ರಕ್ತದಾನ ಮಾಡಿ ಜನರ ಪ್ರಾಣ ಕಾಪಾಡಿ

ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವುದಕ್ಕೆ ಜನರಲ್ಲಿ ಉತ್ತೇಜನ ತುಂಬಬೇಕಾಗಿದೆ

Team Udayavani, Apr 12, 2022, 6:32 PM IST

ರಕ್ತದಾನ ಮಾಡಿ ಜನರ ಪ್ರಾಣ ಕಾಪಾಡಿ

ಹಗರಿಬೊಮ್ಮನಹಳ್ಳಿ: ರಕ್ತದಾನ ಮಾಡುವ ಮೂಲಕ ಜನರ ಪ್ರಾಣ ರಕ್ಷಣೆಗೆ ಯುವಜನತೆ ಮುಂದಾಗಬೇಕೆಂದು ರಾಜ್ಯ ಕಾಂಗ್ರೆಸ್‌ ವಕ್ತಾರ ಪತ್ರೇಶ್‌ ಹಿರೇಮಠ ಕರೆ ನೀಡಿದರು. ತಾಲೂಕಿನ ಬಸರಕೋಡು ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಬ್ಲಡ್‌ ಬ್ಯಾಂಕ್‌ ಪ್ರಾಥಮಿಕ ಆರೋಗ್ಯ ಕೇಂದ್ರ, ತಂಬ್ರಹಳ್ಳಿ ಸ್ಥಳೀಯ ಸಂಸ್ಥೆ, ಸಂಘ ಸಂಸ್ಥೆಗಳು ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ತುಂಬಾ ಇರುತ್ತದೆ. ಅಂತವರಿಗೆ ಅರೋಗ್ಯವಂತ ಜನರು ರಕ್ತದಾನ ಮಾಡಿದರೆ ಒಂದು ಅಮೂಲ್ಯವಾದ ಜೀವದಾನ ಮಾಡಿದಂತೆ ಅಗುತ್ತದೆ. ಅನೇಕ ಸಂಘಸಂಸ್ಥೆಗಳು ರಕ್ತದಾನದ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಜನರಲ್ಲಿ ಅರಿವು ಮೂಡಿಸುತ್ತಲೇ ಇವೆ. ಆದರೂ ರಕ್ತದಾನವೆಂದರೆ ಭಯ ಇನ್ನೂ ಇದೆ, ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವುದಕ್ಕೆ ಜನರಲ್ಲಿ ಉತ್ತೇಜನ ತುಂಬಬೇಕಾಗಿದೆ ಎಂದರು.

ತಂಬ್ರಹಳ್ಳಿ ಪೊಲೀಸ್‌ ಠಾಣೆಯ ಎ.ಎಸ್‌.ಐ ಕರಿವೀರಪ್ಪ ಕಬ್ಬೇರ್‌ ಮಾತನಾಡಿ, ಯುವಜನತೆ ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯವನ್ನು ಕಾಪಾಡಿಕೊಂಡು ಸದೃಢ ಬದುಕನ್ನು ರೂಪಿಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು. ಬನ್ನಿಗೋಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿಬಸರಾಜ ಬಣಕಾರ ರಕ್ತದಾನ ಮಾಡುವ ಮೂಲಕ ಯುವಕರಿಗೆ ರಕ್ತದಾನಕ್ಕೆ ಪ್ರೇರೇಪಣೆ ಮಾಡಿದರು.

ಇದೇ ಸಂದರ್ಭದಲ್ಲಿ ಸರ್ಕಾರಿ ಪ್ರೌಢಶಾಲೆ ಎಸ್‌ ಡಿಎಂಸಿ ಅಧ್ಯಕ್ಷ ಕೆ.ಎಂ. ಶಿವಮೂರ್ತಿ, ಮಾಜಿ ಗ್ರಾಪಂ ಸದಸ್ಯರಾದ ಬಿ.ಸಿ.ಬಸವರಾಜ, ಎಚ್‌.ಬಿ. ಮೈಲಪ್ಪ, ನಾಗಭೂಷಣ, ಮುಖಂಡರಾದ ಶೇಖರಯ್ಯ ಎಸ್‌. ಎಂ, ಎ.ಕೆ. ಸಾರೆಪ್ಪ, ಮಹಾಂತೇಶ್‌ ಹೊಳಗುಂದಿ, ಧನಂಜಯ ಮೇಟಿ, ಹಿರಿಯ ಆರೋಗ್ಯ ನಿರೀಕ್ಷಣಾಕಾರಿ ನಾಗರಾಜ, ಆಶಾ ಕಾರ್ಯಕರ್ತೆಯರಾದ ಪ್ರತಿಭಾ ಕೆ.ಎಂ., ಎಸ್‌.ಸರಸ್ವತಿ. ವಿವೇಕಾನಂದ ಬ್ಲಿಡ್‌ ಬ್ಯಾಂಕ್‌ನ ವಿರುಪಾಕ್ಷ, ಆಪ್ತ ಸಮಾಲೋಚಕ ಮಹೇಂದ್ರ, ರಾಜೇಂದ್ರ ಬಾಬು ಇದ್ದರು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.