9-10ನೇ ತರಗತಿವರೆಗೂ ಆರ್‌ಟಿಇ ಕಾಯ್ದೆ ವಿಸ್ತರಿಸಿ


Team Udayavani, Oct 22, 2020, 5:49 PM IST

BALLARY-TDY-1

ಹೊಸಪೇಟೆ: ಆರ್‌ಟಿಇ ಕಾಯ್ದೆ ವಿಸ್ತರಣೆ ಹಾಗೂ ಪಿಯುಸಿ ಉಪನ್ಯಾಸಕರಿಗೆ ನೇಮಕಾತಿ ಪತ್ರ ಶೀಘ್ರದಲ್ಲಿ ವಿತರಣೆ ಮಾಡಬೇಕು ಎಂದು ಆಗ್ರಹಿಸಿ, ಎಸ್‌ಎಫ್‌ಐ ಪದಾಧಿ ಕಾರಿಗಳುಬುಧವಾರ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಶಿಕ್ಷಣ-ವಿದ್ಯಾರ್ಥಿ ವಿರೋಧಿ ನೀತಿಯಿಂದರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿ ಹಾಗೂ ಯುವ ಸಮುದಾಯ ಶಿಕ್ಷಣ, ಉದ್ಯೋಗ ವಂಚಿತರಾಗಿ ನಿರುದ್ಯೋಗಿಗಳಾಗಿ ಬೀದಿಪಾಲಾಗುವ ಸ್ಥಿತಿ ನಿರ್ಮಾಣವಾಗಿದೆ. ದೇಶದಾದ್ಯಂತ ಶಿಕ್ಷಣವನ್ನು ಖಾಸಗೀಕರಣ, ವ್ಯಾಪಾರೀಕರಣ ಮಾಡುವುದರಮೂಲಕ ರಾಜ್ಯದಲ್ಲಿ,ದೇಶದಲ್ಲಿ ಮಧ್ಯಮವರ್ಗಕ್ಕೆ,  ಬಡವ, ದಲಿತ, ಅಲ್ಪಸಂಖ್ಯಾತರಿಗೆ ಶಿಕ್ಷಣವನ್ನು ಸರಕಾರವೇ ಮೊಟಕುಗೊಳಿಸುವಂತಹ ಕೆಲಸಕ್ಕೆ ಕೈಹಾಕಲು ಹೊರಟಿದೆ ಎಂದು ದೂರಿದರು.

ಆರ್‌ಟಿಇ ವಿಸ್ತರಣೆ: ಶಿಕ್ಷಣ ಹಕ್ಕು ಕಾಯ್ದೆ ಅಡಿಯಲ್ಲಿ 1 ನೇ ತರಗತಿಯಿಂದ 8ನೇ ತರಗತಿವರೆಗೆ ಪೂರೈಸಿರುವ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಯಲ್ಲಿ 9 ತರಗತಿ ದಾಖಲಾತಿಗೆ ಹೆಚ್ಚಿನ ಹಣ ಕಟ್ಟಲು ಆಗದೇ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿವಂತಾಗಿದೆ. ಕೋವಿಡ್ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ವಿದ್ಯಾರ್ಥಿ ಪಾಲಕರು, ಹೆಚ್ಚುವರಿ ಶುಲ್ಕ ಕಟ್ಟಲಾಗದೆ ಬಹುತೇಕ ಮಕ್ಕಳು ಪಾಲಕರು ಶಾಲೆಯಿಂದ ಮಕ್ಕಳನ್ನು ಬಿಡಿಸಿ, ಸರ್ಕಾರಿ ಶಾಲೆಗೆ 9ನೇ ತರಗತಿ ದಾಖಲಾತಿ ಮಾಡುತ್ತಿದ್ದಾರೆ. ಇದರಿಂದಾಗಿ 8ನೇ ತರಗತಿವರೆಗೆ ಇಂಗ್ಲಿಷ್‌ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ 9ಮತ್ತು 10ನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿಯಬೇಕಾದ  ಅನಿವಾರ್ಯತೆ ನಿರ್ಮಾಣವಾಗಿದೆ. ಆದ್ದರಿಂದ ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆರ್‌ ಟಿಇ ಕಾಯ್ದೆಯನ್ನು 9 ಮತ್ತು 10ನೇ ತರಗತಿವರೆಗೂ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿದರು.

ಅಕ್ಷರ ದಾಸೋಹ ಯೋಜನೆಯ ಆಹಾರ ಧಾನ್ಯಗಳನ್ನು ವಿದ್ಯಾರ್ಥಿಗಳ ಮನೆಯ ಬಾಗಿಲಿಗೆ ತಲುಪಿಸಲು ಎಸ್‌ಎಫ್‌ಐ ಆಗ್ರಹಿಸಿದೆ. ಕೋವಿಡ್ ಹಿನ್ನಲೆಯಲ್ಲಿ ಶಾಲೆಗಳು ಆರಂಭವಾಗದ ಹಿನ್ನಲೆಯಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಊಟ ನೀಡಲು ಬಂದಿರುವ ದಾಸ್ತಾನಿನ ದವಸಧಾನ್ಯಗಳು ಜಿಲ್ಲಾ ಕೇಂದ್ರಗಳಲ್ಲಿ ಆಹಾರದ ಉಗ್ರಣ ನಿಗಮ ದಲ್ಲಿ ಕೊಳೆಯುತ್ತಿವೆ. ಇದರಿಂದಾಗಿ ಬಡ ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗದಿದ್ದರೆ ರೋಗ ನಿರೋಧಕ ಶಕ್ತಿಯನ್ನುಕಳೆದುಕೊಳ್ಳುವ ಸಾಧ್ಯತೆ ಇದೆ. ರಾಜ್ಯದ ಎಲ್ಲಾ ಸರಕಾರಿ ಶಾಲೆಗಳ ಮಕ್ಕಳಿಗೆ ಕಳೆದ ಮೇಯಿಂದ ನವಂಬರ್‌ ತಿಂಗಳವರೆಗೂ ಎಲ್ಲಾ ವಿದ್ಯಾರ್ಥಿಗಳಿಗೆ ಕೊಡಬೇಕಾದ ದವಸ-ಧಾನ್ಯಗಳನ್ನು ಕೇರಳರಾಜ್ಯದ ಮಾದರಿಯಲ್ಲಿ ಶಾಲೆಯ ಶಿಕ್ಷಕರ ಮೂಲಕ ವಿದ್ಯಾರ್ಥಿಗಳ ಮನೆಗೆ ತಲುಪಿಸಬೇಕೆಂದು ಒತ್ತಾಯಿಸಿದೆ. ಮುಖಂಡರಾದ ಜೆ.ಶಿವಕುಮಾರ್‌, ಹೆಚ್‌.ಎಂ.ಮಾರುತಿ ಹಾಗೂ ಕೆ.ಎ.ಪವನ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

ರಾಮೇಶ್ವರಂ ಕೆಫೆ ಪ್ರಕರಣ: ಮತ್ತೊಮ್ಮೆ ಬಳ್ಳಾರಿ ನಗರಕ್ಕೆ ಬಂದ NIA ಅಧಿಕಾರಿಗಳು

ರಾಮೇಶ್ವರಂ ಕೆಫೆ ಪ್ರಕರಣ: ಬಳ್ಳಾರಿಯಲ್ಲಿ NIA ಅಧಿಕಾರಿಗಳ ಶೋಧ, ಓರ್ವ ವಶಕ್ಕೆ

Bellary; “ಬ್ರದರ್ಸ್‌’ ವಿಧಾನಸೌಧಕ್ಕೇ ಬಾಂಬ್‌ ಇಡ್ತಾರೆ: ಶ್ರೀರಾಮುಲು

Bellary; “ಬ್ರದರ್ಸ್‌’ ವಿಧಾನಸೌಧಕ್ಕೇ ಬಾಂಬ್‌ ಇಡ್ತಾರೆ: ಶ್ರೀರಾಮುಲು

Bellary; ಕಾಂಗ್ರೆಸ್ ಗ್ಯಾರಂಟಿ ಬಳಿಕ ಮೋದಿ ಗ್ಯಾರಂಟಿ ಬಂದಿದೆ: ಸಚಿವ ನಾಗೇಂದ್ರ ವಾಗ್ದಾಳಿ

Bellary; ಕಾಂಗ್ರೆಸ್ ಗ್ಯಾರಂಟಿ ಬಳಿಕ ಮೋದಿ ಗ್ಯಾರಂಟಿ ಬಂದಿದೆ: ಸಚಿವ ನಾಗೇಂದ್ರ ವಾಗ್ದಾಳಿ

Rameshwaram Cafe Case; ಬಾಂಬರ್‌ ವೇಷ ತೊಡಿಸಿ ಪತ್ತೆ ಹಚ್ಚಲು ಶತಪ್ರಯತ್ನ

Rameshwaram Cafe Case; ಬಾಂಬರ್‌ ವೇಷ ತೊಡಿಸಿ ಪತ್ತೆ ಹಚ್ಚಲು ಶತಪ್ರಯತ್ನ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.