![car](https://www.udayavani.com/wp-content/uploads/2024/07/car-7-415x248.jpg)
ಇಡೀ ಸಂಪುಟವೇ ಬಳ್ಳಾರಿಗೆ ಬಂದರೂ ಗೆಲುವು ನಮ್ಮದೇ
Team Udayavani, Oct 31, 2018, 6:00 AM IST
![z-29.jpg](https://www.udayavani.com/wp-content/uploads/2018/10/31/z-29.jpg)
ಸಂಡೂರು: ಬಳ್ಳಾರಿ ಜಿಲ್ಲೆಯ ಪ್ರತಿ ಮಗುವಿಗೂ ಸಹ ಶ್ರೀರಾಮುಲು ಯಾರು? ಹೇಗೆ ಎನ್ನುವುದು ಗೊತ್ತಿದೆ. ಇಡೀ ಕ್ಯಾಬಿನೆಟ್ ಬಳ್ಳಾರಿಯಲ್ಲಿ ಟೆಂಟ್ ಹಾಕಿದರೂ ಯಾವುದೇ ಪ್ರಯೋಜನವಾಗಲ್ಲ. ಇಲ್ಲಿಯ ಜನ ನನ್ನ ಕೈ ಬಿಡುವುದಿಲ್ಲ, ಗೆಲ್ಲಿಸುತ್ತಾರೆ ಎಂದು ಶಾಸಕ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಚೋರುನೂರು ಗ್ರಾಮದಲ್ಲಿ ಮಂಗಳವಾರ ನಡೆದ ಬಹಿರಂಗ ಪ್ರಚಾರದ ಸಭೆಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ಮಾಡಿದ ಪ್ರತಿಯೊಂದು ಕೆಲಸವೂ ಸಹ ಇಂದು ಜನಪರವಾಗಿದೆ. ರಸ್ತೆಗಳು, ಕುಡಿಯುವ ನೀರಿನ ಸೌಲಭ್ಯ, ಇತರ ಯೋಜನೆಗಳು ಜನತೆಗೆ ಉಪಯೋ ಗವಾಗಿವೆ. ಅತಿ ಹೆಚ್ಚು ಅನುದಾನ ವನ್ನು ಬಳ್ಳಾರಿಗೆ ತಂದು ಅಭಿವೃದಿಟಛಿ ಪಡಿಸಿದ್ದೇವೆ. ಮೋದಿಯವರು ಇಡೀ ದೇಶದ ಸಮಗ್ರ ಅಭಿವೃದ್ಧಿ ಮಾಡುತ್ತಿದ್ದಾರೆ. ಬಳ್ಳಾರಿಗೆ ಡಿಕೆಶಿಯಾಗಲಿ, ಕ್ಯಾಬಿನೆಟ್ ಆಗಲಿ ಬಂದು ಏನೂ ಮಾಡಲಾರದು. ಅವರಿಗೆ ಅತಿ ಹೆಚ್ಚು ಸೋಲುವ ಭಯದಿಂದಲೇ ಇಲ್ಲಿಗೆ ಬಂದಿದ್ದಾರೆ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
![car](https://www.udayavani.com/wp-content/uploads/2024/07/car-7-415x248.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
![mudhola](https://www.udayavani.com/wp-content/uploads/2024/07/mudhola-1-150x87.jpg)
ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು
![ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ](https://www.udayavani.com/wp-content/uploads/2024/07/KRISHNA-NADI-150x84.jpg)
ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.