ಪ್ರತ್ಯೇಕ ಕುಡಿಯುವ ನೀರಿನ ಯೋಜನೆಗೆ ಅನುದಾನ


Team Udayavani, Aug 25, 2020, 6:22 PM IST

ಪ್ರತ್ಯೇಕ ಕುಡಿಯುವ ನೀರಿನ ಯೋಜನೆಗೆ ಅನುದಾನ

ಸಾಂದರ್ಭಿಕ ಚಿತ್ರ

ಮರಿಯಮ್ಮನಹಳ್ಳಿ: ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಗೆ ತರುವುದು ನನ್ನ ಜವಾಬ್ದಾರಿ ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಎಸ್‌.ಭೀಮಾನಾಯ್ಕ ಹೇಳಿದರು.

ಅವರು ಸೋಮವಾರ ತುಂಗಭದ್ರಾ ಡ್ಯಾಂ ಹಿನ್ನೀರಿನಲ್ಲಿ ಸ್ಥಾಪಿಸಲಾಗುತ್ತಿರುವ ಪಾವಗಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಾಕ್‌ಹೋಲ್‌ ಸ್ಥಳ ವೀಕ್ಷಿಸಿ ನಂತರ ಮರಿಯಮ್ಮನಹಳ್ಳಿ ಪಟ್ಟಣದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಮರಿಯಮ್ಮನಹಳ್ಳಿ ಪಟ್ಟಣಕ್ಕೆ ಪ್ರತ್ಯೇಕ ಕುಡಿಯುವ ನೀರಿನ ಯೋಜನೆ ಜಾರಿಗೆ ತರಲು ಈಗಾಗಲೇ 10.50 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ. ಇದಕ್ಕೆ ಬೇರೆ ಬೇರೆ ಅನುದಾನದ ಹಣವನ್ನು ಬದಲಾಯಿಸಿ ಬಳಸಲಾಗುವುದು. ಇನ್ನು 4-5 ಕೋಟಿ ರೂ. ಅನುದಾನದ ಅಗತ್ಯವಿದೆ ಅದನ್ನೂ ಮುಂದೆ ಬಿಡುಗಡೆ ಮಾಡಲಾಗುವುದು. ನಾಳೆಯೊಳಗೆ ಕುಡಿಯುವ ನೀರಿನ ಯೋಜನೆಯ ಗ್ರಾವಿಟಿ ಪಾಯಿಂಟ್‌ ನಿಗದಿಪಡಿಸಿ ಪಟ್ಟಣದ ಹೊರವಲಯದಲ್ಲಿ ವೆಂಕಟಾಪುರ ರಸ್ತೆ ಬದಿಯಲ್ಲಿನ ಸರಕಾರಿ ಜಾಗದಲ್ಲಿ ಸುಮಾರು 9 ಎಕರೆ ಜಮೀನಿನಲ್ಲಿ μಲ್ಟರ್‌ ಬಡ್‌ ನಿರ್ಮಾಣಕ್ಕೆಮೀಸಲಿಡಲು ಜಿಲ್ಲಾಧಿಕಾರಿಗಳಿಗೆ ಮನವಿ  ಮಾಡಲಾಗುವುದು ಎಂದರು.

ನನ್ನ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ಸಂವಿಧಾನಬದ್ಧವಾಗಿ ಹಣಕಾಸು ತರುವ ಜವಾಬ್ದಾರಿ ನನಗಿರುತ್ತದೆ. ಆದರೆ ಮಾಜಿ ಶಾಸಕರು, ಕೆಲ ಯುವ ಮುಖಂಡರು ಜನರನ್ನು ಹಾದಿ ತಪ್ಪಿಸುತ್ತಿದ್ದಾರೆ. ಈಗ ನಡೆಯುತ್ತಿರುವ ಯೋಜನೆಯಲ್ಲಿ ಪಟ್ಟಣಕ್ಕೆ ಕುಡಿಯುವ ನೀರನ್ನುಒದಗಿಸಲಾಗುವುದಿಲ್ಲ. ಜನರಿಗೆ ಸುಳ್ಳು ಹೇಳಿ ಪಾವಗಡ ಯೋಜನೆಯಲ್ಲಿ ಪಟ್ಟಣಕ್ಕೆ ನೀರು ಕೊಡಿಸುತ್ತೇವೆ ಅಂತ ಜನರನ್ನು ಹುರಿದುಂಬಿಸಿ ಹೋರಾಟ ಮಾಡಲು ಹೊರಟಿದ್ದಾರೆ. ಹೋರಾಟ ಎಲ್ಲರ ಹಕ್ಕು ಆದರೆ ಜನರಿಗೆ ಸುಳ್ಳು ಮಾಹಿತಿ ನೀಡಬಾರದು ಎಂದರು. ಈ ಸಂದರ್ಭದಲ್ಲಿ ನಗರನೀರು ಸರಬರಾಜು ಇಲಾಖೆಯ ಎ.ಇ.ಇ. ಮಲ್ಲಿಕಾರ್ಜುನ ಪಾಟೀಲ್‌, ಪಪಂ ಮುಖ್ಯಾಧಿಕಾರಿ ಉದಯಸಿಂಗ್‌, ಕೆಪಿಸಿಸಿ ಕಂದಾಯ ನಿರೀಕ್ಷಕ ಅಂದಾನಗೌಡ, ಸದಸ್ಯರಾದ ಕುರಿ ಶಿವಮೂರ್ತಿ, ತಾಪಂ ಮಾಜಿ ಸದಸ್ಯ ಸೋಮಣ್ಣ ಉಪ್ಪಾರ, ಮಾಜಿ ಕೆಪಿಸಿಸಿ ಸದಸ್ಯ ಬೋಸಪ್ಪ, ಎನ್‌. ಸತ್ಯನಾರಾಯಣ, ಡಿ. ರಾಘವೇಂದ್ರಶೆಟ್ಟಿ, ಎಂ. ವಿಶ್ವನಾಥ ಶೆಟ್ಟಿ, ಸತ್ಯನಾರಾಯಣ ಶೆಟ್ಟಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಆದಿಮನಿಹುಸೇನ್‌ ಭಾಷಾ, ಎಸ್‌.ನವೀನ್‌, ಆನಂದ ವಸ್ತ್ರದ, ಡಿ.ಎಸ್‌. ಎಸ್‌. ಮಂಜುನಾಥ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.