ಕೋಳಿಫಾರಂ ಮುಚ್ಚಿಸಲು ಮಹಿಳೆಯರ ಒತ್ತಾಯ


Team Udayavani, May 21, 2020, 12:40 PM IST

21-May-09

ಹಗರಿಬೊಮ್ಮನಹಳ್ಳಿ: ಕ್ಯಾತಯನಮರಡಿ ಒಬಳಾಪುರ ಗ್ರಾಮದ ಮಹಿಳೆಯರು ಕೋಳಿಫಾರಂ ಮುಚ್ಚಿಸುವಂತೆ ತಹಶೀಲ್ದಾರ್‌ರನ್ನು ಒತ್ತಾಯಿಸಿದರು.

ಹಗರಿಬೊಮ್ಮನಹಳ್ಳಿ: ತಾಲೂಕಿನ ಕ್ಯಾತಯನಮರಡಿ, ಒಬಳಾಪುರ ಗ್ರಾಮದ ಮಧ್ಯಭಾಗದಲ್ಲಿರುವ ಕೋಳಿ ಫಾರಂನಿಂದಾಗಿ ನೊಣಗಳ ಹಾವಳಿ ಹೆಚ್ಚಾಗಿದ್ದು ಕೂಡಲೇ ಕೋಳಿಫಾರಂ ಬಂದ್‌ ಮಾಡಿ ಎಂದು ಎರಡು ಗ್ರಾಮಗಳ ಮಹಿಳೆಯರು, ಯುವಕರು ತಹಶೀಲ್ದಾರ್‌ ಕಚೇರಿ ಬಳಿ ಪ್ರತಿಭಟಿಸಿದರು.

ನೊಣಗಳ ಕಾಟದಿಂದ ಬದುಕಲು ಸಾಧ್ಯವಿಲ್ಲ ಸಾರ್‌, ನನಗೆ, ನನ್ನ ಮಕ್ಕಳಿಗೆ, ಮೊಮ್ಮಕ್ಕಳಿಗೆ ಸ್ವಲ್ಪ ವಿಷ ಕೊಟ್ಟಿಬಿಡಿ ಸಾರ್‌ ಇಲ್ಲೇ ಸತ್ತು ಹೋಗ್ತಿವಿ ಎಂದು ಕ್ಯಾತಯನಮರಡಿ ಗ್ರಾಮದ ಅಜ್ಜಿ ನೀಲಮ್ಮ ತಹಶೀಲ್ದಾರ್‌ ಆಶಪ್ಪ ಪೂಜಾರ್‌ ಬಳಿ ಸಂಕಷ್ಟವನ್ನು ತೋಡಿಕೊಂಡಳು. ನೊಣಗಳ ಕಾಟವನ್ನು ಇತ್ತೀಚೆಗೆ ಗ್ರಾಮಸ್ಥರು ಶಾಸಕರ ಬಳಿ ಹೇಳಿಕೊಂಡಾಗ ಶಾಸಕರು ಎರಡು ಗ್ರಾಮಗಳಿಗೆ ಭೇಟಿನೀಡಿ ಜನರ ಸಂಕಷ್ಟವನ್ನು ಆಲಿಸಿ ಕೂಡಲೇ ಕೋಳಿಫಾರಂ ಬಂದ್‌ ಮಾಡುವಂತೆ ಆದೇಶಿಸಿದ್ದರು. ಶಾಸಕರ ಆದೇಶಕ್ಕೂ ಕಿಮ್ಮತ್ತು ಕೊಡದೆ ಕೋಳಿಫಾರಂನವರು ಮುಂಭಾಗದ ಗೇಟ್‌ನ್ನು ಬಂದ್‌ ಮಾಡಿ ಹಿಂಬದಿಯಲ್ಲಿ ಓಪನ್‌ ಮಾಡಿಕೊಂಡು ಫಾರಂ ನಡೆಸುತ್ತಿದ್ದಾರೆ. ಕೋಳಿಫಾರಂ ಮಾಲೀಕರ ಪರವಾಗಿ ಕಾಣದ ಕೈಗಳು ಹೆಚ್ಚು ಕೆಲಸ ಮಾಡುತ್ತಿವೆ ಎಂದು ಗ್ರಾಮದ ಮಾರುತಿ, ಪ್ರಕಾಶ್‌ ಬೇಸರದಿಂದ ತಹಶೀಲ್ದಾರ್‌ಗೆ ತಿಳಿಸಿದರು.

ತಹಶೀಲ್ದಾರ್‌ ಆಶಪ್ಪ ಪೂಜಾರ್‌ ಪ್ರತಿಕ್ರಿಯಿಸಿ, ಶಾಸಕರು ಭೇಟಿ ನೀಡಿದ ದಿನದಂದೆ ಸಹಾಯಕ ಆಯುಕ್ತರ ಆದೇಶದಂತೆ ಕೋಳಿಫಾರಂ ಬಂದ್‌ ಮಾಡಲಾಗಿತ್ತು. ನಮಗೆ ತಿಳಿಯದಂತೆ ಪುನಃ ಪ್ರಾರಂಭಿಸಿರುವುದು ಆದೇಶವನ್ನು ಧಿಕ್ಕರಿಸಿದಂತಾಗಿದೆ. ಕೂಡಲೇ ಕೋಳಿಫಾರಂ ಮಾಲೀಕರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. 50ಕ್ಕೂ ಹೆಚ್ಚು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.