ವಿವಾಹದ ನೆನಪಿಗೆ ನೇತ್ರದಾನ ಉಡುಗೊರೆ!


Team Udayavani, Jun 22, 2018, 10:17 AM IST

ballery-1.jpg

„ಪಿ.ಸತ್ಯನಾರಾಯಣ
ಹೊಸಪೇಟೆ: ಕಿರಿಯ ಮಗನ ಮದುವೆ ಪ್ರಯುಕ್ತವಾಗಿ ತಾಲೂಕಿನ ಕಡ್ಡಿರಾಂಪುರದ ಕುಟುಂಬವೊಂದು ನೇತ್ರದಾನಕ್ಕೆ ಮುಂದಾಗಿ ಇತರರಿಗೆ ಮಾದರಿಯಾಗಿದ್ದಾರೆ.

ತಾಲೂಕಿನ ಹಂಪಿಯ ಬಳಿ ಇರುವ ಕಡ್ಡಿರಾಂಪುರ ಗ್ರಾಮದ ಕುರುಬರ ಕೊಟ್ರಬಸಪ್ಪ ಎಂಬುವರು ಜೂ.22 ರಂದು ನಡೆಯಲಿರುವ ತಮ್ಮ ಕಿರಿಯ ಮಗನ ಆನಂದಕುಮಾರ್‌ ಹಾಗೂ ಆರತಿ ವಿವಾಹದ ಅಂಗವಾಗಿ ಕುಟುಂಬದ 28 ಸದಸ್ಯರು ನೇತ್ರದಾನಕ್ಕೆ ಸಂಕಲ್ಪ ಮಾಡಿ ಅಂಧರ ಬಾಳಿಗೆ ಬೆಳಕು ನೀಡಲು ಮುಂದಾಗಿದ್ದು, ನೇತ್ರದಾನಿಗಳು ಸಂಡೂರು ರಸ್ತೆಯಲ್ಲಿರುವ ನೇತ್ರ ಲಕ್ಷ್ಮೀ ವೈದ್ಯಾಲಯದಲ್ಲಿ ಗುರುವಾರ ನೇತ್ರದಾನ ಪತ್ರಕ್ಕೆ ಸಹಿ ಹಾಕಿದ್ದಾರೆ. ನಾಳೆ ನಡೆಯಲಿರುವ ಮದುವೆ ಸಮಾರಂಭದಲ್ಲಿ ವೈದ್ಯಾಧಿಕಾರಿಗಳು ನೇತ್ರದಾನಿಗಳಿಗೆ ಪ್ರಮಾಣ ಪತ್ರ ನೀಡಲಿದ್ದಾರೆ.

ನಮ್ಮ ಕುಟುಂಬ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎನ್ನುವ ದೃಷ್ಟಿಯಿಂದ ನನ್ನ ತಮ್ಮ ಆನಂದಕುಮಾರ್‌ ಮದುವೆ ಅಂಗವಾಗಿ ನೇತ್ರದಾನ ಮಾಡುವ ಮೂಲಕ ನಮ್ಮ ಬಳಿಕ ಅಂಧರ ಬಾಳಿಗೆ ನಮ್ಮ ಕಣ್ಣುಗಳು ಬೆಳಕು ನೀಡಲಿ ಎಂಬ ಉದ್ದೇಶದಿಂದ ನೇತ್ರದಾನ ಮಾಡಲು ನಮ್ಮ ಕುಟುಂಬದ 28 ಸದಸ್ಯರು ಸಂಕಲ್ಪ ಮಾಡಿದ್ದು, ನಮ್ಮಂತೆ ಇತರರು ನೇತ್ರದಾನ ಮಾಡಲು ಮುಂದಾಗಬೇಕು ಎಂದು ವರನ ಸಹೋದರ ಪ್ರಶಾಂತ್‌ ಮನವಿ ಮಾಡಿದ್ದಾರೆ. 

ವಿಶ್ವದಲ್ಲಿ 37 ಮಿಲಿಯನಷ್ಟು ಜನರು ಅಂಧತ್ವದಿಂದ ಕತ್ತಲ್ಲಲ್ಲಿ ಕಾಲ ಕಳೆಯತ್ತಿದ್ದಾರೆ. ಅದರಲ್ಲಿ ಭಾರತದಲ್ಲಿ 15 ಮಿಲಿಯನ್ಸ್‌ ಜನರು ಅಂಧ್ವತದಿಂದ ಬಳಲುತ್ತಿದ್ದಾರೆ. ಇದರಲ್ಲಿ ಶೇ.75ರಷ್ಟು ಕುರುಡತನವನ್ನು ಸೂಕ್ತ ಚಿಕಿತ್ಸೆಯಿಂದ ಕುರುಡತನ ನಿವಾರಣೆ ಮಾಡಬಹುದಾಗಿದೆ. ಸರ್ವೇ ಪ್ರಕಾರ ದೇಶದಲ್ಲಿ ಒಂದು ವರ್ಷಕ್ಕೆ 2.5 ಲಕ್ಷ ನೇತ್ರಗಳ ಅವಶ್ಯಕತೆ ಇದ್ದು, ಪ್ರಸ್ತುತ ಪರಿಸ್ಥಿತಿಯಲ್ಲಿ ಶೇ. 32ರಿಂದ 40 ಜನರು ಮಾತ್ರ ನೇತ್ರದಾನ ಮಾಡಲು ಮುಂದಾಗುತ್ತಿದ್ದಾರೆ. ಹೀಗಾಗಿ ನೇತ್ರದಾನ ಮಾಡುವ ಕುರಿತು ಜನರಲ್ಲಿ ಇರುವ ಹಿಂಜರಿಕೆ, ತಪ್ಪು ಕಲ್ಪನೆಯಿಂದ ಬಹುತೇಕ ಜನರು ನೇತ್ರದಾನಕ್ಕೆ ಮುಂದಾಗುತ್ತಿಲ್ಲ. ಸರ್ಕಾರ ಸೇರಿದಂತೆ ಸಂಘ-ಸಂಸ್ಥೆಗಳು ನೇತ್ರದಾನ ಮಹತ್ವ ಸಾರುವ ಮೂಲಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನೇತ್ರದಾನ ಜಾಗೃತಿ ಮೂಡಿಸಬೇಕಿದೆ.
ಡಾ| ಪ್ರವೀಣ್‌ಕುಮಾರ್‌, ವೈದ್ಯಾಧಿಕಾರಿಗಳು. 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.