ಮಾದರಿಯಾದ ಅಗ್ನಿಶಾಮಕ ದಳ ಸಿಬ್ಬಂದಿ ಹಸಿರು ಪ್ರೇಮ

ನಿರುಪಯುಕ್ತ ಪ್ಲಾಸ್ಟಿಕ್‌ ಗ್ಲಾಸ್‌ನಲ್ಲಿ ಸಸಿ ಪ್ಲಾಂಟೇಷನ್‌ | ಖರ್ಚು-ವೆಚ್ಚಕಿಲ್ಲ ಅವಕಾಶ | ಹಿರಿಯ ಅಧಿಕಾರಿಗಳ ಪ್ರೋತ್ಸಾಹ

Team Udayavani, Oct 16, 2020, 6:05 PM IST

Ballary-tdy-1

ಸಿರುಗುಪ್ಪ: ನಗರದಲ್ಲಿ ಕಾರ್ಯನಿರ್ವಹಿಸುವ ಅಗ್ನಿಶಾಮಕ ದಳದ ಸಿಬ್ಬಂದಿಯು ಯಾವುದೇ ದುಡ್ಡಿನ ಖರ್ಚು ವೆಚ್ಚವಿಲ್ಲದೆ ತಮ್ಮ ಠಾಣೆಯಲ್ಲಿ ಗಿಡಮರಗಳನ್ನು ಪೋಷಿಸುತ್ತಿದ್ದು, ಠಾಣೆಯಸುತ್ತಮುತ್ತ ಅನೇಕ ರೀತಿಯ ಗಿಡಮರಗಳು ನಳನಳಿಸುತ್ತಿವೆ.

ಪ್ಲಾಸ್ಟಿಕ್‌ ಲೋಟಗಳು, ಇರುವೆ ಹುತ್ತಿನ ಮಣ್ಣು, ಪಾರಿವಾಳ ಗೊಬ್ಬರ ಮತ್ತು ತಮ್ಮಲ್ಲಿ ದೊರೆಯುವ ಪ್ಲಾಂಟೇಷನ್‌ ಗಿಡಗಳನ್ನು ಪ್ಲಾಸ್ಟಿಕ್‌ ಬಾಟಲ್‌ನಲ್ಲಿ ಬೆಳೆಸಿ ಠಾಣೆಯ ಆವರಣದಲ್ಲಿ ನೆಡುವ ಕಾರ್ಯವನ್ನು ಇಲ್ಲಿನ ಸಿಬ್ಬಂದಿ ಮಾಡಿ ಸ್ಥಳೀಯರಮೆಚ್ಚುಗೆಗೆ ಕಾರಣರಾಗಿದ್ದಾರೆ. ಮದರ್‌ ಟ್ರೀ, ಕುಟ್ರನ್‌, ದಾಸವಾಳ, ಕ್ಯಾಟ್‌ಐ, ಪಪ್ಪಾಯ, ಕಣಗಲ, ಬಾದಾಮಿ,ನುಗ್ಗೆ ಮತ್ತು ಉದ್ಯಾನವನದ ಅಲಂಕಾರಿಕ ಬಳ್ಳಿಗಳನ್ನು ನಿರುಪಯುಕ್ತ ಪ್ಲಾಸ್ಟಿಕ್‌ ಲೋಟಗಳಲ್ಲಿಕರಿ ಇರುವೆಗಳು ಭೂಮಿಯಿಂದ ಹೊರಹಾಕಿದ ಮಣ್ಣು ಮತ್ತು ಪಾರಿವಾಳಗಳು ಹಾಕಿದ ಹಿಕ್ಕೆಯ ಗೊಬ್ಬರವನ್ನು ಮಣ್ಣಿನೊಂದಿಗೆ ಬೆರೆಸಿ ತುಂಬಿವಿವಿಧ ಜಾತಿಯ ಗಿಡ ಮತ್ತು ಬಳ್ಳಿಗಳನ್ನು ಇಲ್ಲಿನ ಸಿಬ್ಬಂದಿಯು ಕಾಳಜಿಯಿಂದ ಬೆಳೆಸಲು ಮುಂದಾಗಿದ್ದಾರೆ.

ತಮ್ಮಲ್ಲಿಯೇ ಬೆಳೆದ ಅಲಂಕಾರಿಕ ಬಳ್ಳಿಯನ್ನು ಅಗ್ನಿಶಾಮಕ ಠಾಣೆಯ ರಸ್ತೆಯ ಎರಡೂ ಬದಿಗೆ ಬೆಳೆಸಿದ್ದು, ನೋಡಲು ಸುಂದರವಾಗಿ ಕಾಣುತ್ತಿದೆ. ಅಲ್ಲದೆ ವಿವಿಧ ಜಾತಿಯ ಸಸಿಗಳನ್ನು ಬೆಳೆಸಿ ತಮ್ಮ ಕಚೇರಿಯ ಆವರಣದಲ್ಲಿಯೇನೆಟ್ಟು ಬೆಳೆಸುತ್ತಿದ್ದಾರೆ. ಇದರಿಂದಾಗಿ ಠಾಣೆಯ ಆವರಣವು ಹಸಿರುಮಯವಾಗಿ ವಿವಿಧ ಜಾತಿಯಗಿಡಮರಗಳಿಂದ ಕಂಗೊಳಿಸುತ್ತಿದ್ದು, ಅನೇಕಜಾತಿಯ ಪಕ್ಷಿಗಳು ಗಿಡಮರಗಳಲ್ಲಿ ತಮ್ಮ ವಾಸಸ್ಥಾನ ಮಾಡಿಕೊಂಡಿವೆ. ಸಿಬ್ಬಂದಿ ಎಚ್‌.ಆರ್‌.ಶೇಕ್ಷಾವಲಿ ಮತ್ತು ಸಹಾಯಕ ಸಿಬ್ಬಂದಿ ಕಚೇರಿ ಆವರಣವನ್ನು ಹಸರೀಕರಣ ಮಾಡಲು ಮುಂದಾಗಿದ್ದು, ಖರ್ಚು ವೆಚ್ಚವಿಲ್ಲದೆ ತಮ್ಮಲ್ಲಿ ದೊರೆಯುವ ವಸ್ತುಗಳನ್ನು ಉಪಯೋಗಿಸಿಕೊಂಡು ತಮ್ಮ ಠಾಣೆಯ ಆವರಣದಲ್ಲಿರುವ ಸಸಿಗಳನ್ನು ಕಸಿ ಮಾಡಿ ಬೆಳೆಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಕೆಲಸವಿಲ್ಲದ ಸಂದರ್ಭದಲ್ಲಿ ಗಿಡಮರಗಳನ್ನು ಯಾವುದೇ ವೆಚ್ಚವಿಲ್ಲದೆ ಸ್ಥಳೀಯವಾಗಿ ಸಿಗುವ ವಸ್ತುಗಳನ್ನು ಬಳಸಿ ಬೆಳೆಸುತ್ತಿದ್ದೇವೆ.ಇದರಿಂದ ಠಾಣೆಯ ಆವರಣ ಹಸಿರಿನಿಂದ ಕಂಗೊಳಿಸುತ್ತಿದೆ ಎಂದು ಇದಕ್ಕೆ ಸಹಾಯಕ ಠಾಣಾ ಧಿಕಾರಿ ಶರಣಪ್ಪರ ಸಹಕಾರ ಇದೆ. – ಎಚ್‌.ಆರ್‌. ಶೇಕ್ಷಾವಲಿ, ಅಗ್ನಿಶಾಮಕ ಸಿಬ್ಬಂದಿ.

 

-ಆರ್‌.ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.