ ಪಿಲುಗುಂಡು ಗುಡ್ಡದ ಪ್ರದೇಶ ಪ್ರವೇಶಿಸಿದರೆ ಪಕ್ಷಿ ಪ್ರೇಮಿಗಳಿಗೆ ಹಬ್ಬವೇ ಸರಿ. ಈ ಭಾಗದಲ್ಲಿ ಹೇರಳವಾಗಿರುವ ನವಿಲುಗಳ ನೃತ್ಯ ಸಾರ್ವಜನಿಕರ ಮನಸೂರೆಗೊಳ್ಳುತ್ತದೆ.

ಸ್ಥಳೀಯ ರೈತರು, ಮಕ್ಕಳು ನವಿಲುಗಳ ಕಲರವ, ನೃತ್ಯ ವೀಕ್ಷಿಸಲು ಪಿಲುಗುಂಡು ಗುಡ್ಡಕ್ಕೆ ತೆರಳುತ್ತಾರೆ. ಆದರೆ ಇತ್ತೀಚೆಗೆ ಗುಡ್ಡ ಪ್ರದೇಶದಲ್ಲಿ ಚಿರತೆಗಳ ಹಾವಳಿ ಅಧಿಕವಾಗಿದ್ದು, ನವಿಲುಗಳು ನಿರಂತರ ಬಲಿಯಾಗುತ್ತಿವೆ. ಎಲ್ಲೆಂದರಲ್ಲಿ ಕಾಣಸಿಗುವ ನವಿಲುಗಳ ರಾಶಿ-ರಾಶಿ ರೆಕ್ಕೆ ಪುಕ್ಕಗಳು, ಸೊಗಸಾದ ಗರಿಗಳು ಇದಕ್ಕೆ ನಿದರ್ಶನವಾಗಿದೆ.
 
ಬಿಂಚಿಮಟ್ಟಿ ಗುಡ್ಡ ಪ್ರದೇಶದಲ್ಲಿ ಚಿರತೆಗಳ ಹಾವಳಿ ತಪ್ಪಿಸಬೇಕು, ದರೋಜಿಯಲ್ಲಿ ಕರಡಿಧಾಮದ ವ್ಯವಸ್ಥೆ ಮಾಡಿದಂತೆ ಮೆಟ್ರಿ, ಚಿನ್ನಾಪುರ, ದೇವಲಾಪುರ ಭಾಗದ ಗುಡ್ಡ ಪ್ರದೇಶಗಳಲ್ಲಿ ನೆಲೆಸಿರುವ ನವಿಲುಗಳ ರಕ್ಷಣೆಗೆ ವಿಶೇಷ ಪಕ್ಷಿಧಾಮ ಸ್ಥಾಪಿಸಬೇಕೆಂದು ಗ್ರಾಮದ ಜನತೆ ಆಗ್ರಹಿಸಿದ್ದಾರೆ.

ಅರಣ್ಯ ಇಲಾಖೆ ವಿರುದ್ಧ ಆರೋಪ: ಕಳೆದ ಕೆಲ ತಿಂಗಳುಗಳ ಹಿಂದೆ ಬೇರೆ ಕಡೆಯಿದ್ದ ಚಿರತೆಗಳನ್ನು ನಮ್ಮ ಭಾಗದ ಗುಡ್ಡಗಳಿಗೆ ತಂದು ಬಿಡಲಾಗಿದೆ. ಇದರಿಂದಾಗಿ ಈ ಭಾಗದಲ್ಲಿ ಚಿರತೆಗಳ ಸಂಖ್ಯೆ ಅಧಿಕವಾಗಿದ್ದು, ಅವುಗಳ ತಮ್ಮ ಆಹಾರಕ್ಕಾಗಿ ನವಿಲುಗಳನ್ನು ಬಲಿಪಡೆಯುತ್ತಿದ್ದು, ನವಿಲುಗಳ ಮಾರಣ ಹೋಮಕ್ಕೆ ಎಡೆಮಾಡಿಕೊಟ್ಟಂತಾಗಿದೆ ಎಂದು ಹಾಗೂ ಇದಕ್ಕೆ ಅರಣ್ಯ ಇಲಾಖೆಯೇ ಹೊಣೆಯಂದು ಗ್ರಾಮಸ್ಥರು ಆರೋಪಿಸಿದರು.

ಚಿನ್ನಾಪುರದ ಪಿಲುಗುಂಡು ಪ್ರದೇಶದಲ್ಲಿ ಆಹಾರ ಅರಸಿ ಬರುವ ನವಿಲುಗಳು ಚಿರತೆಗಳಿಗೆ ಬಲಿಯಾಗುತ್ತಿರಬಹುದು. ಶೀಘ್ರವಾಗಿ ಸ್ಥಳಕ್ಕೆ ಭೇಟಿ ನೀಡಿ ನವಿಲುಗಳ ಪಳಯುಳಿಕೆ, ಗರಿಗಳನ್ನು ಸಂಗ್ರಹಿಸಲಾಗುವುದು. ಬೇಸಿಗೆ ಹಿನ್ನೆಲೆಯಲ್ಲಿ ನವಿಲುಗಳು ವನ್ಯಜೀವಿಗಳು ವಲಸೆ ಹೋಗದಂತೆ ಸಿಮೆಂಟ್‌ ವಾಟರ್‌ ಹೊಲ್ಸ್‌ಗಳ ಮೂಲಕ ನೀರಿನ ವ್ಯವಸ್ಥೆ ಮಾಡಲಾಗಿದೆ. ನವಿಲುಗಳ ರಕ್ಷಣೆಗೆ ಅರಣ್ಯ ಇಲಾಖೆ ಬದ್ಧವಾಗಿದೆ.
ವಿನೋಧ ನಾಯ್ಕ, ಕಮಲಾಪುರ  ವನ್ಯಜೀವಿ ವಲಯ ಅರಣ್ಯಾಧಿಕಾರಿ

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.