ಫಿಟ್‌ ಇಂಡಿಯಾ ಫ್ರೀಡಂ ರನ್‌ ಕಾರ್ಯಕ್ರಮಕ್ಕೆ ಚಾಲನೆ


Team Udayavani, Sep 19, 2020, 7:54 PM IST

ಫಿಟ್‌ ಇಂಡಿಯಾ ಫ್ರೀಡಂ ರನ್‌ ಕಾರ್ಯಕ್ರಮಕ್ಕೆ  ಚಾಲನೆ

ಸಂಡೂರು: ಎಲ್ಲರಲ್ಲೂ ದೈಹಿಕ ಸದೃಢತೆ ಮೂಡಿಸಲು ಸರ್ಕಾರ ಈಗ ಸದೃಢ ಭಾರತಕ್ಕಾಗಿ ಸ್ವಾತಂತ್ರ್ಯ ಓಟ ಎಂಬ ಕಾರ್ಯಕ್ರಮವನ್ನು ಅಳವಡಿಸಿದ್ದು ಸರ್ವರು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುವಂತೆ ಎನ್ನೆಸ್ಸೆಸ್‌ ಅಧಿಕಾರಿ ಡಾ| ವಿ.ಚೌಡಪ್ಪ ತಿಳಿಸಿದರು.

ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿ.ವಿ. ಸ್ನಾತಕೋತ್ತರ ಕೇಂದ್ರದಲ್ಲಿ ಆಯೋಜಿಸಿದ್ದ ಸದೃಢ ಭಾರತಕ್ಕಾಗಿ ಸ್ವಾತಂತ್ರ್ಯ ಓಟ (ಫಿಟ್‌ ಇಂಡಿಯ ಫ್ರೀಡಂ ರನ್‌) ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಬೊಜ್ಜು, ಒತ್ತಡ, ಆತಂಕ ಮುಂತಾದ ಕಾಯಿಲೆಗಳಿಂದ ಮುಕ್ತರಾಗಲು ಅದರಲ್ಲೂ ಕೋವಿಡ್‌ 19 ಸೃಷ್ಟಿಸಿರುವ ಸಂಕಷ್ಟದ ಸಮಯದಲ್ಲಿ ರೋಗ ನಿರೋಧಕತೆ ಹೆಚ್ಚಿಸಿಕೊಂಡು ಪ್ರತಿಯೊಬ್ಬರೂ ಆರೋಗ್ಯವಂತರಾಗಿರುವುದೇ ಈ ಓಟದ ಪರಿಕಲ್ಪನೆಯಾಗಿದೆ. ಆಗಸ್ಟ್‌ 15ರಿಂದ ಅಕ್ಟೋಬರ್‌ 2ರವರೆಗೆ ಈ ಕಾರ್ಯಕ್ರಮ ಜಾರಿಯಲ್ಲಿರುತ್ತದೆ. ಅದಲ್ಲದೇ ಓಟವನ್ನು ಎಲ್ಲಿಯಾದರೂ ಯಾವುದೇ ಸಮಯದಲ್ಲಿಯಾದರೂ ವಯಸ್ಸಿನ ಭೇದವಿಲ್ಲದೆ ಸುರಕ್ಷತೆಯಿಂದ ಭಾಗವಹಿಸಬಹುದಾಗಿದೆ ಎಂದರು.

ಮಯೂರ ಭವನದಿಂದ ಓಟ ಆರಂಭಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕೇಂದ್ರದ ಆವರಣದಲ್ಲಿ ಮೂರು ಕಿಮೀ ಓಟದಲ್ಲಿ ಎಲ್ಲರೂ ಓಡಿದರು. ಡಾ| ಪಿ.ಸಿ. ನಾಗನೂರ್‌, ಡಾ| ಹೊನ್ನೂರ್‌ ಸ್ವಾಮಿ, ಪ್ರೊ| ಎಂ.ಡಿ.ಕಣದಾಳಿ, ಪ್ರೊ| ಕೆ.ಜಿ.ಸುಮಾ, ಡಾ| ಮುಬಾರಕ್‌, ಡಾ| ಬಸವರಾಜ್‌ ಹಟ್ಟಿ, ಕ್ರೀಡಾ ವಿಭಾಗದ ಶಿವರಾಮ ರಾಗಿ, ಕಣವಿಹಳ್ಳಿ ಪಾಪಯ್ಯ ಸೇರಿದಂತೆ ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು. ಬಸವರಾಜ್‌ ಇಳಗಾನೂರ್‌ ವಂದಿಸಿದರು.

ಟಾಪ್ ನ್ಯೂಸ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.