ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ವಿರೋಧ


Team Udayavani, May 23, 2020, 3:34 PM IST

23-May-15′

ಹಗರಿಬೊಮ್ಮನಹಳ್ಳಿ: ಕಾರ್ಮಿಕ ವಿರೋಧಿ ನೀತಿ ಕೈಬಿಡುವಂತೆ ಒತ್ತಾಯಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಹಗರಿಬೊಮ್ಮನಹಳ್ಳಿ: ಕೋವಿಡ್ ವೈರಸ್‌ ಪರಿಣಾಮ ಲಾಕ್‌ಡೌನ್‌ನಿಂದಾಗಿ ಸಂತ್ರಸ್ತರಾದ ಅಸಂಘಟಿತ ಕಾರ್ಮಿಕರಿಗೆ ಮಾಸಿಕ 10ಸಾವಿರ ರೂ.ಸಹಾಯಧನ ಮತ್ತು ಆಹಾರ ಸಾಮಾಗ್ರಿ ವಿತರಿಸಬೇಕು ಎಂದು ಗ್ರಾಕೂಸ್‌ ಸಂಘಟನೆಯ ಸಂಚಾಲಕಿ ಎಂ.ಬಿ.ಕೊಟ್ರಮ್ಮ ಆಗ್ರಹಿಸಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿ ಮುಂಭಾಗ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಪದಾಧಿಕಾರಿಗಳು ಕಾರ್ಮಿಕ ಕಾಯ್ದೆಗಳ ಅಮಾನತು ವಿರೋಧಿಸಿ ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ವಲಸೆ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಕಲ್ಪಿಸಬೇಕು. ರಾಜ್ಯದಲ್ಲಿ ಕಾರ್ಮಿಕ ಕಾನೂನು ಸುಗ್ರಿವಾಜ್ಞೆ ತಡೆಯೊಡ್ಡಬೇಕು. ಹಮಾಲಿ ಕಾರ್ಮಿಕರಿಗೆ ಮಾರಕವಾದ ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈಬಿಡಬೇಕು ಎಂದು ಒತ್ತಾಯಿಸಿದರು. ತಹಶೀಲ್ದಾರ್‌ ಆಶಪ್ಪ ಪೂಜಾರ್‌ಗೆ ಮನವಿ ಸಲ್ಲಿಸಿದರು. ಸಂಘಟನೆ ಮುಖಂಡರಾದ ಅಕ್ಕಮಹಾದೇವಿ, ಹನುಮಂತಪ್ಪ, ಆನಂದಗೌಡ, ತ್ರಿವೇಣಿ, ಕೊಟ್ರೇಶ, ಗೋಣಿಬಸಪ್ಪ, ಯಮುನಪ್ಪ ಇತರರಿದ್ದರು.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Bellary; Indefinite strike by Lorry Owners Association

Bellary; ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

14-siruguppa

Siruguppa: ಅಕ್ರಮ ಗಾಂಜಾ; 2 ದ್ವಿಚಕ್ರ ವಾಹನ ವಶ, 5 ಆರೋಪಿಗಳ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.