ಇಡೀ ಸಂಪುಟವೇ ಬಳ್ಳಾರಿಗೆ ಬಂದರೂ ಗೆಲುವು ನಮ್ಮದೇ
Team Udayavani, Oct 31, 2018, 6:00 AM IST
ಸಂಡೂರು: ಬಳ್ಳಾರಿ ಜಿಲ್ಲೆಯ ಪ್ರತಿ ಮಗುವಿಗೂ ಸಹ ಶ್ರೀರಾಮುಲು ಯಾರು? ಹೇಗೆ ಎನ್ನುವುದು ಗೊತ್ತಿದೆ. ಇಡೀ ಕ್ಯಾಬಿನೆಟ್ ಬಳ್ಳಾರಿಯಲ್ಲಿ ಟೆಂಟ್ ಹಾಕಿದರೂ ಯಾವುದೇ ಪ್ರಯೋಜನವಾಗಲ್ಲ. ಇಲ್ಲಿಯ ಜನ ನನ್ನ ಕೈ ಬಿಡುವುದಿಲ್ಲ, ಗೆಲ್ಲಿಸುತ್ತಾರೆ ಎಂದು ಶಾಸಕ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಚೋರುನೂರು ಗ್ರಾಮದಲ್ಲಿ ಮಂಗಳವಾರ ನಡೆದ ಬಹಿರಂಗ ಪ್ರಚಾರದ ಸಭೆಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ಮಾಡಿದ ಪ್ರತಿಯೊಂದು ಕೆಲಸವೂ ಸಹ ಇಂದು ಜನಪರವಾಗಿದೆ. ರಸ್ತೆಗಳು, ಕುಡಿಯುವ ನೀರಿನ ಸೌಲಭ್ಯ, ಇತರ ಯೋಜನೆಗಳು ಜನತೆಗೆ ಉಪಯೋ ಗವಾಗಿವೆ. ಅತಿ ಹೆಚ್ಚು ಅನುದಾನ ವನ್ನು ಬಳ್ಳಾರಿಗೆ ತಂದು ಅಭಿವೃದಿಟಛಿ ಪಡಿಸಿದ್ದೇವೆ. ಮೋದಿಯವರು ಇಡೀ ದೇಶದ ಸಮಗ್ರ ಅಭಿವೃದ್ಧಿ ಮಾಡುತ್ತಿದ್ದಾರೆ. ಬಳ್ಳಾರಿಗೆ ಡಿಕೆಶಿಯಾಗಲಿ, ಕ್ಯಾಬಿನೆಟ್ ಆಗಲಿ ಬಂದು ಏನೂ ಮಾಡಲಾರದು. ಅವರಿಗೆ ಅತಿ ಹೆಚ್ಚು ಸೋಲುವ ಭಯದಿಂದಲೇ ಇಲ್ಲಿಗೆ ಬಂದಿದ್ದಾರೆ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ