ರಂಗ ಪಯಣ ಮುಗಿಸಿದ ಸುಭದ್ರಮ್ಮ
Team Udayavani, Jul 17, 2020, 1:11 AM IST
ಬಳ್ಳಾರಿ: ಹಿರಿಯ ರಂಗ ಕಲಾವಿದೆ, ನಾಡೋಜ ಪುರಸ್ಕೃತೆ ಡಾ| ಸುಭದ್ರಮ್ಮ ಮನ್ಸೂರ್ (81) ತಮ್ಮ ಐದು ದಶಕಗಳ ಕಲಾಸೇವೆ ಪಯಣ ಮುಗಿಸಿದ್ದಾರೆ.
ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬುಧವಾರ ಮಧ್ಯರಾತ್ರಿ ನಿಧನ ಹೊಂದಿದ್ದು, ರಂಗಭೂಮಿಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.
ಸುಭದ್ರಮ್ಮ ಅವರಿಗೆ ‘ರಕ್ತರಾತ್ರಿ’ ನಾಟಕದ ದ್ರೌಪದಿ ಮತ್ತು ‘ಹೇಮರೆಡ್ಡಿ ಮಲ್ಲಮ್ಮ’ ನಾಟಕದ ಮಲ್ಲಮ್ಮ ಪಾತ್ರ ಹೆಸರು ತಂದುಕೊಟ್ಟಿದ್ದವು.
ಅವರ ಸುಮಧುರ ಕಂಠದಿಂದ ಮೂಡಿಬಂದ ವಚನಗಳು ಶ್ರೋತೃಗಳನ್ನು ರಂಜಿಸಿದ್ದವು. 1939ರಲ್ಲಿ ಜನಿಸಿದ್ದ ಸುಭದ್ರಮ್ಮ 2020ರ ತನಕವೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!