![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಜಿ. ಪರಮೇಶ್ವರಪ್ಪ ಎಪಿಎಂಸಿ ಅಧ್ಯಕ್ಷ
Team Udayavani, Jun 1, 2020, 6:38 AM IST
![ಜಿ. ಪರಮೇಶ್ವರಪ್ಪ ಎಪಿಎಂಸಿ ಅಧ್ಯಕ್ಷ](https://www.udayavani.com/wp-content/uploads/2020/06/Ballary-tdy-1-620x372.jpg)
ಕೊಟ್ಟೂರು: ಕೊಟ್ಟೂರು ಕೃಷಿ ಉತ್ಪನ್ನ ಮಾರುಕಟ್ಟೆ ಚುನಾವಣೆಯಲ್ಲಿ ಇಲ್ಲಿನ ಜಿ. ಪರಮೇಶ್ವರಪ್ಪ ಅಧ್ಯಕ್ಷ ಸ್ಥಾನಕ್ಕೆ ಮತ್ತು ಎನ್.ವಿ. ತಮ್ಮಣ್ಣ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿ ಕಾರಿಯಾದ ಜಿ. ಅನಿಲ್ಕುಮಾರ ತಹಶೀಲ್ದಾರ್ ಕೊಟ್ಟೂರು ಪ್ರಕಟಪಡಿಸಿದರು.
ಕೊಟ್ಟೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಚುನಾವಣೆ ಶನಿವಾರ ಬೆಳಗ್ಗೆ 11ರ ಸುಮಾರಿಗೆ ಫಲಿತಾಂಶ ಪ್ರಕಟವಾಯಿತು. ಈ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕೆ ಜಿ. ಪರಮೇಶ್ವರಪ್ಪ 2 ನಾಮಪತ್ರ ಸಲ್ಲಿಸಿದ್ದರು. ಎಸ್. ಮಲ್ಲಿಕಾರ್ಜುನ ಹಾಗೂ ಕೆ.ಸಿದ್ದಪ್ಪ ಇವರು ಸೂಚಕರಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಎನ್.ವಿ. ತಮ್ಮಣ್ಣ ಇವರು ನಾಮಪತ್ರ ಸಲ್ಲಿಸಿದ್ದರು. ಇವರಿಗೆ ಜಿ. ಯಲ್ಲಪ್ಪ ಸೂಚಕರಾಗಿರುತ್ತಾರೆ. ಕೃಷಿ ಉತ್ಪನ್ನ ಮಾರುಕಟ್ಟೆಗೆ 14 ಜನ ಸದಸ್ಯರೊಳಗೊಂಡಂತೆ ರಚನೆಯಾಗಿದೆ.
ಅವಿರೋಧವಾಗಿ ಆಯ್ಕೆಯಾದ ಜಿ. ಪರಮೇಶ್ವರಪ್ಪ ಮತ್ತು ಎನ್.ವಿ. ತಮ್ಮಣ್ಣರವರನ್ನು ಇಲ್ಲಿನ ಸದಸ್ಯರನ್ನೊಳಗೊಂಡಂತೆ ಪ್ರಮುಖರು ಹೂವಿನ ಮಾಲೆ ಹಾಕುವುದರ ಮೂಲಕ ಸಂತಸ ವ್ಯಕ್ತಪಡಿಸಿ ಸಿಹಿ ಹಂಚಿದರು.
ಪಿಎಸ್ಐ ಕಾಳಿಂಗ, ಬೂದಿ ಶಿವಕುಮಾರ ಅಧ್ಯಕ್ಷರು, ಪ್ರಭಾರಿ ಕಾರ್ಯದರ್ಶಿಯಾದ ಎ.ಕೆ. ವೀರಣ್ಣ, ಶೆಟ್ಟಿ ಮಲ್ಲಿಕಾರ್ಜುನ, ತಿಪ್ಪೇಸ್ವಾಮಿ ಬೋರ್ವೆಲ್ ಚನ್ನಬಸವನಗೌಡ ಗುಂಡುಮುಣುಗು ತಿಪ್ಪೇಸ್ವಾಮಿ, ಎಂ.ಎಂ. ಜೆ. ಹರ್ಷವರ್ಧನ, ಸುಧಾಕರಗೌಡ, ಬಿ.ಡಿ. ಸೋಮಣ್ಣ, ರಾಜಣ್ಣ ನಾಗರಕಟ್ಟೆ ಮತ್ತಿತರಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.