ಹಂಪಿ ಸ್ಮಾರಕಕ್ಕೆ ಬೆಳಕಿನ ಚಿತ್ತಾರ
Team Udayavani, Oct 22, 2021, 2:47 PM IST
ಹೊಸಪೇಟೆ: ದೇಶದಲ್ಲಿ ಕೊರೊನಾ ಲಸಿಕೆ100 ಕೋಟಿ ಗಡಿ ದಾಟಿದ ಹಿನ್ನೆಲೆಯಲ್ಲಿವಿಶ್ವ ವಿಶ್ವಪರಂಪರೆ ತಾಣ ಹಂಪಿ ಸ್ಮಾರಕಗಳಿಗೆಗುರುವಾರ ರಾತ್ರಿ ವಿದ್ಯುದೀಪಾಲಂಕಾರ ಮಾಡಲಾಯಿತು.
ವಿದ್ಯುತ್ ದೀಪಗಳಿಂದಕಂಗೊಳಿಸುತ್ತಿದ್ದ ಹಂಪಿ ಸ್ಮಾರಕಗಳನ್ನು ಕಂಡುಪ್ರವಾಸಿಗರು ಕೂಡ ಖುಷಿಯಾದರು.ದೇಶದಲ್ಲಿ ಕೊರೋನಾ ಲಸಿಕೆ ಅಭಿಯಾನಯಶಸ್ವಿಯಾದ ಹಿನ್ನೆಲೆಯಲ್ಲಿ ಸ್ಮಾರಕಗಳಿಗೆವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.
ದೇಶದಲ್ಲಿ 100 ಕೋಟಿಗೂ ಅಧಿ ಕ ವ್ಯಾಕ್ಸಿನ್ನೀಡಿದ ಹಿನ್ನಲೆಯಲ್ಲಿ ಭಾರತೀಯ ಪುರಾತತ್ವ ಇಲಾಖೆ ಸ್ಮಾರಕಗಳಿಗೆ ವಿದ್ಯುತ್ದೀಪಾಲಂಕಾರ ಮಾಡಿತ್ತು. ಹಂಪಿಯವಿಜಯ ವಿಠಲ ದೇವಾಲಯ, ಆನೆಲಾಯ,ಸಂಗೀತ ಮಂಟಪ, ಕಡಲೆಕಾಳು ಗಣೇಶಮಂಟಪಗಳಿಗೆ ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.
ವಿಜಯ ವಿಠಲ ದೇವಾಲಯದ ಆವರಣದಲ್ಲಿನ ಕಲ್ಲಿನತೇರಿಗೆ ದೀಪಾಲಂಕಾರ ಮಾಡಲಾಗಿತ್ತು.ಬಣ್ಣ, ಬಣ್ಣದ ವಿದ್ಯುತ್ ದೀಪಗಳಿಂದಹಂಪಿ ಸ್ಮಾರಕಗಳು ಕಂಗೊಳಿಸಿದವು.ಹಂಪಿ ಸ್ಮಾರಕಗಳು ದೀಪಾಲಂಕಾರದಲ್ಲಿ ಝಗಮಗಿಸಿದವು.
ಹಂಪಿ ಉತ್ಸವದಲ್ಲಿಸ್ಮಾರಕಗಳಿಗೆ ವಿದ್ಯುತ್ ದೀಪಾಲಂಕಾರಮಾಡಲಾಗುತ್ತದೆ. ಲಸಿಕಾ ಅಭಿಯಾನಯಶಸ್ವಿ ಹಿನ್ನೆಲೆಯಲ್ಲಿ ಸ್ಮಾರಕಗಳಿಗೆ ಎರಡನೇಬಾರಿ ದೀಪಾಲಂಕಾರ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ