ಸ್ಯಾನಿಟೈಸರ್‌ ಟನಲ್‌ ಬಂದ್‌ ಸರಿಯಲ್ಲ: ನಾಯ್ಕ


Team Udayavani, May 1, 2020, 5:24 PM IST

1-May–32

ಹಗರಿಬೊಮ್ಮನಹಳ್ಳಿ: ಪಟ್ಟಣದ ಹಳೇ ಹಗರಿಬೊಮ್ಮನಹಳ್ಳಿಯಲ್ಲಿ ಶಾಸಕ ಎಸ್‌.ಭೀಮನಾಯ್ಕ ಅವರು ಬಡವರಿಗೆ ಭೀಮಸೇವೆ ಆಹಾರ ಕಿಟ್‌ ವಿತರಿಸಿದರು.

ಹಗರಿಬೊಮ್ಮನಹಳ್ಳಿ: ಲಾಕ್‌ಡೌನ್‌ ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಡು ಬಡವರಿಗೆ ಯಾರೇ ಆಹಾರದ ಕಿಟ್‌ ವಿತರಿಸಿದರೂ ಸ್ವಾಗತಾರ್ಹ. ಇನ್ನು ಜಿಲ್ಲಾಧಿಕಾರಿ ಮಾಜಿ ಶಾಸಕರ ಮಾತು ಕೇಳಿ ಟನಲ್‌ಗ‌ಳನ್ನು ಬಂದ್‌ ಮಾಡಿಸಿರುವುದು ಬೇಸರ ತರಿಸಿದೆ ಎಂದು ಶಾಸಕ ಭೀಮಾನಾಯ್ಕ ಹೇಳಿದರು.

ಹಳೇ ಹಗರಿಬೊಮ್ಮನಹಳ್ಳಿಯಲ್ಲಿ ಭೀಮಸೇವೆ ಆಹಾರ ಕಿಟ್‌ ವಿತರಿಸಿದ ನಂತರ ಅವರು ಮಾತನಾಡಿದರು. ಕೋವಿಡ್ ವೈರಸ್‌ ತಡೆಯುವ ಹಿನ್ನೆಲೆಯಲ್ಲಿ ಸ್ಯಾನಿಟೈಸರ್‌ ಟನಲ್‌ ಗಳನ್ನು ಕ್ಷೇತ್ರದಲ್ಲಿ ನಿರ್ಮಾಣ ಮಾಡಲಾಗಿದೆ. ಆದರೆ, ಜಿಲ್ಲಾಧಿಕಾರಿ ಮಾಜಿ ಶಾಸಕರ ಮಾತು ಕೇಳಿ ಟನಲ್‌ ಗಳನ್ನು ಬಂದ್‌ ಮಾಡಿಸಿರುವುದು ಬೇಸರ ತರಿಸಿದೆ. ವೈದ್ಯರ ಸಲಹೆ ಮೇರೆಗೆ ಟನಲ್‌ ಪ್ರಾರಂಭಿಸಲಾಗಿದೆ. ಜಿಲ್ಲಾಧಿಕಾರಿಗಳು ಟನಲ್‌ಗ‌ಳನ್ನು ಯಾಕೆ ಬಂದ್‌ ಮಾಡಿಸಿದ್ದಾರೆ ಎಂಬುದರ ಸ್ಪಷ್ಟೀಕರಣ ನೀಡಬೇಕು ಎಂದರು.

ಬಿಜೆಪಿ ಶಾಸಕರೇ ಅವರವರ ಕ್ಷೇತ್ರದಲ್ಲಿ ಟನಲ್‌ಗ‌ಳನ್ನು ಮಾಡಿರುವುದನ್ನು ಮಾಜಿ ಶಾಸಕರು ತಿಳಿದುಕೊಳ್ಳಬೇಕು. ಟೀಕೆಯಲ್ಲಿ ಕಾಲಹರಣ ಮಾಡುತ್ತಿರುವ ಮಾಜಿ ಶಾಸಕರು ಕ್ಷೇತ್ರದ ಜನತೆಗೆ ನೆರವು ನೀಡಲು ಮುಂದಾಗಬೇಕು. ಕ್ಷೇತ್ರದ ಎಲ್ಲೆಡೆ ಕಾಂಗ್ರೆಸ್‌ ಮುಖಂಡರು ಆಹಾರದ ಕಿಟ್‌ ವಿತರಿಸುತ್ತಿದ್ದಾರೆ. ಬಿಜೆಪಿಯವರು ಬಡವರ ಬಗ್ಗೆ ಕಾಳಜಿ ತೋರಬೇಕು. ಮುಂದಿನ ದಿನಗಳಲ್ಲಿ ದೇವಸ್ಥಾನದ ಅರ್ಚಕರಿಗೆ, ಮುಸ್ಲಿಂ ಗುರುಗಳಿಗೆ, ಪಾದ್ರಿಗಳಿಗೆ ಆಹಾರದ ಕಿಟ್‌ ವಿತರಿಸಲಾಗುವುದು ಎಂದರು.

ಮಹಿಳಾ ಒಕ್ಕೂಟದ ಅಧ್ಯಕ್ಷೆ ಗೀತಾಬಾಯಿ ಭೀಮನಾಯ್ಕ, ಬ್ಲಾಕ್‌ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಯಶೋದಾ ಮಂಜುನಾಥ, ಪುರಸಭೆ ಸದಸ್ಯೆ ಕವಿತಾ ಹಾಲ್ದಾಳ್‌, ನಿರ್ದೇಶಕ
ಹುಡೇದ್‌ ಗುರುಬಸವರಾಜ, ವಿಜಯಕುಮಾರ್‌, ಎಚ್‌. ಉಮಾಪತಿ, ತ್ಯಾವಣಗಿ ಕೊಟ್ರೇಶ, ಆರ್‌. ಕೇಶವರೆಡ್ಡಿ, ಕನ್ನಿಹಳ್ಳಿ ಚಂದ್ರಶೇಖರ, ಬಾಲಕೃಷ್ಣ ಬಾಬು, ಹೆಗ್ಡಾಳ್‌ ಶ್ರೀನಿವಾಸ ಇತರರಿದ್ದರು

ಟಾಪ್ ನ್ಯೂಸ್

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.