ಸುಟ್ಟ ವಿದ್ಯುತ್ಪರಿವರ್ತಕ: ಜನರ ಪರದಾಟ
Team Udayavani, May 21, 2018, 12:21 PM IST
ಸಂಡೂರು: ವಿದ್ಯುತ್ ಪರಿವರ್ತಕ ಆಕಸ್ಮಿಕವಾಗಿ ಸುಟ್ಟು ವಿದ್ಯುತ್ ವ್ಯತ್ಯಯವಾಗಿ ಜನರು ಪರದಾಡಿದ ಘಟನೆಗಳು ನಡೆದವು. ಪಟ್ಟಣದ ಯಾವುದೇ ಕಂಪ್ಯೂಟರ್ ಬ್ರೌಸಿಂಗ್ ಕೇಂದ್ರಗಳು ಮುಚ್ಚಲ್ಪಟ್ಟಿದ್ದವು. ಮನೆಗಳಲ್ಲಿ ಟಿವಿಗಳು ಬಂದಾದರೆ, ಮತ್ತೆ ಕೆಲವು ಕಡೆಗಳಲ್ಲಿ ಕುಡಿಯುವ ನೀರಿಗೂ ಸಹ ಪರದಾಡುವ ಸ್ಥಿತಿ ಉಂಟಾಗಿತ್ತು. ಆಶ್ರಯ ಕಾಲೋನಿ, ಕೃಷ್ಣಾನಗರ, ಲಕ್ಷ್ಮೀಪುರ ಗ್ರಾಮಗಳಲ್ಲಿ ನೀರಿನ ಕೊರತೆ ಉಂಟಾಗಿತ್ತು. ಇದರಿಂದ ನಾಗರಿಕರು ಕೆಇಬಿ ಸಿಬ್ಬಂದಿಗೆ ಹಿಡಿಶಾಪ ಹಾಕಿದರು.
ಕೆಇಬಿ ಕಚೇರಿಗೆ ಹಲವು ಬಾರಿ ದೂರವಾಣಿ ಕರೆ ಮಾಡಿದರೂ ಸ್ವೀಕರಿಸುವವರೇ ಇಲ್ಲ. ವಿದ್ಯುತ್ ಕಚೇರಿಗೆ ದೌಡಾಯಿಸಿದ ಸಾರ್ವಜನಿಕರು ಭೇಟಿ ಮಾಡಿ ವಿಚಾರಿಸಿದರು. ಆಗ ಅಧಿಕಾರಿಗಳು ವಿದ್ಯುತ್ ಪರಿವರ್ತಕ ದುರಸ್ತಿಯಾದ ತಕ್ಷಣ ವಿದ್ಯುತ್ ಪೂರೈಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ