ಹೊಸಪೇಟೆಯಲ್ಲಿ 2 ರೂ.ಗೆ ಸಿಗುತ್ತೆ ಊಟ!

ಜೈನ ಸಂಘದಿಂದ ಅನ್ನದಾಸೋಹ | ಮೂರು ದಿನ ಅನ್ನ, ಇನ್ನುಳಿದ ದಿನ ಚಪಾತಿಪಲ್ಯ

Team Udayavani, Sep 14, 2021, 8:05 PM IST

ಹೊಸಪೇಟೆಯಲ್ಲಿ 2 ರೂ.ಗೆ ಸಿಗುತ್ತೆ ಊಟ!

ಹೊಸಪೇಟೆ: 2 ರೂಪಾಯಿಗೆ ಟಿ-ಕಾಫಿ ಸಿಗದ ಕಾಲದಲ್ಲಿ ಇಲ್ಲಿನ ಜೈನ ‌ ಸಂಘ ‌ಪದಾಧಿಕಾರಿಗಳು ಬಡವರು ಹಾಗೂ ನಿರ್ಗತಿಕರಿಗೆ ಕೇವಲ ಎರಡು ರೂ.ಗೆ ಮಧ್ಯಾಹ್ನದ ಊಟ ನೀಡುವ ಮೂಲಕ ಹಸಿವು ನೀಗಿಸುವ ಕಾಯಕ ತೊಡಗಿದ್ದಾರೆ.

ಜೈನ ‌ ಸಂಘದಿಂದ ಶ್ರೀ ಮಹಾವೀರ್‌ ಜೈನ ಆಹಾರ್‌ ಸೇವಾ ಹೆಸರಿನಲ್ಲಿ ಕೇವಲ ಎರಡು ರೂ. ಗೆ ಮಧ್ಯಾಹ್ನ ಊಟ ನೀಡುತ್ತಿದ್ದಾರೆ. ಊಟದಲ್ಲಿ
ರುಚಿ ಹಾಗೂ ಗುಣಮಟ್ಟದ ಆಹಾರ ವಿತರಿಸಲು ಮೂರು ದಿನ ಚಿತ್ರಾನ್ನ,ಪೊಳಿಯೋಗರೆ,ಪಲಾವ್‌,ಮಸಾಲರೈಸ್‌,ಇನ್ನುಳಿದ ದಿನ ಚಪಾತಿ ಪಲ್ಲೆ ಅಥವಾ ರೊಟ್ಟಿ-ಪಲ್ಲೆ ವಿತರಿಸಲು ಪಟ್ಟಿ ತಯಾರಿಸಿದ್ದಾರೆ.

ಪ್ರಸ್ತುತ ‌ 100 ಜನರಿಗೆ ಸಾಕಾಗುವಷ್ಟು ಆಹಾರವನ್ನು ವಿತರಿಸುತ್ತಿರುವ ಸಂಘ, ಮುಂದಿನ ದಿನಗಳಲ್ಲಿ ಬೇಡಿಕೆಯಷ್ಟು ಆಹಾರ ‌ ತಯಾರಿಸಿ
ವಿತರಣೆ ಮಾಡಲು ಚಿಂತನೆ ನಡೆಸಿದೆ. ಹೋಟೆಲ್‌ ಮಾದರಿಯಲ್ಲಿ ಊಟ ಸರಬರಾಜು ಮಾಡುವ ಯೋಚನೆ ಕೂಡ ಇದೆ ಎಂದು ಜೈನ ‌ ‌ಸಮುದಾಯದ ಮುಖಂಡರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ:ಜೈಲಲ್ಲಿದ್ದಾರೆ ಮಾಫಿಯಾ, ಗ್ಯಾಂಗ್‌ಸ್ಟರ್‌ಗಳು : ಎಸ್‌ಪಿಗೆ ಪ್ರಧಾನಿ ಮೋದಿ ಲೇವಡಿ

ಪಾಳಿಯಲ್ಲಿ ಸೇವೆ: ಜೈನ ಸಮುದಾಯದಲ್ಲಿ ಬಹುತೇಕ ಉದ್ಯಮಿಗಳೇ ಇದ್ದಾರೆ.ಮಧ್ಯಾಹ್ನ ಒಂದು ಗಂಟೆ ಕಾಲ ಊಟ ವಿತರಣೆ ಸೇವೆ ಮಾಡಲು 30 ಜನರ ತಂಡವೊಂದನ್ನು ರಚನೆ ಮಾಡಿದ್ದಾರೆ.ಪ್ರತಿದಿನ ತಯಾರಿಸುವ ಆಹಾರಕ್ಕೆ 3500 ರೂ. ವೆಚ್ಚ ತಗಲುತ್ತದೆ.ಇದಕ್ಕೆ ಸದ್ಯ ಜೈನ ಸಮುದಾಯ 4-5 ಮುಖಂಡರು 6 ತಿಂಗಳವರೆಗೆ ಪೂರ್ಣ ಪ್ರಮಾಣದ ಖರ್ಚು ಭರಿಸಲು ಮುಂದೆ ಬಂದಿದ್ದಾರೆ. ನಂತರ ಇತರೆ
ಮುಖಂಡರು ನಿರ್ವಹಣೆ ವೆಚ್ಚ ಭರಿಸಲು ಸಿದ್ಧರಿದ್ದಾರೆ. ಜನ್ಮದಿನ ಹಾಗೂ ವಿಶೇಷ ದಿನಗಳಲ್ಲಿ ದಾನಿಗಳು ಊಟದ ಸೇವೆ ಮಾಡಲು ಅವಕಾಶವಿದೆ ಎಂದು ಸಂಘ ತಿಳಿಸಿದೆ.

ಜೈನ ಸಂಘದಹೆಸರಿನಲ್ಲಿಕೇವಲ 2 ರೂ.ಗೆ ಬಡ ಜನರಿಗೆಊಟ ನೀಡಲಾಗುತ್ತಿದೆ. ಈ ಸೇವೆಯಲ್ಲಿ ನಾವು ಯಾವುದೇ ಪ್ರಚಾರ ಪಡೆಯಲು ಇಚ್ಛಿಸುವುದಿಲ್ಲ. ಮುಂದಿನ ದಿನಗಳಲ್ಲಿ ಇನ್ನೂಹೆಚ್ಚಿನ ಮಟ್ಟದಲ್ಲಿ ಜನಸಾಮಾನ್ಯರಿಗೆ ಸೇವೆ ಮಾಡುವ ಗುರಿ ಹೊಂದಲಾಗಿದೆ.
-zಜೈನ ಸಂಘದಮುಖಂಡ, ಹೊಸಪೇಟೆ

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.