ಸ್ವಯಂ ಜಾಗೃತರಾಗಬೇಕಿದೆ ಜನ


Team Udayavani, Jun 25, 2020, 4:38 PM IST

25-June-21

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹಗರಿಬೊಮ್ಮನಹಳ್ಳಿ: ಕೋವಿಡ್ ವೈರಸ್‌ ನಿಂದಾಗಿ ಇಡೀ ವಿಶ್ವವೇ ತಲ್ಲಣಗೊಂಡಿದೆ. ಕಣ್ಣಿಗೆ ಕಾಣದ ವೈರಸ್‌ ವಿರುದ್ಧ ನಾವೆಲ್ಲ ಹೋರಾಡಬೇಕಿದೆ ಎಂದು ಕಿರಾಣಿ ವರ್ತಕರ ಸಂಘದ ಅಧ್ಯಕ್ಷ ಬಸವರೆಡ್ಡಿ ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದ ಬಳಿ ಪುರಸಭೆ ಸಹಯೋಗದೊಂದಿಗೆ ಕಿರಾಣಿ ವರ್ತಕರ ಸಂಘದಿಂದ ನಡೆದ ಕೋವಿಡ್ ಜನಜಾಗೃತಿ ಕಾರ್ಯಕ್ರಮಕ್ಕೆ ಸ್ಯಾನಿಟೈಸರ್‌ ಸಿಂಪಡಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್ ಮದ್ದಿಲ್ಲದ ಮಹಾಮಾರಿಯಾಗಿದೆ ಆದ್ದರಿಂದ ಸಾರ್ವಜನಿಕರು ಸ್ವಯಂ ಜಾಗೃತಿ ಹೊಂದಬೇಕು ಎಂದರು. ಜೂ.25ರಂದು ನಡೆಯುವ ಎಸ್ಸೆಎಸ್ಸೆಎಲ್‌ಸಿ ಪರೀಕ್ಷಾ ಕೇಂದ್ರಗಳಿಗೂ ಸಹ ಸ್ಯಾನಿಟೈಸರ್‌ ಸಿಂಪಡಣೆ ಮಾಡುತ್ತೇವೆ ಎಂದು ತಿಳಿಸಿದರು.

ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಗಂಗಣ್ಣ ಮಾತನಾಡಿ, ಕೋವಿಡ್ ತಡೆಗಟ್ಟಲು ಸರಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು. ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಮಾತನಾಡಿದರು. ಕಿರಾಣಿ ವರ್ತಕರ ಸಂಘದ ಉಪಾಧ್ಯಕ್ಷ ರೂಪಾರಾಂಜೀ, ಕಾರ್ಯದರ್ಶಿ ಕುಮಾರ್‌, ಖಜಾಂಚಿ ಸಂದೀಪ್‌, ಕೊಟ್ರೇಶ್‌, ವೀರಯ್ಯ ಸ್ವಾಮಿ, ವಿಕ್ರಮ್‌, ವಿವಿಧ ವರ್ತಕರು, ಪರಿಸರ ಅಭಿಯಂತ ಜಗದೀಶ, ನೈರ್ಮಲ್ಯ ಮೇಸ್ತ್ರಿ ವೀರಣ್ಣ, ಪ್ರಭಾಕರ, ಆರೋಗ್ಯಾಧಿಕಾರಿ ಶಶಿಭೂಷಣ್‌ ಹಿರೇಮಠ, ನಾಗರತ್ನ, ಜಯಲಕ್ಷ್ಮಿ ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.