ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ


Team Udayavani, Dec 15, 2019, 3:11 PM IST

ballary-tdy-1

ಕಂಪ್ಲಿ: ರಾಜ್ಯದಲ್ಲಿ ಬೇರೆ ಪಕ್ಷದ ಸರ್ಕಾರವಿದ್ದರೂ ಸಹಿತ ಕ್ಷೇತ್ರದಲ್ಲಿ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಜೆ.ಎನ್‌.ಗಣೇಶ್‌ ತಿಳಿಸಿದರು.

ತಾಲೂಕಿನ ನೆಲ್ಲೂಡಿ ಗ್ರಾಪಂ ವ್ಯಾಪ್ತಿಯ ಶಾಂತಿನಗರದ ಎಸ್‌.ಟಿ. ಕಾಲೋನಿಯಲ್ಲಿ 2019-20ನೇ ಸಾಲಿನ ಲೋಕೋಪಯೋಗಿ ಇಲಾಖೆಯ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಸುಮಾರು 17.85 ಲಕ್ಷ ವೆಚ್ಚದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದ ಅವರು, ಕ್ಷೇತ್ರದ ಬಹುತೇಕ ಗ್ರಾಮಗಳ ಲೋಕೋಪಯೋಗಿ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾಲೋನಿಯಲ್ಲಿ ಸಿಸಿ ರಸ್ತೆ ನಿರ್ಮಿಸುತ್ತಿದ್ದು, ಗುಣಮಟ್ಟದ ಸಿಸಿ ರಸ್ತೆಗಳನ್ನು ಮಾಡುವಲ್ಲಿ ಗುತ್ತಿಗೆದಾರರು ಜಾಗೃತಿ ವಹಿಸಬೇಕು. ಸಿಸಿ ರಸ್ತೆ ಸೇರಿದಂತೆ ನಾನಾ ಅಭಿವೃದ್ಧಿ ಕಾಮಗಾರಿಗಳ ಜತೆಗೆ ಮೂಲ ಸೌಲಭ್ಯಗಳನ್ನು ಜನತೆಗೆ ಒದಗಿಸಲಾಗುತ್ತಿದೆ ಎಂದರು.

ಜಿಪಂ ಸದಸ್ಯೆ ಬನಶಂಕರಿ ವೀರೇಂದ್ರರೆಡ್ಡಿ, ತಾಪಂ ಸದಸ್ಯ ಓಬಳೇಶ್‌, ಗ್ರಾಪಂ ಅಧ್ಯಕ್ಷೆ ಜಡಿಯಮ್ಮ ಕರಿಬಸವನಗೌಡ ಹಾಗೂ ಮುಖಂಡರಾದ ಕೇಶವರೆಡ್ಡಿ, ರಂಗಪ್ಪ, ಜಿಲಾನ್‌ಸಾಬ್‌, ಮಾಬುಸಾಬ್‌,ಎ.ನಾಗರಾಜ, ಬುಜ್ಜಿ, ಶೇಖ್‌ಸಾಬ್‌, ಎ.ಎಸ್‌.ಮಂಜುನಾಥ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಶಾಸಕ ಜೆ.ಎನ್‌.ಗಣೇಶ್‌ ಅವರು ಶಾಂತಿನಗರದಲ್ಲಿ ಸಿಸಿ ರಸ್ತೆ ಭೂಮಿಪೂಜೆ ಸಲ್ಲಿಸಿದರು. ಶಾಸಕರು ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಂಡರೂ, ಗ್ರಾಪಂ ಅಧಿಕಾರಿಗಳು ಸ್ಥಳಕ್ಕೆ ಬಾರದೇ ಶಾಸಕರನ್ನು ನಿರ್ಲಕ್ಷಿಸುತ್ತಿದ್ದಾರೆ. ಪಿಡಿಒ ಅನಿಲ್‌ ಕುಮಾರ್‌ ಹಾಗೂ ಸಿಬ್ಬಂದಿ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಗ್ರಾಪಂ ಅಧ್ಯಕ್ಷೆ ಜಡಿಯಮ್ಮ ಕರಿಬಸವನಗೌಡ ಆರೋಪಿಸಿದರು.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.