ಬನಹಟ್ಟಿಯಲ್ಲಿ ವಿದ್ಯುತ್ ಅವಘಡ ಲಕ್ಷಾಂತರ ಮೌಲ್ಯದ ನೂಲು ಹಾನಿ
Team Udayavani, Jul 18, 2022, 5:21 PM IST
ರಬಕವಿ-ಬನಹಟ್ಟಿ: ಬನಹಟ್ಟಿಯ ಲಕ್ಷ್ಮಿ ನಗರದ ಮಗ್ಗದ ಕಾರ್ಖಾನೆಯೊಂದರಲ್ಲಿ ವಿದ್ಯುತ್ ಅವಘಡದಿಂದಾಗಿ ಲಕ್ಷಾಂತರ ರೂ. ಮೌಲ್ಯದ ನೂಲು ಸುಟ್ಟು ಬಸ್ಮವಾದ ಘಟನೆ ಸೋಮವಾರ ನಡೆದಿದೆ.
ಶಶಿಕಾಂತ ಪಟ್ಟಣ ಅವರ ಮಗ್ಗದ ಕಾರ್ಖಾನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಕೋಣೆಯಲ್ಲಿದ್ದ 30 ಕ್ಕೂ ಹೆಚ್ಚು ಭೀಮುಗಳು ಸುಟ್ಟಿವೆ. ಅದೇ ರೀತಿಯಾಗಿ ಭೀಮ ಸುತ್ತಲಿಕ್ಕೆ ಬಳಸಲಾಗುವ ತುಂಬಿದ ಝರಿ ಗಾಲಿಗಳು, ನೂಲಿನ ಗಾಲಿಗಳು ಸುಟ್ಟು ಕರುಕಲಾಗಿವೆ.
ಇದನ್ನೂ ಓದಿ: ಲಾರಿಗೆ ಕಾರು ಢಿಕ್ಕಿಯಾಗಿ ಅಬಕಾರಿ ಇಲಾಖೆಯ ನಿವೃತ್ತ ಡಿವೈಎಸ್ ಪಿ, ಪತ್ನಿ ಸ್ಥಳದಲ್ಲೇ ಸಾವು
ಕೂಡಲೇ ಸ್ಥಳೀಯ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಿಮಿಸಿ ಬೆಂಕಿಯನ್ನು ನಂದಿಸಿದರು. ಇದರಿಂದಾಗಿ ಕೋಣೆಯ ಒಳಗಡೆ ಮತ್ತೊಂದು ಬದಿಗೆ ಇದ್ದ ಅಪಾರ ಪ್ರಮಾಣದ ನೂಲು ಬೆಂಕಿಗೆ ತಗುಲದೆ ಉಳಿದುಕೊಂಡಿದೆ. ಬೆಂಕಿಯಿಂದಾಗಿ ಲಕ್ಷಾಂತರ ಮೌಲ್ಯದ ನೂಲು ಸುಟ್ಟಿದೆ ಎಂದು ಶಶಿಕಾಂತ ಪಟ್ಟಣ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು