ಹಾವು ಕಚ್ಚಿ ರೈತ ಸಾವು
Team Udayavani, Nov 2, 2021, 12:00 PM IST
ಹರಪನಹಳ್ಳಿ: ಜಮೀನಿಗೆ ನೀರು ಹಾಯಿಸಲು ಹೋದ ಸಮಯದಲ್ಲಿ ವಿಷಪೂರಿತ ಹಾವು ಕಚ್ಚಿ ರೈತನೋರ್ವ ಮೃತಪಟ್ಟ ಘಟನೆ ತಾಲೂಕಿನ ಕೆ.ಕಲ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಮಾಳಪ್ನರ್ ಪರಶುರಾಮ(45) ಎಂಬ ರೈತ ಮೃತ ದುರ್ದೈವಿ. ಈತ ಸೋಮವಾರ ಮಧ್ಯಾಹ್ನ ಕೃಷಿ ಜಮೀನಿನಲ್ಲಿ ನೀರು ಹಾಯಿಸುವ ವೇಳೆ ಹಾವು ಕಚ್ಚಿದೆ. ಕಚ್ಚಿದ ತಕ್ಷಣ ಬೈಕ್ ಮೂಲಕ ಹರಪನಹಳ್ಳಿ ಸಾವ೯ಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಈ ಕುರಿತು ಹಲುವಾಗಲು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ರೈತ ಕುಟುಂಬಕ್ಕೆ ಸಕಾ೯ರ ಪರಿಹಾರ ನೀಡಬೇಕೆಂದು ಸಂಬಂಧಿಕರು ಒತ್ತಾಯಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ