ಕಾರ್ಮಿಕರ ಕೈ ಹಿಡಿದ ಉದ್ಯೋಗ ಖಾತ್ರಿ

ಕಷ್ಟದಲ್ಲಿದ್ದ ಕಾರ್ಮಿಕರಿಗೆ ಆಸರೆ ­! 300-400 ಕುಟುಂಬಗಳಿಗೆ ಕೆಲಸ

Team Udayavani, Mar 18, 2021, 9:00 PM IST

dfgsf

ಕೊಟ್ಟೂರು: ತಾಲೂಕಿನ 14 ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಹಾಗೂ ವಲಸೆ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಕೆಲಸ ಕೈಹಿಡಿದಿದೆ.

ಕಳೆದ 1 ವರ್ಷದಿಂದ ಕೋವಿಡ್‌ ಹಾವಳಿ ಪ್ರಭಾವದಿಂದಾಗಿ ವಲಸೆ ಹೋಗಿದ್ದ ಜನರು ತಮ್ಮ ಊರಿನತ್ತ ಮುಖಮಾಡಿ ಕೆಲಸ ಕಾರ್ಯವಿಲ್ಲದೆ ಮನೆಯಲ್ಲಿಯೇ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿತ್ತು. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಉದ್ಯೋಗಖಾತ್ರಿ ಯೋಜನೆ ಆಸರೆಯಾಗಿದೆ.

ಪ್ರತಿಯೊಬ್ಬರಿಗೂ 285 ರೂ. ಕೂಲಿ ನೀಡಿ ಅವರ ಅಭ್ಯುದಯಕ್ಕೆ ಕಾರಣವಾಗಿದೆ. ತಾಲೂಕಿಗೆ 14 ಗ್ರಾಮ ಪಂಚಾಯಿತಿಗಳು ಹಾಗೂ 78 ಗ್ರಾಮಗಳು ಮತ್ತು 4 ತಾಂಡಾಗಳು ಒಳಪಡುತ್ತವೆ. ಶೇ. 50ಕ್ಕೂ ಹೆಚ್ಚು ಗ್ರಾಮಗಳು ಮಳೆಯಾಶ್ರಿತ ಬಿತ್ತನೆ ಜಮೀನು ಹೊಂದಿದ್ದಾರೆ. ತಾಲೂಕಿನಲ್ಲಿನ 7012 ಜನ ನೋಂದಾಯಿತ ಕಾರ್ಮಿಕರಿದ್ದಾರೆ. ಈ ಬಾರಿ ಹೊಸದಾಗಿ ಜನರು ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದು ಅವರೆಲ್ಲರಿಗೂ ಕೆಲಸ ನೀಡಲಾಗಿದೆ.

ಅಲಬೂರು ಗ್ರಾಮದಲ್ಲಿ 706, ಅಂಬಳಿ 592, ಚಿರಿಬಿ 413, ದೂಪದಹಳ್ಳಿ 1619, ಹ್ಯಾಲ್ಯ 183, ಕೆ.ಅಯ್ಯನಹಳ್ಳಿ 370, ಕಾಳಾಪುರ 32, ಕಂದಗಲ್ಲು 344, ಕೋಗಳಿ 948, ನಾಗರಕಟ್ಟೆ 282, ನಿಂಬಳಗೆರೆ 505, ರಾಂಪುರ 322, ತೂಲಹಳ್ಳಿ 232, ಉಜ್ಜನಿ 450 ಒಟ್ಟು 7012 ಜನರು ಪ್ರತಿನಿತ್ಯ ಉದ್ಯೋಗ ಖಾತ್ರಿಯಡಿ ಕೆಲಸ ಮಾಡುತ್ತಿದ್ದಾರೆ. ತಾಲೂಕಿನ ನಿಂಬಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಸರ್ಕಾರ ರೂಪಿಸಿದೆ. ಪ್ರತಿ ಒಬ್ಬ ರೈತರು ಸದುಪಯೋಗಪಡೆದುಕೊಳ್ಳಲು ಮುಂದಾಗಿದ್ದಾರೆ.

280ರಿಂದ 300ಕ್ಕೂ ಹೆಚ್ಚು ರೈತರು ಕೆಲಸವನ್ನು ಮಾಡಲು ತೊಡಗಿದ್ದಾರೆ ಪ್ರತಿ ದಿನ ಸುತ್ತ ಮುತ್ತಲಿನ ಹಳ್ಳಿ ಹಳ್ಳಿಗಳಲ್ಲಿ 300ರಿಂದ 400 ಕುಟುಂಬಗಳಿಗೆ ಕೆಲಸ ನೀಡಲಾಗಿದೆ. 150ಕ್ಕೂ ಹೆಚ್ಚು ವಲಸೆ ಕುಟುಂಬಗಳಿಗೆ ಕೆಲಸ ನೀಡಲಾಗಿದೆ. ಇದರಿಂದ ವಲಸೆ ಹೋಗುವವರ ಸಂಖ್ಯೆ ಇಳಿಮುಖವಾಗಿದೆ.

ರವಿಕುಮಾರ್‌ ಎಂ.

ಟಾಪ್ ನ್ಯೂಸ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.