ಸಚಿವ ಅಂಗಡಿಯೊಂದಿಗೆ ಚರ್ಚೆ
Team Udayavani, Jun 9, 2020, 2:21 PM IST
ಬಳ್ಳಾರಿ: ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರನ್ನು ಭೇಟಿಯಾಗಿ ಗೌರವಿಸಿದರು.
ಬಳ್ಳಾರಿ: ಕೇಂದ್ರದ ರೈಲ್ವೆ ರಾಜ್ಯ ಖಾತೆ ಸಚಿವ ಸುರೇಶ್ ಅಂಗಡಿ ಅವರನ್ನು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಮ್ಮೂರು ಶೇಖರ್ ಭೇಟಿಯಾಗಿ, ಬಳ್ಳಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು. ಸಚಿವ ಸುರೇಶ ಅಂಗಡಿ ಅವರನ್ನು ಸನ್ಮಾನಿಸಿದ ದಮ್ಮೂರು ಶೇಖರ್ ಅವರು, ಬಳ್ಳಾರಿಯ ಮೋತಿ ಸರ್ಕಲ್ ಪ್ಲೇ ಓವರ್, ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರದ ರೈಲ್ವೆ ಸುರಂಗ ಮಾರ್ಗ, ಸುಧಾ ಕ್ರಾಸ್ ಪ್ಲೇ ಓವರ್ ಹಾಗೂ ಇತರೆ ರೈಲ್ವೆ ಕಾಮಗಾರಿಗಳ ಬಗ್ಗೆ ಸಚಿವರು ಹಾಗೂ ಅಧಿ ಕಾರಿಗಳೊಂದಿಗೆ
ಚರ್ಚೆ ನಡೆಸಿದರು. ಬಳ್ಳಾರಿ ಅಭಿವೃದ್ಧಿಗೆ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ ಎಂದು ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!