ಹಂಪಿಗೆ ರಜನೀಶ್ ಗೋಯಲ್ ಭೇಟಿ
ಸರಕಾರದ ಗೃಹ ಕಾರ್ಯದರ್ಶಿ ರಜನೀಶ್ ಗೋಯಲ್ ಹಂಪಿಗೆ ಶುಕ್ರವಾರ ಭೇಟಿ ನೀಡಿದರು.
Team Udayavani, Jan 23, 2021, 5:37 PM IST
ಹೊಸಪೇಟೆ: ಸರಕಾರದ ಗೃಹ ಕಾರ್ಯದರ್ಶಿ ಹಾಗೂ ಹಿರಿಯ ಐಎಎಸ್ ಅಧಿ ಕಾರಿ ರಜನೀಶ್ ಗೋಯಲ್ ವಿಶ್ವವಿಖ್ಯಾತ ಹಂಪಿಗೆ ಶುಕ್ರವಾರ ಭೇಟಿ ನೀಡಿದರು. ಪರಿವಾರ ಸಮೇತ ಹಂಪಿಗೆ ಭೇಟಿ ನೀಡಿದ ರಜನೀಶ್ ಗೋಯಲ್ ಅವರು ಪುತ್ರಿ ಹಾಗೂ ತಂದೆ-ತಾಯಿಯರೊಂದಿಗೆ ವಿಜಯ ವಿಠಲ ದೇವಸ್ಥಾನ, ವಿರೂಪಾಕ್ಷೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಸ್ಥಳಗಳನ್ನು ವೀಕ್ಷಿಸಿದರು. ನಂತರ ಅವರು ಹಂಪಿ ಸಮೀಪದ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ನಲ್ಲಿ ಕುಟುಂಬ ಸಮೇತ ಸಫಾರಿ ಕೈಗೊಂಡರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು, ಪುರಾತತ್ವ, ಝೂಲಾಜಿಕಲ್ ಪಾರ್ಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ಇನ್ನಿತರರಿದ್ದರು.
ಇದನ್ನೂ ಓದಿ : ಗ್ರಾಪಂ ವಾರ್ಡ್ ಬದಲಾವಣೆಯಲ್ಲಿ ಲೋಪವಾಗಿದ್ದು ಖಚಿತ: ಎಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ