ಮಕ್ಕಳಿಗೆ ಮಾರ್ಗದರ್ಶನ ಮುಖ್ಯ


Team Udayavani, Nov 13, 2020, 9:17 PM IST

ಮಕ್ಕಳಿಗೆ ಮಾರ್ಗದರ್ಶನ ಮುಖ್ಯ

ಬಳ್ಳಾರಿ: ನಗರದ ರಾವ್‌ ಬಹದ್ದೂರ್‌ ವೈ ಮಹಾಬಲೇಶ್ವರಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳ ಪ್ರಾಜೆಕ್ಟ್ಗಳಿಗೆ ರಾಜ್ಯ ಸರ್ಕಾರದ ಮಾಹಿತಿ, ಜೈವಿಕ ಮತ್ತು ವಿಜ್ಞಾನ ತಂತ್ರಜ್ಞಾನ ವಿದ್ಯಾನ್ಮಾನ ಇಲಾಖೆಯು ಕರ್ನಾಟಕ ಇನ್ನೋವೇಷನ್‌ ಆ್ಯಂಡ್‌ ಟೆಕ್ನಾಲಜಿ ಸೊಸೈಟಿ (ಕೆಐಟಿಎಸ್‌-ಕಿಟ್ಸ್‌) ಮೂಲಕ ಅನುದಾನ ನೀಡಿದೆ.

ಈ ಕುರಿತು ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಜೆ.ಎಸ್‌. ಬಸವರಾಜ ಮಾತನಾಡಿ, ಇಂದಿನ ಯುವ ವಿದ್ಯಾರ್ಥಿ ವೃಂದದವರಲ್ಲಿ, ಪ್ರತಿ ಒಬ್ಬರು ಕನಿಷ್ಟ ಒಂದು ಹೊಸ ಆವಿಷ್ಕಾರ ಮಾಡಬಲ್ಲರು. ಸಾವಿರಾರು ಹೊಸ ಉದ್ಯಮಗಳನ್ನು ವಿವಿಧ ಕ್ಷೇತ್ರಗಳಲ್ಲಿ ಭಾರತ ದೇಶಕ್ಕೆ ನೀಡಬಲ್ಲರು. ಉದ್ಯೋಗಾರ್ಥಿ ಆಗಬೇಡಿ, ದೇಶದ ಜನತೆಗೆ ಉದಯ ಸೂರ್ಯನಂತೆ ಹಲವಾರು ವಿಧವಾದ ಉದ್ಯೋಗ ಕಿರಣ ನೀಡುವಂತಾಗಿರಿ ಎಂದು ಸಲಹೆ ನೀಡಿದರು.

ರಾಜ್ಯ ಸರ್ಕಾರ ಮಾಹಿತಿ, ಜೈವಿಕ, ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆಯ ಕರ್ನಾಟಕ ಇನ್ನೋವೇಷನ್‌ಆ್ಯಂಡ್‌ ಟೆಕ್ನಾಲಜಿ ಸೊಸೈಟಿ (ಕೆಐಟಿಎಸ್‌-ಕಿಟ್ಸ್‌ ) ಮೂಲಕ  ಡಾ. ಸಂಧ್ಯಾ ಅವಣೇಕರ್‌, ಮೋಹನ್‌ ಮಾತನಾಡಿ, ಭಾರತ ದೇಶವು ಮುಂದಿನ ದಶಕಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಹಲವಾರು ಹೊಸ ಯೋಜನೆ ರೂಪಿಸಲು ಮುಂದಾಗಿದೆ.ಆ ಅವಕಾಶ ಬಳಸಿಕೊಳ್ಳಬೇಕು ಎಂದರು.

ಕಾಲೇಜಿನ  ಸಿವಿಲ್‌, ಮೆಕ್ಯಾನಿಕಲ್‌, ಇಲೆಕ್ಟ್ರಿಕಲ್‌, ಕಂಪ್ಯೂಟರ್‌ ಸೈನ್ಸ್‌, ಇಂಜಿನಿಯರಿಂಗ್‌ ವಿಭಾಗಗಳ ವಿದ್ಯಾರ್ಥಿ ವೃಂದದವರಿಗೆ ರಾಜ್ಯ ಸರ್ಕಾರ ಒಟ್ಟು 19,46,500 ರೂ. ಅನುದಾನ ಬಿಡುಗಡೆಗೊಳಿಸಿದೆ. ಈ ಕುರಿತು ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಸಂಧ್ಯಾ ಅವಣೇಕರ್‌, ಮೋಹನ್‌,ಪ್ರಾಚಾರ್ಯ ಡಾ. ಕುಪ್ಪಗಲ್‌ ವೀರೇಶ್‌, ಉಪ ಪ್ರಾಚಾರ್ಯ ಡಾ. ಟಿ.ಹನುಮಂತರೆಡ್ಡಿ, ಡಾ. ಸವಿತಾ ಸೊನೋಳಿ, ಅಕಾಡೆಮಿಕ್‌ ಡೀನ್‌ ಡಾ. ಎಚ್‌.ಗಿರೀಶ್‌, ಪರೀûಾ ವಿಭಾಗದ ಡೀನ್‌ ಡಾ. ಬಿ.ಶ್ರೀಪತಿ, ಆರ್‌ವೈಎಂಇಸಿ, ಕೆಐಟಿಎಸ್‌-ಕಿಟ್ಸ್ ನ ಸಂಯೋಜಕ ಡಾ. ಎನ್‌.ಕೊಟ್ರೋಶ್‌, ಕೆ.ಎಸ್‌.ವಿನಯ್‌ ಕುಮಾರ್‌, ಎಲ್ಲಾ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು ಭಾಗವಹಿಸಿದ್ದರು. ಪ್ರಾಂಶುಪಾಲ ಡಾ.ಕುಪ್ಪಗಲ್‌ ವೀರೇಶ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.