ನೀಲಿ ನಾಲಿಗೆ ರೋಗಕ್ಕೆ ಕುರಿಗಳ ಬಲಿ


Team Udayavani, Nov 5, 2019, 4:00 PM IST

ballary-tdy-1

ಹೊಸಪೇಟೆ: ತಾಲೂಕಿನಲ್ಲಿ ಶಂಕಿತ ನೀಲಿನಾಲಿಗೆ ರೋಗಕ್ಕೆ ಪ್ರತಿನಿತ್ಯ ಹತ್ತಾರು ಕುರಿಗಳು ಬಲಿಯಾಗುತ್ತಿದ್ದು, ಕಳೆದ 20 ದಿನದಲ್ಲಿ 60ಕ್ಕೂ ಹೆಚ್ಚು ಕುರಿಗಳು ಸಾವನಪ್ಪಿದ್ದು ಕುರಿಗಾಹಿಗಳಲ್ಲಿ ಆತಂಕ ಮನೆ ಮಾಡಿದೆ.

ತಾಲೂಕಿನ ಬೈಲುವದ್ದಿಗೇರಿ, ಕಾಕಾಬಾಳು, ವಡ್ರ ಹಳ್ಳಿ,ಗಾದಿಗನೂರು, ದೇವಸಮುದ್ರ ದೇವಲಾಪುರ ಸೇರಿದಂತೆ ತಾಲೂಕಿನ ಇತರೆ ಗ್ರಾಮಗಳಲ್ಲಿ ಕುರಿಗಳಿಗೆ ನೀಲಿನಾಲಿಗೆ ರೋಗ ಉಲ್ಬಣಗೊಂಡಿದೆ. 60ಕ್ಕೂ ಹೆಚ್ಚು ಕುರಿಗಳು ನೀಲಿನಾಲಿಗೆ ರೋಗಕ್ಕೆ ತುತ್ತಾದ ಹಿನ್ನಲೆಯಲ್ಲಿ ಕುರಿಗಾಹಿಗಳಿಗೆ ದಿಕ್ಕು ತೋಚದಂತಾಗಿದೆ.

ರೋಗ ಹತೋಟಿಗೆ ತರವಲ್ಲಿ ಪಶು ಚಿಕಿತ್ಸಾಲಯ ಸಂಪೂರ್ಣ ವಿಫ‌ಲವಾಗಿದೆ. ನಿತ್ಯ ಕುರಿಗಳು ಸಾಯುತ್ತಿದ್ದರೂ ಪಶು ವೈದ್ಯರು, ಎರಡೂ-ಮೂರು ಬಾರಿ ಮಾತ್ರ ಗ್ರಾಮ ಗ ಳಿಗೆ ಭೇಟಿ ನೀಡಿದ್ದು ಬಿಟ್ಟರೆ, ಇತ್ತ ಯಾರು ತಿರುಗಿ ನೋಡಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಬೈಲುವದ್ದಿಗೇರಿ ಗ್ರಾಮದ ಕೆ.ಎಸ್‌.ಹನುಮಂತಪ್ಪ,ಯರಿಸ್ವಾಮಿ, ಜಂಬಯ್ಯ, ಅಗಸರ ಕರಿಬಸವ, ಹೋಳಿಗೆ ಪಂಪಾಪತಿ, ಕಾಕಾಬಾಳು ಗ್ರಾಮದ ಸೊಂಟಿ ಬಸ ವಾರ, ವಡ್ರ ಹಳ್ಳಿ ಗ್ರಾಮದ ಮೂರ್ತಿ ಸೇರಿ ದಂತೆ ಗ್ರಾಮದ ಇತರೆ ಕುರಿ ಗಾಹಿ ಗಳ ಕುರಿ ಗಳು ನೀಲಿನಾಲಿಗೆ ರೋಗಕ್ಕೆ ತುತ್ತಾಗಿವೆ. ಇನ್ನು ನೂರಾರು ಕುರಿಗಳು ರೋಗದಿಂದ ಬಳಲುತ್ತಿವೆ.

ಇಂದೋ,ನಾಳೆಎಂಬಂತಾಗಿದೆ ಅವುಗಳ ಸ್ಥಿತಿ. ಪಶು ವೈದ್ಯರು ಬೆಂಗಳೂರಿನ ಹೆಬ್ಟಾಳದ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಸತ್ತ ಕುರಿಗಳ ರಕ್ತ ಮಾದರಿಯನ್ನು ಕಳ ಹಿಸಿದ್ದು, ವರದಿ ಬರುವುದಷ್ಟೇ ಬಾಕಿಯಿದೆ. ಮೂರು ವರ್ಷಕೊಮ್ಮೆ ಕಾಣಿಸಿಕೊಳ್ಳುವ ನೀಲಿನಾಲಿಗೆ ರೋಗಕ್ಕೆ ನಿರ್ದಿಷ್ಟವಾದ ಲಸಿಕೆ ಲಭ್ಯವಿಲ್ಲದ ಪರಿಣಾಮ ಕುರಿಗಳ ಸಾವಿನ ಸಂಖ್ಯೆ ದ್ವಿಗುಣವಾಗುತ್ತಿದೆ. ಈ ಬಾರಿ ತಾಲೂಕಿನಲ್ಲಿ ಹೆಚ್ಚು ಮಳೆಯಾದ ಹಿನ್ನ ಲೆಯಲ್ಲಿ ಸೊಳ್ಳೆ, ನೊಣ ಗಳು ಆಧಿಕವಾಗಿದೆ.

ಕುರುಡು ನೊಣ ಕಡಿತದಿಂದ ಕುರಿಗಳಿಗೆ ನೀಲಿ ನಾಲಿಗೆ ರೋಗಕಾಣಿಸಿಕೊಳ್ಳಲು ಕಾರಣವಾಗಿದೆ. ಸರ್ಕಾರಿ ಲಸಿಕೆ ತಯಾರಿಕೆ ಕೇಂದ್ರದಲ್ಲಿ ಪ್ರಸ್ತುತ ರೋಗ ನಿವಾರಣೆಗೆ ಲಸಿಕೆ ಲಭ್ಯವಿಲ್ಲದ ಕಾರಣ ಸದ್ಯಖಾಸಗಿ ಕೇಂದ್ರದಲ್ಲಿ ಲಸಿಕೆ ಖರೀದಿಗೆ ಸರ್ಕಾರ ಸೂಚನೆ ನೀಡಿದೆ ಎಂದು ಪಶುವೈದ್ಯ ಡಾ| ಬಸವ ರಾಜ ಬೆಣ್ಣಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.