ಬೆಳೆ ನಾಶ: ಮನನೊಂದು ರೈತ ನೇಣಿಗೆ ಶರಣು


Team Udayavani, Jan 12, 2022, 6:44 PM IST

ಬೆಳೆ ನಾಶ: ಮನನೊಂದು ರೈತ ನೇಣಿಗೆ ಶರಣು

ಸಾಂದರ್ಭಿಕ ಚಿತ್ರ

ಕುರುಗೋಡು: ಕಳೆದ ದಿನಗಳಿಂದೆ ಸುರಿದ ಅಕಾಲಿಕ ಮಳೆಯಿಂದ ಬೆಳೆ ನಾಶ ಗೊಂಡ ಹಿನ್ನಲೆ ಮನ ನೊಂದು ರೈತ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಬೈಲೂರ್ ಗ್ರಾಮದಲ್ಲಿ ಜರುಗಿದೆ.

ಆತ್ಮಹತ್ಯೆ ಗೆ ಶರಣಾದ ರೈತ ಗಾಳೆಪ್ಪ (45) ವರ್ಷ ಎನ್ನಲಾಗಿದೆ.

7 ಎಕರೆ ಸಾಗುವಳಿ ಮಾಡಿ ಮೆಣಿಸಿನಕಾಯಿ ಬೆಳೆ ಬೆಳಿದಿದ್ದ ಮತ್ತು ತಾಯಿಯ ಹೆಸರಿದ್ದ 3 ಎಕರೆ ಯಲ್ಲಿ ಭತ್ತ ನಾಟಿ ಮಾಡಿದ್ದ ಕಳೆದ ದಿನ ಗಳಿಂದೆ ವಾಯುಬಾರು ಕುಸಿತದಿಂದ ನಿರಂತರವಾಗಿ ಸುರಿದ ಜಿಟಿ ಜಿಟಿ ಮಳೆಯಿಂದ ಸಂಪೂರ್ಣ ವಾಗಿ ಬೆಳೆ ನಾಶಗೊಂಡು ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾದ ಹಿನ್ನಲೆ ಬೆಳೆಗೆ ವ್ಯಾಯಿಸಿದ ಸಾಲವನ್ನು ಹೇಗೆ ತೀರಿಸೋದು ಎಂದು ಮನನೊಂದು ಆತ್ಮಹತ್ಯೆ ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೈಲೂರು ಸಹಕಾರ ಸಂಘದಲ್ಲಿ 3ಲಕ್ಷಕ್ಕೂ ಹೆಚ್ಚು ತಾಯಿಯ ಹೆಸರಲ್ಲಿ ಸಾಲ ಹೊಂದಿದ್ದಾನೆ ಹಾಗೆ ಹೊರಗಡೆ 10 ಲಕ್ಷಕ್ಕೂ ಹೆಚ್ಚು ಕೈ ಸಾಲ ಮಾಡಿದ್ದಾನೆ ಎಂದು ಹೇಳಲಾಗಿದೆ.

ಈಗಾಗಲೇ ಕುರುಗೋಡು ಸುತ್ತಮುತ್ತ ರೈತರ ಸಾವು ಸರಣಿಯಲ್ಲಿ ಇದ್ದು, ಇದನ್ನು ತಡೆಗಟ್ಟಲು ಸರಕಾರ ಮುಂದಾಗಬೇಕಿದೆ.

ಶಾಸಕ ಗಣೇಶ್ ಭೇಟಿ :

ಮೃತ ಹೊಂದಿದ ರೈತನ ಕುಟುಂಬದ ಮನೆಗೆ ಕ್ಷೇತ್ರದ ಶಾಸಕ ಜೆ. ಎನ್ ಗಣೇಶ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಸರಕಾರದಿಂದ ಬರುವ ಪರಿಹಾರವನ್ನು ಕೂಡಲೇ ನೀಡುವಂತೆ ಸಂಬಂದಿಸಿದ ಅಧಿಕಾರಿಗಳಿಗೆ ತಿಳಿಸಲಾಗುವುದು ಹಾಗೆ ಮೃತನ ಮಕ್ಕಳಿಗೆ ಉಚಿತ ಶಿಕ್ಷಣ ಪತ್ನಿಗೆ ಸರಕಾರಿ ಕಚೇರಿ ಯಲ್ಲಿ ಉದ್ಯೋಗ ನೀಡುವಂತೆ ಸರಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಮೃತರಿಗೆ ಪತ್ನಿ ಸೇರಿದಂತೆ ಎರಡು ಗಂಡು ಮತ್ತು ಎರಡು ಹೆಣ್ಣು ಮಕ್ಕಳು ಇದ್ದು ಅಪಾರ ಬಂದು ಬಳಗದಿಂದ ಅಗಲಿದ್ದಾರೆ.

ಈ ಕುರಿತು ಕುರುಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.