ಬಳ್ಳಾರಿ : ಮಂಗ ನುಂಗಿದ್ದ ದೈತ್ಯ ಹೆಬ್ಬಾವು ದಾರುಣ ಸಾವು
Team Udayavani, Jul 6, 2017, 5:05 PM IST
ಕಂಪ್ಲಿ: ಇಲ್ಲಿನ ಕೋಟೆ ಕೋತಿಯೊಂದನ್ನು ನುಂಗಿದ್ದ 12 ಅಡಿ ಉದ್ದದ ದೈತ್ಯ ಹೆಬ್ಬಾವು ಕುಡುಗೋಲಿನಿಂದ ಗಾಯಗೊಂಡು ದಾರುಣವಾಗಿ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
ವರದಿಯಾದಂತೆ 12 ಅಡಿ ಉದ್ದದ ಹೆಬ್ಬಾವು ಕೋತಿಯನ್ನು ನುಂಗಿದ್ದು , ಈ ವೇಳೆ ವ್ಯಕ್ತಿಯೊಬ್ಬರು ಕುಡುಗೋಲಿನಿಂದ ತಿವಿದಿದ್ದಾರೆ ಎಂದು ವರದಿಯಾಗಿದ್ದು, ಹೆಬ್ಬಾವು ಮರದಿಂದ ಬಿದ್ದು ಸಾವನ್ನಪ್ಪಿದೆ.
ಸ್ಥಳಕ್ಕೆ ನೂರಾರು ಕುತೂಹಲಿಗಳು ಆಗಮಿಸಿ ಹೆಬ್ಬಾವನ್ನು ವೀಕ್ಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ