ಜನಪದ ಸಾಹಿತ್ಯ ಆಕಾಶದಷ್ಟು ವಿಶಾಲ


Team Udayavani, Apr 24, 2021, 6:55 PM IST

Folklore

ಹಿರಿಯೂರು: ಬಾಯಿಯಿಂದ ಬಾಯಿಗೆ ತಲೆಮಾರಿಗೆ ಸಾಗುತ್ತಿರುವ ಸಾಹಿತ್ಯದ ತಾಯಿಬೇರು ಜನಪದ. ಜನಪದ ಸಾಹಿತ್ಯದಲ್ಲಿಜೀವನದ ಮೌಲ್ಯಗಳು ಅಡಕವಾಗಿವೆ. ಅದುಮನುಷ್ಯನಿಗೆ ಬದುಕುವ ದಾರಿ ತೋರಿಸುತ್ತದೆ.ಜನಪದ ಸಾಹಿತ್ಯವು ಆಕಾಶದಷ್ಟು ವಿಶಾಲಹಾಗೂ ಸಾಗರದಷ್ಟು ಆಳವಾಗಿದೆ ಎಂದುವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಧರಣೇಂದ್ರಯ್ಯ ಹೇಳಿದರು.

ನಗರದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿಮಂಜುನಾಥ ಸ್ವಾಮಿ ಉರುಮೆ ಕಲಾ ಸಂಘಚೀಳಂಗಿ, ಚಿಕ್ಕಬೆನ್ನೂರು ಅಂಚೆ, ಚಿತ್ರದುರ್ಗಜಿಲ್ಲೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದಜನಪದ ಉತ್ಸವ-2021 ಕಾರ್ಯಕ್ರಮಉದ್ಘಾಟಿಸಿ ಮಾತನಾಡಿದ ಅವರು,ಜಾನಪದ ಸಾಹಿತ್ಯ ಉಳಿಸಿ ಬೆಳೆಸಿ ಮುಂದಿನಪೀಳಿಗೆಗೆ ಮೌಲ್ಯ ತಿಳಿಸಿಕೊಡುವ ಕಾರ್ಯಮಾಡಬೇಕಿದೆ ಎಂದು ಹೇಳಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ಅಧ್ಯಕ್ಷ ಮಹಾಸ್ವಾಮಿಯವರು ಮಾತನಾಡಿ,ಹಳ್ಳಿಗಳಲ್ಲಿ ಮಾತ್ರ ಜಾನಪದ ಕಲೆಗಳುಇಂದಿಗೂ ಪ್ರಸ್ತುತವಾಗಿದ್ದು, ನಗರಪ್ರದೇಶದಲ್ಲಿ ಜಾನಪದ ಕಲೆಗಳು ನಶಿಸಿಹೋಗುತ್ತಿವೆ. ಕೊರೊನಾ ಕಲಾವಿದರಜೀವನವನ್ನು ಸಂಕಷ್ಟಕ್ಕೆ ಗುರಿ ಮಾಡಿದೆಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದಹಿರಿಯೂರು ಶಾಖೆಯ ಸಹ ಕಾರ್ಯದರ್ಶಿಬಿ.ಆರ್‌ಪಿ ಶ್ರೀನಿವಾಸ್‌ ಬಿ.ಆರ್‌. ಮಾತನಾಡಿ,ಜಾನಪದ ಕಲೆಯೆನ್ನುವುದು ಪುರಾತನಕಲೆ ಇದು ಜನರ ಸಂಸ್ಕೃತಿಯ ಪ್ರತೀಕಹಾಗೂ ಗ್ರಾಮೀಣ ಸೊಗಡಿನ ದೇಶೀಯಕಲೆ. ಜಾನಪದ ಎನ್ನುವುದು ಕಡಿಮೆಯಾಗಿಇಂದು ಡಿ.ಜೆ./ಆರ್ಕೆಸ್ಟ್ರಾಕ್ಕೆ ಜನರು ಮಾರುಹೋಗಿರುತ್ತಾರೆ. ಇದರಿಂದ ಹೊರಬರಬೇಕೆಂದು ತಿಳಿಸಿದರು.

ಮಂಜುನಾಥ ಸ್ವಾಮಿ ಉರುಮೆ ಸಂಘದಅಧ್ಯಕ್ಷ ಹನುಮಂತಪ್ಪನವರು ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಚ್‌.ಶಿವಮೂರ್ತಿ ಸಾಹಿತಿಗಳು, ಶಿಕ್ಷಕರುಹಾಗೂ ಜಿಲ್ಲಾ ಸಹಕಾರ್ಯದರ್ಶಿ ಕ.ಪ್ರಾ.ಶಾ.ಶಿ.ಸಂಘ, ಚಿತ್ರದುರ್ಗ, ಸೋಮಶೇಖರ್‌,ಶಿಕ್ಷಕರಾದ ರಾಘವೇಂದ್ರಾಚಾರ್‌, ಈರಣ್ಣಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.